Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘‘ಕೇಜ್ರಿವಾಲ್ ರ ಬಾಯಿಗಿಂತ ನಾಲಗೆ...

‘‘ಕೇಜ್ರಿವಾಲ್ ರ ಬಾಯಿಗಿಂತ ನಾಲಗೆ ದೊಡ್ಡದು’’

ಬೆಂಗಳೂರಿನಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

ವಾರ್ತಾಭಾರತಿವಾರ್ತಾಭಾರತಿ15 Sept 2016 4:34 PM IST
share
‘‘ಕೇಜ್ರಿವಾಲ್ ರ ಬಾಯಿಗಿಂತ ನಾಲಗೆ ದೊಡ್ಡದು’’

ಬೆಂಗಳೂರು,ಸೆ.15 : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರದ್ದು ಹರಿತವಾದ ನಾಲಗೆ. ಅವರು ರಾಜಕೀಯಕ್ಕೆ ಆಗಮಿಸಿದಾಗಿನಿಂದ ತಮ್ಮ ಹರಿತವಾದ ನಾಲಗೆಯಿಂದಲೇ ತಮ್ಮ ವಿರೋಧಿಗಳನ್ನು ಗಾಯಗೊಳಿಸಿದವರು ಅವರು. ಆದರೆ ಇದೀಗ ಅವರ ಹರಿತ ವಾದ ನಾಲಗೆಗೆ ಸ್ವಲ್ಪ ದಿನದ ಮಟ್ಟಿಗೆ ಬಲವಂತದ ವಿರಾಮ ನೀಡಲಾಗಿದೆ. ಇದು ಅವರ ವಿರೋಧಿಗಳನ್ನೂ ಸ್ವಲ್ಪ ಮಟ್ಟಿಗೆ ನಿರಾಳಗೊಳಿಸಬಹುದು. ಆದರೆ ಈಗ ವೈದ್ಯರು ಹೇಳಿರುವುದನ್ನು ನಂಬಬೇಕಾದರೆ ಕೇಜ್ರಿವಾಲ್ ಅವರ ನಾಲಗೆ ನಿಜವಾಗಿಯೂ ಸ್ವಲ್ಪ ಉದ್ದವೇ ಇತ್ತು. ಅದಕ್ಕಾಗಿಯೇ ಅವರೀಗ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ.

ತಮ್ಮ ತೀವ್ರ ಕೆಮ್ಮಿನ ಸಮಸ್ಯೆಗೆ ನಗರದ ನಾರಾಯಣ್ ಹೆಲ್ತ್ ಸಿಟಿಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಗೊಳಗಾಗಿರುವ ಕೇಜ್ರಿವಾಲ್ ಅವರಿಗೆ ಕೆಲ ದಿನಗಳ ಮಟ್ಟಿಗೆ ಮಾತನಾಡದಂತೆ ವೈದ್ಯರು ಸಲಹೆ ನೀಡಿದ್ದಾರೆ. ಕಳೆದ 40 ವರ್ಷಗಳಿಂದ ಅವರನ್ನು ಕಾಡುತ್ತಿರುವ ತೀವ್ರ ಕೆಮ್ಮಿನ  ಸಮಸ್ಯೆಗೆ ಪರಿಹಾರವಾಗಿ ವೈದ್ಯರು ಈ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಕೇಜ್ರಿವಾಲ್ ಅವರು ದೊಡ್ಡದಾದ ಸಾಫ್ಟ್ ಪ್ಯಾಲೇಟ್ ಹಾಗೂ ಉವುಲಾ ಹೊಂದಿದ್ದರೆಂದು ವೈದ್ಯರು ಮಾಹಿತಿ ನೀಡಿದ್ದಾರೆ. ಸರಳವಾಗಿ ಹೇಳುವುದಾದರೆ ಅವರ ಬಾಯಿಯ ಗಾತ್ರಕ್ಕೆ ಹೋಲಿಸಿದಾಗ ಅವರ ನಾಲಗೆ ಸ್ವಲ್ಪ ಹೆಚ್ಚೇ ಉದ್ದವಿತ್ತು.

ಅವರಿಗೆ ಶಸ್ತ್ರಚಿಕಿತ್ಸೆ ನಡೆಸಿದ ಆಸ್ಪತ್ರೆ ಈ ಬಗ್ಗೆ ವಿವರ ನೀಡಿದ್ದು ಅವರ ಬಾಯಿಯಲ್ಲಿ ಅವರ ನಾಲಗೆಯ ಚಲನೆಗೆ ಸಾಕಷ್ಟು ಜಾಗವಿರಲಿಲ್ಲ ಹಾಗೂ ಇದರಿಮದಾಗಿ ಅವರಿಗೆ ಅಲರ್ಜಿಯುಂಟಾದಾಗಲೆಲ್ಲಾ ಅವರ ಲಾಲಾರಸ ವಾಯು ನಾಳಕ್ಕೆ ಪ್ರವೇಶಿಸಿ ಅವರಿಗೆ ಕೆಮ್ಮಿನ ಸಮಸ್ಯೆಯೊಡ್ಡಿತ್ತು. ಸಮಸ್ಯೆಯಿದ್ದ ಕೇಜ್ರಿವಾಲ್ ಅವರ ಕಿರು ನಾಲಗೆಯನ್ನು ಶಸ್ತ್ರಚಿಕಿತ್ಸೆ ಮೂಲಕ ಸರಿಪಡಿಸಲಾಗಿದೆ.

ಆದರೆ ಅವರಿಗೆ ಒಂದೆರಡು ದಿನ ಮಾತನಾಡಲು ಸಾಧ್ಯವಿಲ್ಲವೆಂದ ಮಾತ್ರಕ್ಕೆ ಅವರ ವಿರೋಧಿಗಳು ಖುಷಿ ಪಡುವ ಹಾಗಿಲ್ಲ. ಕೇಜ್ರಿವಾಲ್ ಅವರ ಬೆರಳುಗಳು ಚುರುಕಾಗಿದ್ದು ಅವರು ಟ್ವೀಟ್ ಮಾಡುವುದಕ್ಕೆ ಏನೂ ತೊಂದರೆಯಿಲ್ಲವಾಗಿದೆ.

ಕೇಜ್ರಿವಾಲ್ ಅವರು ಈ ಹಿಂದೆಯೂ ತಮ್ಮ ಕೆಮ್ಮಿನ ಸಮಸ್ಯೆಯಿಂದಾಗಿ ಹಲವಾರು ಬಾರಿ ರಜೆ ಮಾಡಬೇಕಾಗಿ ಬಂದಿದ್ದು ಆವಾಗೆಲ್ಲಾ ಟ್ವಿಟ್ಟರಿಗರು ಅವರನ್ನು ಅಣಕಿಸಲು ಹಿಂದೆ ಮುಂದೆ ನೋಡಿರಲಿಲ್ಲ. ಇಲ್ಲಿವೆ ಅಂತಹ ಕೆಲ ಸ್ವಾರಸ್ಯಕರ ಟ್ವೀಟುಗಳು.

Kejriwal is having a cough time.. err.. tough time with the Media!

— Keh Ke Peheno (@coolfunnytshirt) February 25, 2014

Hitler's autobiography was called 'Mein Kampf'
Arvind Kejriwal's autobiography will be called 'Mein Cough'

— The Bad Doctor (@DOCTORATLARGE) January 21, 2014

If one was to poetically translate the reason behind Arvind Kejriwal's chronic cough issue in Hindi, it would be 'Chhota muhh aur badi baat'

— Garvita (@grrrvita) September 15, 2016

Kejriwal has had it tough
Was always difficult with chronic cough
But now we're told
Its a problem old
His tongue is long&mouth not enough

— Divya (@divya_16_) September 15, 2016

When Kejriwal meets Kiran Bedi we can call it Coughy With Kiran.

— Manas (@Spooferman_) February 2, 2015

share
ವಾರ್ತಾಭಾರತಿ
ವಾರ್ತಾಭಾರತಿ
Next Story
X