Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನಿಯಂತ್ರಿತ ನೆಲಸಮದಿಂದಲೇ ಡಬ್ಲ್ಯೂ ಟಿಸಿ...

ನಿಯಂತ್ರಿತ ನೆಲಸಮದಿಂದಲೇ ಡಬ್ಲ್ಯೂ ಟಿಸಿ ಕಟ್ಟಡಗಳ ನಾಶ !

ಯುರೋ ಫಿಸಿಕ್ಸ್ ನ್ಯೂಸ್ ವರದಿ

ವಾರ್ತಾಭಾರತಿವಾರ್ತಾಭಾರತಿ15 Sept 2016 12:27 PM IST
share
ನಿಯಂತ್ರಿತ ನೆಲಸಮದಿಂದಲೇ ಡಬ್ಲ್ಯೂ ಟಿಸಿ ಕಟ್ಟಡಗಳ ನಾಶ !

ನ್ಯೂಯಾರ್ಕ್, ಸೆ.15: ಸೆಪ್ಟೆಂಬರ್ 11, 2001ರ ವಿಶ್ವ ವಾಣಿಜ್ಯ ಕೇಂದ್ರದ ಮೇಲೆ ನಡೆದ ದಾಳಿಯ ಸಂದರ್ಭ ಕೇಂದ್ರದ ಎಲ್ಲಾ ಮೂರು ಕಟ್ಟಡಗಳು ಕುಸಿಯಲು ಅವುಗಳೊಳಗೆ ಉಂಟಾದ ತೀವ್ರ ಶಾಖವೇ ಕಾರಣವೆಂಬುದು ಸರಕಾರದ ವಾದವಾಗಿದ್ದರೆ, ಕಳೆದ 15 ವರ್ಷಗಳಿಂದ ಈ ವಾದವನ್ನುಹಲವಾರು ತಜ್ಞರು ಪ್ರಶ್ನಿಸಿದ್ದುಂಟು.

ಆದರೆ ಈ ಘಟನೆಯ ಬಗ್ಗೆ ಹೊಸ ಫೊರೆನ್ಸಿಕ್ ತನಿಖೆಯೊಂದರ ವಿವರಗಳನ್ನು ಯುರೋಪಿನ ಪ್ರತಿಷ್ಠಿತಫಿಸಿಕ್ಸ್ ನಿಯತಕಾಲಿಕ ಯುರೋ ಫಿಸಿಕ್ಸ್ ನ್ಯೂಸ್ ನಲ್ಲಿ ಪ್ರಕಟಿಸಲಾಗಿದ್ದು ಅದರಲ್ಲಿ ಹೇಳಿದಂತೆ ವಿಶ್ವ ವಾಣಿಜ್ಯ ಕೇಂದ್ರದ ಎಲ್ಲಾ ಮೂರು ಕಟ್ಟಡಗಳು ನಿಯಂತ್ರಿತ ನೆಲಸಮದಿಂದ ವಿನಾಶವಾಯಿತು.
ಬ್ರಿಘ್ಹೆಮ್ ಯಂಗ್ ಯುನಿವರ್ಸಿಟಿ ಇಲ್ಲಿನ ಮಾಜಿ ಭೌತಶಾಸ್ತ್ರ ಪ್ರೊಫೆಸರ್ ಸ್ಟೀವನ್ ಜೋನ್ಸ್,ಕೆನಡಾದ ಒಂಟಾರಿಯೋದ ಮೆಕ್ ಮಾಸ್ಟರ್ ಯುನಿವರ್ಸಿಟಿ ಇಲ್ಲಿನ ಸಿವಿಲ್ ಇಂಜಿನಿಯರಿಂಗ್ ಪ್ರೊಫೆಸರ್ ಎಮೆರಿಟಸ್‌ರಾಬರ್ಟ್ ಕೊರೊಲ್, ಮೆಕ್ಯಾನಿಕಲ್ ಡಿಸೈನ್ ಇಂಜಿನಿಯರ್ಆಂಟನಿ ಝಾಂಬೋಟಿ ಹಾಗೂ ಸ್ಟ್ರೆಟಜಿ ಎಂಡ್ ಡೆವಲೆಪ್ಮೆಂಟ್ ಫಾರ್ ಆರ್ಕಿಟೆಕ್ಟ್ಸ್ ಎಂಡ್ ಇಂಜಿನಿಯರ್ಸ್ ಫಾರ್ 9/11 ಟ್ರುತ್ ಎಂಬ ಸಂಘಟನೆಯ ನಿರ್ದೇಶಕ ಟೆಡ್ ವಾಲ್ಟರ್‌ ಈ ಅಧ್ಯಯನ ನಡೆಸಿದ್ದರು.
ಈ ತಜ್ಞರ ಪ್ರಕಾರ ಕಟ್ಟಡಗಳು ಅಷ್ಟೊಂದು ವೇಗವಾಗಿ ಹಾಗೂ ಒಂದೇ ರೀತಿಯಲ್ಲಿ ಅದು ಕೂಡ ಒಮ್ಮೆಗೇ ಕುಸಿದಿರುವುದರಿಂದ ಅದಕ್ಕೆ ಸೂಕ್ತ ವಿವರಣೆ ನೀಡಲು ಕಷ್ಟಸಾಧ್ಯ. ಈ ಮೂಲಕ ಯಾವುದೇ ನಿರೋಧ ಶಕ್ತಿಯಿಲ್ಲದೆ ಕಟ್ಟಡಗಳು ಕುಸಿದವು ಎಂಬ ವಿವರಣೆಯನ್ನು ಅಲ್ಲಗಳೆಯುವ ಯತ್ನಗಳನ್ನು ಅದು ಪ್ರಶ್ನಿಸಿದೆ.
ಈ ಹೊಸ ವರದಿಯು ವಿಶ್ವ ವಾಣಿಜ್ಯ ಕೇಂದ್ರ ಕುಸಿಯಲು ನಿಜವಾದ ಕಾರಣಗಳೇನು ಎಂಬ ಬಗ್ಗೆ ನಿಷ್ಪಕ್ಷಪಾತಿ ಮರು ತನಿಖೆ ನಡೆಸಲು ಹೆಚ್ಚುತ್ತಿರುವ ಬೇಡಿಕೆಯನ್ನು ಮತ್ತಷ್ಟು ಬಲಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X