Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶಾದ್ಯಂತ 12 ಸಾವಿರ ಚಿಕುನ್‌ಗುನ್ಯಾ...

ದೇಶಾದ್ಯಂತ 12 ಸಾವಿರ ಚಿಕುನ್‌ಗುನ್ಯಾ ಪ್ರಕರಣ: ವರದಿ

ಕರ್ನಾಟಕದಲ್ಲಿ ಗರಿಷ್ಠ 8,941 ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ14 Sept 2016 6:29 PM IST
share
ದೇಶಾದ್ಯಂತ 12 ಸಾವಿರ ಚಿಕುನ್‌ಗುನ್ಯಾ ಪ್ರಕರಣ: ವರದಿ

ಹೊಸದಿಲ್ಲಿ, ಸೆ.14: ಮಾರಕ ಚಿಕುನ್‌ಗುನ್ಯಾ ದಿಲ್ಲಿ ಹಾಗೂ ದೇಶದ ಇತರ ಕೆಲವುನಗರಗಲ್ಲಿ ಜೀವ ಬಲಿಗಳನ್ನು ಪಡೆಯುತ್ತಿದೆ. ದಿಲ್ಲಿಯಲ್ಲಿ ಮಂಗಳವಾರ ಒಂದು ಸಾವು ವರದಿಯಾಗುವುದರೊಂದಿಗೆ ಕಳೆದೆರಡು ದಿನಗಳಲ್ಲಿ ಕನಿಷ್ಠ 5 ಸಾವುಗಳು ಅಲ್ಲಿಂದ ವರದಿಯಾಗಿವೆ. ದಿಲ್ಲಿಯಲ್ಲಿ ಚಿಕುನ್‌ಗುನ್ಯಾ ಪ್ರಕರಣಗಳ ಸಂಖ್ಯೆ ಒಂದು ಸಾವಿರಕ್ಕೂ ಮೀರಿದೆ.


ಮಥುರಾದ 75ರ ಹರೆಯದ ಪ್ರಕಾಶ್ ಕಲ್ರಾ ಎಂಬವರು ಬುಧವಾರ ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸೋಮವಾರ ಇದೇ ಆಸ್ಪತ್ರೆಯಲ್ಲಿ ಇತರ ಮೂವರು ವೃದ್ಧರು ಸಾವನ್ನಪ್ಪಿದ್ದರು.


ಕಲ್ರಾರನ್ನು ಕಾಯಿಲೆ ತೀವ್ರಗೊಂಡ ಬಳಿಕ ಆಸ್ಪತ್ರೆಗೆ ತರಲಾಗಿತ್ತು. ಅವರ ಮೂತ್ರಪಿಂಡ ವಿಫಲವಾಗಿತ್ತು. ಕಲ್ರಾರನ್ನು ನಿನ್ನೆ ಐಸಿಯುಗೆ ಸೇರಿಸಲಾಗಿತ್ತು. ಆರ್‌ಟಿ-ಪಿಸಿಆರ್ ಪರೀಕ್ಷೆಯಲ್ಲಿ ಅವರಿಗೆ ಚಿಕುನ್‌ಗುನ್ಯಾ ತಗಲಿದ್ದುದು ಖಚಿತವಾಗಿತ್ತೆಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.


ಹಿಂದೂರಾವ್ ಆಸ್ಪತ್ರೆಯಲ್ಲಿ 22ರ ಹರೆಯದ ಯುವತಿಯೊಬ್ಬಳು ಚಿಕುನ್‌ಗುನ್ಯಾದಿಂದ ಮೃತಪಟ್ಟಿದ್ದಾಳೆಂದು ಮಂಗಳವಾರ ವರದಿಯಾಗಿದೆ. ಆಕೆ ಸೆ.1ರಂದು ಕೊನೆಯುಸಿರೆಳೆದಿದ್ದಳೆಂದು ಅಧಿಕಾರಿಗಳು ಹೇಳಿದ್ದಾರೆ.


ರಾಷ್ಟ್ರೀಯ ಜಲಜನ್ಯ ರೋಗಗಳ ನಿಯಂತ್ರಣ ಕಾರ್ಯಕ್ರಮದನ್ವಯ(ಎನ್‌ವಿಬಿಡಿಸಿಪಿ) ಆ.31ರ ವರೆಗೆ ದೇಶಾದ್ಯಂತ ಸುಮಾರು 12,255 ಚಿಕುನ್‌ಗುನ್ಯಾ ಪ್ರಕರಣಗಳು ವರದಿಯಾಗಿವೆ. ಕರ್ನಾಟಕದಲ್ಲಿ 8,941, ಮಹಾರಾಷ್ಟ್ರದಲ್ಲಿ 839 ಹಾಗೂ ಆಂಧ್ರಪ್ರದೇಶದಲ್ಲಿ 492 ಪ್ರಕರಣಗಳಿವೆ.


ಈ ಕ್ಷಣದಲ್ಲಿ ಚಿಕುನ್‌ಗುನ್ಯಾಕ್ಕೆ ಸಂಬಂಧಿಸಿ ‘ಸ್ಫೋಟಕವೆನಿಸುವ’ ಪರಿಸ್ಥಿತಿಯಿದೆಯೆಂದು ಆರೋಗ್ಯ ಸಚಿವಾಲಯದ ಹಿರಿಯಧಿಕಾರಿಯೊಬ್ಬರು ತಿಳಿಸಿದ್ದಾರೆ.
ದಿಲ್ಲಿಯಲ್ಲಿ ಚಿಕುನ್‌ಗುನ್ಯಾದಿಂದ ಸಾವಿನ ಮೊದಲ ದೃಢೀಕೃತ ಪ್ರಕರಣದಲ್ಲಿ ನಿನ್ನೆ 65ರ ಹರೆಯದ ರಮೇಶ್ ಪಾಂಡೆ ಎಂಬವರು ಗಂಗಾರಾಮ್ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ.


ಎಐಐಎಂಎಸ್‌ನಲ್ಲಿ ಸೆ.11ರ ವರೆಗೆ 1,360 ಚಿಕುನ್‌ಗುನ್ಯಾ ರಕ್ತದ ಮಾದರಿಗಳು ಪರೀಕ್ಷೆಯಲ್ಲಿ ಖಚಿತಗೊಂಡಿವೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X