Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅರ್ನಬ್ ಗೋಸ್ವಾಮಿ ವಿರುದ್ಧ ಮುಗಿಬಿದ್ದ...

ಅರ್ನಬ್ ಗೋಸ್ವಾಮಿ ವಿರುದ್ಧ ಮುಗಿಬಿದ್ದ ಜನತೆ

ಬಿಜೆಪಿಗೆ ಮೃದು, ಆಪ್ ಮೇಲೆ ತಾಪ

ವಾರ್ತಾಭಾರತಿವಾರ್ತಾಭಾರತಿ16 Sept 2016 8:21 PM IST
share
ಅರ್ನಬ್ ಗೋಸ್ವಾಮಿ ವಿರುದ್ಧ ಮುಗಿಬಿದ್ದ ಜನತೆ

ಹೊಸದಿಲ್ಲಿ, ಸೆ. 16 : ಶುಕ್ರವಾರ ಟೈಮ್ಸ್ ನೌ ಸುದ್ದಿ ವಾಹಿನಿ ಹಾಗು ಅದರ ಸಂಪಾದಕ ಅರ್ನಬ್ ಗೋಸ್ವಾಮಿ ಪಾಲಿಗೆ ಕೆಟ್ಟ ದಿನವಾಗಿ ಪರಿಣಮಿಸಿದೆ. ಆಮ್ ಆದ್ಮಿ ಪಕ್ಷ ಹಾಗು ದಿಲ್ಲಿ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ #AAPHaiAbroad ಅಭಿಯಾನ ಆರಂಭಿಸಿದ್ದು ಅರ್ನಬ್ ಪಾಲಿಗೆ ದುಬಾರಿಯಾಗಿದೆ. 

ದಿಲ್ಲಿ ಜನತೆ ಚಿಕುನ್ ಗುನ್ಯಾ ಹಾಗು ಡೆಂಗ್ ನಿಂದ ಕಂಗೆಟ್ಟಿರುವಾಗ ಸಿಸೋಡಿಯಾ ಫಿನ್ ಲ್ಯಾನ್ಡ್ ನಲ್ಲಿ ರಜೆಯ ಮೋಜಿನಲ್ಲಿದ್ದಾರೆ ಎಂದು ಅರ್ನಬ್ ಕೆಲವು ಫೋಟೋಗಳನ್ನು ಹಾಗು ಒಂದು ವೀಡಿಯೊವನ್ನು ಹಾಕಿದ್ದರು. ಈ ಬಗ್ಗೆ ಒಂದು ಜನಮತವನ್ನೂ ನಡೆಸಿದ್ದರು. ಆದರೆ ಪ್ರತಿಬಾರಿ ಬಿಜೆಪಿ ವಿರೋಧಿ ಪಕ್ಷಗಳನ್ನೇ ಟಾರ್ಗೆಟ್ ಮಾಡುವ ಅರ್ನಬ್ ಹಾಗು ಟೈಮ್ಸ್ ನೌ ವಿರುದ್ಧ ಟ್ವಿಟ್ಟರ್ ನಲ್ಲಿ ಜನತೆ ಮುಗಿಬಿದ್ದಿದ್ದಾರೆ. ಈ ಬಗ್ಗೆ ಜನಸತ್ತಾ  ವರದಿ ಮಾಡಿದೆ. 

ಈ ಬಾರಿ ಅರ್ನಬ್ ವಿರುದ್ಧದ ಆಕ್ರೋಶ ತೀವ್ರ ಸ್ವರೂಪ ಪಡೆದಿದೆ. ಶುಕ್ರವಾರ #ArnabModiKaKuttaHai ಹ್ಯಾಶ್ ಟ್ಯಾಗ್ ಟ್ವಿಟ್ಟರ್ ನಲ್ಲಿ ಟಾಪ್ ಟ್ರೆಂಡಿಂಗ್ ನಲ್ಲಿತ್ತು. ಟೈಮ್ಸ್ ನೌ ಯಾವಾಗಲೂ ಬಿಜೆಪಿ ವಿರೋಧಿ ಪಕ್ಷಗಳ ವಿರುದ್ಧದ ಸುದ್ದಿಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತದೆ, ಬಿಜೆಪಿಗೆ ಋಣಾತ್ಮಕವಾಗಿರುವ ಸುದ್ದಿಗಳನ್ನು ನಿರ್ಲಕ್ಷಿಸುತ್ತದೆ ಎಂಬುದು ಜನರ ವ್ಯಾಪಕ ಆರೋಪವಾಗಿತ್ತು. 

ಇದಕ್ಕೆ ಸಂಬಂಧಪಟ್ಟಂತೆ ಕೆಲವು ಅಂಕಿ ಅಂಶಗಳನ್ನೂ  ನೀಡಲಾಯಿತು. ಈವರೆಗೆ ಟೈಮ್ಸ್ ನೌ ಆಪ್ ವಿರುದ್ಧ 11 ಹ್ಯಾಶ್ ಟ್ಯಾಗ್ ಅಭಿಯಾನ ನಡೆಸಿದ್ದರೆ , ಕಾಂಗ್ರೆಸ್ ವಿರುದ್ಧ 5 ಹಾಗು ಬಿಜೆಪಿ ವಿರುದ್ಧ ಕೇವಲ ಒಂದು ಹ್ಯಾಶ್ ಟ್ಯಾಗ್ ಮಾತ್ರ ನಡೆಸಿದೆ ಎಂದು ಆರೋಪಿಸಲಾಗಿದೆ. ಬೆಲೆ ಏರಿಕೆ, ಅಚ್ಛೆದಿನ್ , ಕಪ್ಪು ಹಣ ಇತ್ಯಾದಿಗಳ ಕುರಿತು ಅರ್ನಬ್ ಬಾಯಿ ಬಿಡುವುದಿಲ್ಲ ಎಂದೂ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವರು ಅರ್ನಬ್ ಅವರ ತಂದೆ ಹಾಗು ಚಿಕ್ಕಪ್ಪ ಬಿಜೆಪಿ ಪಕ್ಷದಲ್ಲಿರುವುದು ಹಾಗು ಬಿಜೆಪಿ ಟಿಕೆಟ್ ನಿಂದ ಚುನಾವಣೆಗೆ ಸ್ಪರ್ಧಿಸಿರುವದನ್ನು ಉಲ್ಲೇಖಿಸಿ, ಅರ್ನಬ್ ಕೂಡ ಪತ್ರಿಕೋದ್ಯಮ ಬಿಟ್ಟು ಬಿಜೆಪಿ ಸೇರುವುದು ಒಳ್ಳೆಯದು ಎಂದು ಹೇಳಿದ್ದಾರೆ. 

ಈ ಪೈಕಿ ಕೆಲವು ಟ್ವೀಟ್ ಗಳು ಇಲ್ಲಿವೆ.

Arnab Goswami Keeps on barking on @TimesNow for Modi & BJP. He has killed journalism in India #ArnabModiKaKuttaHai pic.twitter.com/eAu1rhMN07

— Invincible (@i_me_my5elf) September 16, 2016

Who said money cannot buy everything?#ArnabModiKaKuttaHai @TimesNow pic.twitter.com/ZmleixW1rn

— Autumn (@A2687) September 16, 2016

Breakfast of Arnab with Master Modi#ArnabModiKaKuttaHai pic.twitter.com/GQqPWgIlJG

— Dhiraj (@AAPlogical) September 16, 2016

#ArnabModiKaKuttaHai just started trending with 33615 tweets. More trends at https://t.co/LZ0lSnKin9 #trndnl

— Trendinalia India (@trendinaliaIN) September 16, 2016

Shame on those who engineered this trend insulting Arnab. Criticisms are healthy but insulting someone is uncalled for.#ArnabModiKaKuttaHai

— Suvie Ritu Chandra (@SuvalagnaC) September 16, 2016

#ArnabModiKaKuttaHai has been a top trend on Twitter for a while now. What wrong have the dogs done to deserve this trend?

— Truth Of Gujarat (@TruthOfGujarat) September 16, 2016

We don't agree with Times Now, but it's wrong to use #ArnabModiKaKuttaHai hashtag. We propose #ArnabModiKaRifatHai hashtag.

— Junta Ka Reporter (@JuntaReporter) September 16, 2016

A small gift for the #Bhakts who are abusing me for #ArnabModiKaKuttaHai https://t.co/4fvN0QZH61

— Ankit Lal (@AnkitLal) September 16, 2016

 

Arnab Goswami once invited me to his show.
I have recorded the video call.#ArnabModiKaKuttaHai pic.twitter.com/GxI7CP05kB

— .. (@ShiriishKunder) September 16, 2016

share
ವಾರ್ತಾಭಾರತಿ
ವಾರ್ತಾಭಾರತಿ
Next Story
X