Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತ-ನ್ಯೂಝಿಲೆಂಡ್ ಟೆಸ್ಟ್ ಸರಣಿ;...

ಭಾರತ-ನ್ಯೂಝಿಲೆಂಡ್ ಟೆಸ್ಟ್ ಸರಣಿ; ಸ್ಪಿನ್ನರ್‌ಗಳ ಪಾತ್ರ ನಿರ್ಣಾಯಕ: ಗಂಭೀರ್

ವಾರ್ತಾಭಾರತಿವಾರ್ತಾಭಾರತಿ15 Sept 2016 11:39 PM IST
share
ಭಾರತ-ನ್ಯೂಝಿಲೆಂಡ್ ಟೆಸ್ಟ್ ಸರಣಿ; ಸ್ಪಿನ್ನರ್‌ಗಳ ಪಾತ್ರ ನಿರ್ಣಾಯಕ: ಗಂಭೀರ್

ಹೊಸದಿಲ್ಲಿ, ಸೆ.15: ಮುಂಬರುವ ಭಾರತ ಹಾಗೂ ನ್ಯೂಝಿಲೆಂಡ್ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸ್ಪಿನ್ನರ್‌ಗಳು ಪ್ರಮುಖ ಪಾತ್ರವಹಿಸಲಿದ್ದಾರೆ ಎಂದು ನಿರ್ಲಕ್ಷಿಸಲ್ಪಟ್ಟಿರುವ ಭಾರತದ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

ನ್ಯೂಝಿಲೆಂಡ್ ತಂಡವನ್ನು ಹಗುರವಾಗಿ ತೆಗೆದುಕೊಳ್ಳಬೇಡಿ ಎಂದು ಎಚ್ಚರಿಕೆ ನೀಡಿದ ಗಂಭೀರ್,‘‘ಭಾರತ ಹಾಗೂ ನ್ಯೂಝಿಲೆಂಡ್ ಉತ್ತಮ ಸ್ಪಿನ್ನರ್‌ಗಳನ್ನು ಕಣಕ್ಕಿಳಿಸಲಿದ್ದಾರೆ. ಸರಣಿಯಲ್ಲಿ ಸ್ಪಿನ್ನರ್‌ಗಳು ಪ್ರಮುಖ ಪಾತ್ರವಹಿಸುವ ನಿರೀಕ್ಷೆಯಿದೆ ಎಂದು ಸುದ್ದಿಗಾರರಿಗೆ ಗಂಭೀರ್ ತಿಳಿಸಿದ್ದಾರೆ.

ನ್ಯೂಝಿಲೆಂಡ್ ತಂಡ ಬಲಿಷ್ಠವಾಗಿದೆ. ಅವರು ಮೂವರು ಸ್ಪಿನ್ನರ್‌ಗಳಾದ ಮಿಚೆಲ್ ಸ್ಯಾಂಟ್ನರ್, ಐಶ್ ಸೋಧಿ ಹಾಗೂ ಮಾರ್ಕ್ ಕ್ರೆಗ್‌ರನ್ನು ಆಡಿಸುವ ಸಾಧ್ಯತೆಯಿದೆ. ಯಾವುದೇ ತಂಡವಾಗಿರಲಿ ಸ್ಪಿನ್ನರ್‌ಗಳು ಉತ್ತಮ ಪ್ರದರ್ಶನ ನೀಡಿದರೆ, ಆ ತಂಡ ಗೆಲ್ಲುವುದು ನಿಶ್ಚಿತ ಎಂದು ಇಂಡಿಯನ್ ಜೂನಿಯರ್ ಪ್ಲೇಯರ್ಸ್‌ ಲೀಗ್(ಐಜೆಪಿಎಲ್)ನ ಪ್ರತಿಭಾನ್ವೇಷಣೆ ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಗಂಭೀರ್ ಹೇಳಿದ್ದಾರೆ. ಗಂಭೀರ್ ಬುಧವಾರ ಕೊನೆಗೊಂಡ ದುಲೀಪ್ ಟ್ರೋಫೀಯಲ್ಲಿ 320 ರನ್ ಗಳಿಸಿದ್ದರು.

ಗಂಭೀರ್ ನೇತೃತ್ವದ ಇಂಡಿಯಾ ಬ್ಲೂ ತಂಡ ದುಲೀಪ್ ಟ್ರೋಫಿಯನ್ನು ಗೆದ್ದುಕೊಂಡಿತ್ತು. ದುಲೀಪ್ ಟ್ರೋಫಿಯಲ್ಲಿ ಗಂಭೀರ್ ಉತ್ತಮ ಪ್ರದರ್ಶನ ನೀಡಿರುವ ಹೊರತಾಗಿಯೂ ನ್ಯೂಝಿಲೆಂಡ್ ವಿರುದ್ಧ ಸರಣಿಗೆ 15 ಸದಸ್ಯರ ತಂಡದ ಆಯ್ಕೆಯ ವೇಳೆ ಆಯ್ಕೆಗಾರರು ಗಂಭೀರ್‌ರನ್ನು ನಿರ್ಲಕ್ಷಿಸಿದ್ದರು.

ಕಿವೀಸ್ ವಿರುದ್ಧ ಸರಣಿಗೆ ಆಯ್ಕೆಯಾಗದೇ ಇರುವ ಬಗ್ಗೆ ಪ್ರತಿಕ್ರಿಯಿಸಿದ ಗಂಭೀರ್,‘‘ ನಿಜ ಹೇಳಬೇಕೆಂದರೆ, ನಾನು ಭಾರತ ತಂಡಕ್ಕೆ ಆಯ್ಕೆಯಾಗಬೇಕೆಂಬ ಉದ್ದೇಶದಿಂದ ಆಡುವುದಿಲ್ಲ. ರನ್ ಗಳಿಸುವುದು ನನ್ನ ಕೆಲಸ. ನಾನು ಆ ನಿಟ್ಟಿನಲ್ಲಿ ಹೆಚ್ಚು ಗಮನಹರಿಸುವೆ. ಆಯ್ಕೆ ಮಾಡುವುದು ಆಯ್ಕೆಗಾರರಿಗೆ ಬಿಟ್ಟ ವಿಚಾರ. ತಂಡದ ಗೆಲುವಿಗೆ ನೆರವಾಗುವುದು ನನ್ನ ಕೆಲಸವಾಗಿದೆ’’ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X