Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈ: ದಾರುನ್ನೂರ್ ಯೂತ್ ಟೀಂ ವತಿಯಿಂದ...

ದುಬೈ: ದಾರುನ್ನೂರ್ ಯೂತ್ ಟೀಂ ವತಿಯಿಂದ ಈದ್ ಟೂರ್

ವಾರ್ತಾಭಾರತಿವಾರ್ತಾಭಾರತಿ14 Sept 2016 11:48 PM IST
share
ದುಬೈ: ದಾರುನ್ನೂರ್ ಯೂತ್ ಟೀಂ ವತಿಯಿಂದ ಈದ್ ಟೂರ್

ದುಬೈ, ಸೆ.14: ದಾರುನ್ನೂರ್ ಎಜುಕೇಷನ್ ಸೆಂಟರ್ ಕಾಶಿಪಟ್ನ ಮೂಡುಬಿದಿರೆಯ ಯುಎಇ ರಾಷ್ಟ್ರೀಯ ಸಮಿತಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ದಾರುನ್ನೂರ್ ಯೂತ್ ಟೀಮ್ ಇದರ ವತಿಯಿಂದ ಬಕ್ರೀದ್ ಹಬ್ಬದಂದು ಫುಜೈರಾ, ಕಲ್ಬಾ , ಕುರ್ಫಖಾನ್ , ಬಿದಿಯಾ ಮಸ್ಜಿದ್, ದಿಬ್ಬ ಮೊದಲಾದ ಕಡೆಗೆ ಪ್ರವಾಸವನ್ನು ಕೈಗೊಳ್ಳಲಾಗಿತ್ತು.

ಅಪರಾಹ್ನ 2:30ಕ್ಕೆ ದೇರಾ ದುಬೈಯಲ್ಲಿರುವ ಈದ್ಗಾ ಬಳಿಯಿಂದ ಪ್ರವಾಸ ಆರಂಭಗೊಂಡಿತು. ಫುಜೈರಾದಲ್ಲಿರುವ ಶೈಖ್ ಝಾಯೆದ್ ಗ್ರಾಂಡ್ ಮಸೀದಿ, ಕಲ್ಬ ಸಮುದ್ರ ಕಿನಾರೆಯಲ್ಲಿರುವ ಉದ್ಯಾನವನಕ್ಕೆ ಭೇಟಿ ನೀಡಲಾಯಿತು. ಪ್ರವಾಸಿಗರನ್ನು ಎರಡು ತಂಡಗಳಾಗಿ ವಿಂಗಡಿಸಿ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ಕೊರ್ಫಕಾನ್ ಬೀಚ್, ಸುಮಾರು 50ವರ್ಷಗಳಷ್ಟು ಹಳೆಯ ಬಿದಿಯಾ ಮಸೀದಿಗೆ ಭೇಟಿ ನೀಡಲಾಯಿತು.

ಶಾಕಿರ್ ಕುಪ್ಪೆಪದವು,ಹನೀಫ್ ಎಡ ಪದವು, ಸಿದ್ದೀಕ್ ಅಗ್ರಹಾರ, ಅಝ್ಮಲ್ ಬಜ್ಪೆ, ಝುಬೈರ್ ತೋಡಾರ್, ರಿಝ್ವೆನ್ ಬಜ್ಪೆಆಹಾರ ತಯಾರಿಯಲ್ಲಿ ಸಹಕರಿಸಿದರು.

ದಾರುನ್ನೂರ್ ಅಲ್ ಐನ್ ಪ್ರಧಾನ ಕಾರ್ಯದರ್ಶಿ ಸುಲೈಮಾನ್ ಗಡಿಯಾರ್, ಅಝ್ಮಲ್ ಬಜ್ಪೆ, ಶಾಕಿರ್ ಕುಪ್ಪೆಪದವು , ಹನೀಫ್ ಎಡಪದವು, ಶಾಹುಲ್ ಬಿ.ಸಿ.ರೋಡ್ ಹಮೀದ್ ಮನಿಲ, ಸಫಾ ಇಸ್ಮಾಯೀಲ್, ಇಮ್ರಾನ್ ಮಜಿಲೋಡಿ, ಸಂಶೀರ್ ಬಾಂಬಿಲ, ತಾಹೀರ್ ಹೆಂತಾರ್, ಶಾಹುಲ್ ಬಿ.ಸಿ ರೋಡ್, ಸುಹೈಲ್ ಚೊಕ್ಕಬೆಟ್ಟು ಮತ್ತಿತರರು ಪ್ರವಾಸಕ್ಕೆ ಸಹಕರಿಸಿದರು.

ರಾಷ್ಟ್ರೀಯ ಸಮಿತಿ ಪ್ರಮುಖರಾದ ಸಮೀರ್ ಇಬ್ರಾಹಿಂ ಕಲ್ಲರೆ, ಮುಹಮ್ಮದ್ ರಫೀಕ್ ಸುರತ್ಕಲ್, ನಾಸಿರ್ ಸುರತ್ಕಲ್, ರಿಯಾಝ್ ಪಟ್ಟಾಡಿ ಮತ್ತಿತರರು ಉಸ್ತುವಾರಿ ವಹಿಸಿದ್ದರು. ದಾರುನ್ನೂರ್ ಪರಿಚಯ ಮತ್ತು ಧನ್ಯವಾದವನ್ನು ಬದ್ರುದ್ದೀನ್ ಹೆಂತಾರ್ ಸ್ವಾಗತಿಸಿ, ದಾರುನ್ನೂರ್‌ನ ಕಾರ್ಯಚಟುವಟಿಕೆಯನ್ನು ವಿವರಿಸಿ, ವಂದಿಸಿದರು.

ವರದಿ :ಬದ್ರುದ್ದೀನ್ ಹೆಂತಾರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X