Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಲೂಚ್ ನಾಯಕರಿಗೆ ಭಾರತೀಯ ಪೌರತ್ವ?

ಬಲೂಚ್ ನಾಯಕರಿಗೆ ಭಾರತೀಯ ಪೌರತ್ವ?

ಪಾಕಿಸ್ತಾನದ ‘ಜಿಯೋ ನ್ಯೂಸ್’ ವರದಿ

ವಾರ್ತಾಭಾರತಿವಾರ್ತಾಭಾರತಿ16 Sept 2016 8:21 PM IST
share
ಬಲೂಚ್ ನಾಯಕರಿಗೆ ಭಾರತೀಯ ಪೌರತ್ವ?

ಇಸ್ಲಾಮಾಬಾದ್, ಸೆ. 16: ಬಲೂಚ್ ನಾಯಕ ಬ್ರಹಂಡಾಗ್ ಬುಗ್ತಿ ಭಾರತೀಯ ಪೌರತ್ವವನ್ನು ಪಡೆಯಲಿದ್ದಾರೆ ಎಂದು ಪಾಕಿಸ್ತಾನ ಸುದ್ದಿ ಚಾನೆಲ್ ‘ಜಿಯೋ ನ್ಯೂಸ್’ ಗುರುವಾರ ತಡರಾತ್ರಿ ವರದಿ ಮಾಡಿದೆ.

ಭಾರತೀಯ ಅಧಿಕಾರಿಗಳೊಂದಿಗೆ ಸುದೀರ್ಘ ಮಾತುಕತೆಗಳು ನಡೆದ ಬಳಿಕ, ಈಗ ಸ್ವಿಝರ್‌ಲ್ಯಾಂಡ್‌ನಲ್ಲಿ ದೇಶಭ್ರಷ್ಟ ಜೀವನ ನಡೆಸುತ್ತಿರುವ ಬುಗ್ತಿಗೆ ಭಾರತ ಆಶ್ರಯ ನೀಡಲು ಮುಂದಾಗಿದೆ ಎಂದು ಅದು ತಿಳಿಸಿದೆ.

ಶೇರ್ ಮುಹಮ್ಮದ್ ಬುಗ್ತಿ ಮತ್ತು ಅಝೀಝುಲ್ಲಾ ಬುಗ್ತಿ ಸೇರಿದಂತೆ ಈಗ ಸ್ವಿಝರ್‌ಲ್ಯಾಂಡ್‌ನಲ್ಲಿ ವಾಸಿಸುತ್ತಿರುವ ಬುಗ್ತಿ ಅವರ ಬಲಗೈ ಬಂಟರಿಗೂ ಭಾರತ ಪೌರತ್ವ ನೀಡಲಿದೆ ಎಂದು ಮೂಲಗಳು ‘ಜಿಯೋ ನ್ಯೂಸ್’ಗೆ ಹೇಳಿವೆ.

ಬ್ರಹಂಡಾಗ್ ನಿಷೇಧಿತ ಬಲೂಚ್ ರಿಪಬ್ಲಿಕನ್ ಪಾರ್ಟಿ (ಬಿಆರ್‌ಪಿ)ಯ ಸ್ಥಾಪಕರಾಗಿದ್ದಾರೆ.

ಬಲೂಚಿಸ್ತಾನ ಪ್ರಾಂತದಲ್ಲಿ ಪಾಕಿಸ್ತಾನಿ ಪಡೆಗಳು ನಡೆಸುತ್ತಿರುವ ಮಾನವಹಕ್ಕು ಉಲ್ಲಂಘನೆಯನ್ನು ಪ್ರಧಾನಿ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸ್ತಾಪಿಸುವ ಮೊದಲೇ, ಅಂದರೆ ಈ ವರ್ಷದ ಆರಂಭದಿಂದಲೇ ಪೌರತ್ವ ನೀಡುವ ವಿಷಯದಲ್ಲಿ ಭಾರತೀಯ ಅಧಿಕಾರಿಗಳು ಬ್ರಹಂಡಾಗ್‌ರೊಂದಿಗೆ ಮಾತುಕತೆ ನಡೆಸುತ್ತಾ ಬಂದಿದ್ದಾರೆ ಎಂದು ಟಿವಿ ಚಾನೆಲ್ ವರದಿ ಮಾಡಿದೆ.

‘‘ಪಾಕಿಸ್ತಾನದ ವಿರುದ್ಧ ಪ್ರಚಾರ ನಡೆಸಲು ಹಾಗೂ ನಮ್ಮ ಹೋರಾಟಕ್ಕೆ ಬೆಂಬಲ ಪಡೆಯಲು ಭಾರತೀಯ ದಾಖಲೆಪತ್ರಗಳನ್ನು ಬಳಸಿ ನಾವು ಜಗತ್ತಿನಾದ್ಯಂತ ಸುತ್ತುತ್ತೇವೆ. ನಮಗೆ ನೀಡಿರುವ ಬೆಂಬಲಕ್ಕಾಗಿ ನಾವು ನರೇಂದ್ರ ಮೋದಿಗೆ ಬಹಿರಂಗವಾಗಿ ಕೃತಜ್ಞತೆ ಸಲ್ಲಿಸಿದ್ದೇವೆ ಹಾಗೂ ನಾವು ಇನ್ನು ಯಾವುದನ್ನೂ ಮುಚ್ಚಿಡುವುದಿಲ್ಲ. ನಮಗೆ ಬೇರೆ ಆಯ್ಕೆಯಿಲ್ಲ. ನಾವು ಮೋದಿಗೆ ನೀಡುವ ಬೆಂಬಲ ಹಾಗೂ ಅವರು ನಮಗೆ ನೀಡುವ ಬೆಂಬಲದ ಬಗ್ಗೆ ನಮ್ಮ ವಿರೋಧಿಗಳು ಏನು ಯೋಚಿಸುತ್ತಾರೆ ಎನ್ನುವುದನ್ನು ನಾವು ಲೆಕ್ಕಿಸುವುದಿಲ್ಲ’’ ಎಂದು ಬಿಆರ್‌ಪಿಯ ಮೂಲವೊಂದು ಹೇಳಿದೆ ಎಂದು ‘ಜಿಯೋ ನ್ಯೂಸ್’ ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X