Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಸಂಪುಟದಿಂದ ಬಜೆಟ್ ಪ್ರಕ್ರಿಯೆ...

ಕೇಂದ್ರ ಸಂಪುಟದಿಂದ ಬಜೆಟ್ ಪ್ರಕ್ರಿಯೆ ಪರಿಷ್ಕರಣೆ

ಜ.24ರಿಂದ ಆಯವ್ಯಯ ಅಧಿವೇಶನ ನಿರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ15 Sept 2016 11:53 PM IST
share

ಹೊಸದಿಲ್ಲಿ, ಸೆ.15: ರೈಲ್ವೆ ಬಜೆಟ್ ಹಾಗೂ ಸಾಮಾನ್ಯ ಬಜೆಟ್‌ನ ವಿಲೀನ ಪ್ರಸ್ತಾವವನ್ನು ಕೇಂದ್ರ ಸಂಪು ಟವು ಮುಂದಿನವಾರ ಕೈಗೆತ್ತಿಕೊಳ್ಳುವ ನಿರೀಕ್ಷೆಯಿದೆ. ಹೊಸ ಆರ್ಥಿಕ ವರ್ಷ ಆರಂಭದ ಎಪ್ರಿಲ್‌ಗೆ ಮೊದಲು ಎಲ್ಲ ಶಾಸನಾತ್ಮಕ ಕೆಲಸಗಳನ್ನು ಪೂರ್ಣ ಗೊಳಿಸಲು ಅನುಕೂಲವಾಗುವಂತೆ ಸಂಸತ್ತಿನ ಅಧಿವೇಶವನ್ನು ಸುಮಾರು ಒಂದು ತಿಂಗಳು ಮುಂಚಿತವಾಗಿ ಅಂದರೆ ಜನವರಿ 24ರಂದೇ ಆರಂಭಿ ಸುವ ಸಾಧ್ಯತೆಯಿದೆ.

 ಮುಂದಿನ ವರ್ಷಗಳಲ್ಲಿ ಬಜೆಟ್ ಅಧಿವೇಶನವನ್ನು ಬೇಗನೆ ನಡೆಸುವುದು ಪದ್ಧತಿಯಾಗುವ ಸಂಭವವಿದೆ. ಈ ಹಿಂದೆ ಅನುಮೋದನೆಗೊಂಡಿರುವ ಜಿಎಸ್‌ಟಿ ಮಸೂದೆಯ ಜಾರಿಗಾಗಿ ಬೆಂಬಲಿಗ ಕಾಯ್ದೆಗಳಿಗೆ ಅನುಮೋದನೆ ಪಡೆಯಲು ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಸೆ.12ಕ್ಕೆ ಆರಂಭಿಸುವ ನಿರೀಕ್ಷೆಯಿದೆ. ಹಣಕಾಸು ಸಚಿವಾಲಯವು ಬಜೆಟ್ ರಚನೆ ಪ್ರಕ್ರಿಯೆಯ ಪರಿಷ್ಕರಣೆಯಲ್ಲಿ ನಿರತವಾಗಿದೆ. ರೈಲ್ವೆಗೆ ಪ್ರತ್ಯೇಕ ಬಜೆಟ್‌ನ ಹಾಲಿ ಪದ್ಧತಿ ರದ್ದು ಹಾಗೂ ಬಹು ವಾರ್ಷಿಕ ಫಲಿತಾಂಶಾಧಾರಿತ ಬಜೆಟಿಂಗ್‌ಗೆ ಪರಿವರ್ತನೆಯನ್ನು ಅದರಿಂದ ಕಾಣಬಹುದಾಗಿದೆ.
 ಇಲ್ಲಿಯವರೆಗೆ, ಬಜೆಟ್ ಅಧಿವೇಶನ ವನ್ನು ಫೆಬ್ರವರಿಯ 3ನೆ ಅಥವಾ 4ನೆ ವಾರ ಆರಂಭಿಸಲಾಗುತ್ತಿತ್ತು ಹಾಗೂ ಕೇಂದ್ರ ಬಜೆಟನ್ನು ತಿಂಗಳ ಕೊನೆಯ ದಿನ ಮಂಡಿಸಲಾಗುತ್ತಿತ್ತು. ಇದರಿಂದಾಗಿ ಕಾಯ್ದೆಗಳ ಮಂಜೂರಾತಿಗಳು ಫೆಬ್ರವರಿ ಹಾಗೂ ಮೇಗಳ ನಡುವೆ 2 ಹಂತಗಳಲ್ಲಿ ನಡೆಯುತ್ತಿದ್ದವು.
 ಎಲ್ಲ ತೆರಿಗೆ ಪ್ರಸ್ತಾವಗಳು ಹಾಗೂ ಯೋಜನೆಗಳ ಖರ್ಚು ವೆಚ್ಚ ಹೊಸ ಆರ್ಥಿಕ ವರ್ಷಾರಂಭ ದಿನವಾದ ಎ.1ರಂದೇ ಜಾರಿಗೆ ಬರುವಂತೆ ಮಾಡಲು ಸಂಸತ್ತಿನ ಬಜೆಟ್ ಅಧಿ ವೇಶನವನ್ನು ಜ.24ರಂದೇ ಆರಂಭಿಸುವ ನಿರೀಕ್ಷೆಯಿದೆಯೆಂದು ಮೂಲಗಳು ತಿಳಿಸಿವೆ.
ಆರ್ಥಿಕ ಸಮೀಕ್ಷೆಯನ್ನು ಜ.30ರಂದು ಹಾಗೂ ಕೇಂದ್ರ ಬಜೆಟನ್ನು ಜ.31ರಂದು ಮಂಡಿಸುವ ಸಾಧ್ಯತೆಯಿದೆ. ಇದ ರಿಂದಾಗಿ ಲೇಖಾನು ದಾನ ಹಾಗೂ ಆರ್ಥಿಕ ಬಿಲ್‌ಗಳ ಮಂಜೂರಾತಿಯನ್ನು ಮುಂದಿನ 2 ತಿಂಗಳುಗಳೊಳಗೆ ಪಡೆ ಯಲು ಸಾಧ್ಯವಾಗಲಿದೆಯೆಂದು ಅವು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X