Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲೆಜೆಂಡ್ ಕ್ಲಾಸಿಕ್ಸ್ ತಂಡಕ್ಕೆ ಉಚ್ಚಿಲ...

ಲೆಜೆಂಡ್ ಕ್ಲಾಸಿಕ್ಸ್ ತಂಡಕ್ಕೆ ಉಚ್ಚಿಲ ಫುಟ್ಬಾಲ್ ಲೀಗ್ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ14 Sept 2016 7:00 PM IST
share
  • ಲೆಜೆಂಡ್ ಕ್ಲಾಸಿಕ್ಸ್ ತಂಡಕ್ಕೆ ಉಚ್ಚಿಲ ಫುಟ್ಬಾಲ್ ಲೀಗ್ ಪ್ರಶಸ್ತಿ
  • ಲೆಜೆಂಡ್ ಕ್ಲಾಸಿಕ್ಸ್ ತಂಡಕ್ಕೆ ಉಚ್ಚಿಲ ಫುಟ್ಬಾಲ್ ಲೀಗ್ ಪ್ರಶಸ್ತಿ

ಉಳ್ಳಾಲ, ಸೆ.14: ಸೋಮೇಶ್ವರ ಉಚ್ಚಿಲದ ಉಚ್ಚಿಲ ಫುಟ್ಬಾಲ್ ಫ್ಯಾನ್ಸ್ ವತಿಯಿಂದ ಸೋಮೇಶ್ವರ ಉಚ್ಚಿಲದ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯುತ್ತಿದ್ದ ಫುಟ್ಬಾಲ್ ಲೀಗ್ ಪಂದ್ಯಾಟ ಮಂಗಳವಾರ ತೆರೆ ಕಂಡಿದ್ದು ಲೀಗ್ ಪ್ರಶಸ್ತಿಯನ್ನು ಲೆಜೆಂಡ್ ಕ್ಲಾಸಿಕ್ಸ್ ಮುಡಿಗೇರಿಸಿಕೊಂಡರೆ ಟೀಮ್ ಬಿಬಿಜಿ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿತು. ಫೈನಲ್ ಪಂದ್ಯದಲ್ಲಿ ಲೆಜೆಂಡ್ ಕ್ಲಾಸಿಕ್ಸ್ ಮತ್ತು ಟೀಮ್ ಬಿಬಿಜಿ ತಂಡವು ಪರಸ್ಪರ ಸೆಣಸಿ ಅಂತಿಮವಾಗಿ ಲೆಜೆಂಡ್ ಕ್ಲಾಸಿಕ್ಸ್ ತಂಡವು ವಿಜಯಶಾಲಿಯಾಯಿತು.

ಹಿರಿಯ ಫುಟ್ಬಾಲ್ ಆಟಗಾರ ಉಮೇಶ್ ಉಚ್ಚಿಲ್ ಕ್ರೀಡಾಸ್ಪರ್ಧಿಗಳನ್ನು ಉದ್ದೇಶಿಸಿ ಮಾತನಾಡಿ, ಫುಟ್ಬಾಲ್ ಆಟವು ಶಿಸ್ತಿನ ಆಟವಾಗಿದ್ದು ಪ್ರತಿ ಆಟಗಾರರು ಮುಂದೆಯೂ ಬದ್ಧತೆಯಿಂದ ಆಟದಲ್ಲಿ ತೊಡಗಿಸಲು ಕರೆ ನೀಡಿದರು.

ಸೋಮೇಶ್ವರ ಪಂಚಾಯತ್ ಅಧ್ಯಕ್ಷ ರಾಜೇಶ್ ಉಚ್ಚಿಲ್ ಮತ್ತು ಅತಿಥಿಗಳು ಸೇರಿ ಫುಟ್ಬಾಲ್ ಆಟಗಾರರಿಗೆ ವೈಯಕ್ತಿಕ ಮತ್ತು ಲೀಗ್ ಪ್ರಶಸ್ತಿಯನ್ನು ಪ್ರದಾನಿಸಿದರು.

ಅಂತರ್ ಶಾಲಾ ಕರಾಟೆ ಸ್ಫರ್ಧೆಯಲ್ಲಿ ಪ್ರಥಮ ಸ್ಥಾನಿಯಾದ ಮುಹಮ್ಮದ್ ಫೈಝಲ್ ಉಚ್ಚಿಲ್‌ರನ್ನು ಸನ್ಮಾನಿಸಲಾಯಿತು.

ಧಾರ್ಮಿಕ ಪರಿಷತ್ ಸದಸ್ಯ ಕೃಷ್ಣ ಗಟ್ಟಿ, ಮುಬಾರಕ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಮೌಸಿನ್ ರೆಹ್ಮಾನ್, ಕಾಂಗ್ರೆಸ್ ಮುಖಂಡ ಯೂಸುಫ್ ಉಚ್ಚಿಲ್, ಇಬ್ರಾಹಿಂ ಯು.ಎನ್, ಬ್ಯಾರೀಸ್ ವೆಲ್‌ಫೇರ್ ಫೋರಂ ಅಬುದಾಬಿ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್, ರೆಹಮಾನಿಯಾ ಆಂಗ್ಲ ಮಾಧ್ಯಮ ಶಾಲೆ ಉಚ್ಚಿಲದ ಸಂಚಾಲಕ ಅಬ್ದುಸ್ಸಲಾಂ ಜಿ.ಐ., ಮುಹಮ್ಮದ್ ಮೊಯ್ದಿನ್ ಉಚ್ಚಿಲ, ಖಾದರ್ ಹಾಜಿ, ಸಂಯೋಜಕರಾದ ಝಾಹಿದ್, ಕರೀಂ, ಶಮೀರ್, ಆರಿಫ್, ನಾಸಿರ್, ತನ್ವೀರ್, ಯು.ಎನ್. ನವಾಝ್ ಉಚ್ಚಿಲ್, ಉದ್ಯಮಿ ಇಸ್ಮಾಯೀಲ್ ಜೆ., ಅಬ್ಬಾಸ್ ಉಚ್ಚಿಲ್, ನಾಸಿರ್ ಯು.ಎನ್ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X