Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮರಳು ಸಾಗಣೆ: ಗ್ರಾಪಂಗಳಿಗೆ ರಾಜಧನ...

ಮರಳು ಸಾಗಣೆ: ಗ್ರಾಪಂಗಳಿಗೆ ರಾಜಧನ ಪಾವತಿಸುವಂತೆ ಮನವಿ

ಕರ್ನಾಟಕ ಮಾಯ್ನರ್ ಮಿನರಲ್ ಕನ್ಸೆಷನ್ ರೂಲ್ಸ್ 1994, ಕಂಡಿಕೆ 31-ಎಸ್(ಸಿ)ರ ಅನ್ವಯ ಬಿಡುಗಡೆಗೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ16 Sept 2016 10:21 PM IST
share

 ಅಂಕೋಲಾ, ಕಾರವಾರ ತಾಲೂಕಿನಲ್ಲಿ ಸರಕಾರದ ಹೊಸ ಮರಳು ನೀತಿಯಂತೆ ಮರಳು ಸಾಗಣೆ ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿದೆ. ಸರಕಾರದ ನಿಯಮದಂತೆ ಮರಳು ಸಾಗಣೆ ರಾಜಧನ ಸಲ್ಲಿಸಬೇಕಾಗಿದೆ ಎಂದು ಶಾಸಕ ಸತೀಶ ಸೈಲ್ ತಿಳಿಸಿದ್ದಾರೆ.

ಆ ಪ್ರಕಾರ 2015-16ರ ಸಾಲಿನಲ್ಲಿ ಕಾರವಾರ ತಾಲೂಕಿನ ಕಿನ್ನರದಲ್ಲಿ 68,01,000 ರೂ. ವೈಲವಾಡಾದಲ್ಲಿ 17,70,000ರೂ. ಘಾಡಸಾಯಿಯಲ್ಲಿ 26,94,000ರೂ. ಹಾಗೂ ಅಂಕೋಲಾ ತಾಲೂಕಿನ ಸಗಡಗೇರಿಯಲ್ಲಿ 11,70,000 ರೂ. ರಾಜಧನ ಪಾವತಿಯಾಗಿದೆ. ಎರಡೂ ತಾಲೂಕಿನಲ್ಲಿ ಒಟ್ಟು ಮೊತ್ತ ರೂ.1,24,35,000 ರೂ. ರಾಜಧನ ಪಾವತಿಯಾಗಿದೆ. ಮರಳು ಸಾಗಣೆ ನಡೆಸುತ್ತಿರುವ ಗ್ರಾಪಂ ವ್ಯಾಪ್ತಿಯಲ್ಲಿ ಬೃಹತ್ ಗಾತ್ರದ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುವುದು ತೀರಾ ಸಾಮಾನ್ಯವಾಗಿದೆ. ಅತ್ಯಲ್ಪ ಅನುದಾನ ಹೊಂದಿರುವ ಎಲ್ಲ ಗ್ರಾಪಂಗಳು ಈ ರಸ್ತೆಗಳನ್ನು ದುರಸ್ತಿ ಮಾಡುವುದು ತೀರಾ ಕಷ್ಟಕರ. ಇದರಿಂದ ಸಂಬಂಧಿತ ಗ್ರಾಪಂಗೆ ಅನಾನುಕೂಲವಾಗುತ್ತಿದೆ. ಸರಕಾರಕ್ಕೆ ಸಲ್ಲಿಸುವ ರಾಜಧನದಲ್ಲಿ ಸಂಬಂಧಿತ ಗ್ರಾಪಂಗೆ ಕರ್ನಾಟಕ ಮಾಯ್ನರ್ ಮಿನರಲ್ ಕನ್ಸೆಷನ್ ರೂಲ್ಸ್ 1994, ಕಂಡಿಕೆ 31-ಎಸ್(ಸಿ)ರ ಅನ್ವಯ ಆಕರಣೆಯಾದ ರಾಜಧನದ ಶೇ.25%ರಷ್ಟನ್ನು ಬಿಡುಗಡೆ ಮಾಡಬೇಕಾಗಿದೆೆ ಎಂದರು.

 ಕಾರವಾರ, ಅಂಕೋಲಾ ಕ್ಷೇತ್ರದಲ್ಲಿ ಈವರೆಗೂ ಸಂಬಂಧಿತ ಗ್ರಾಪಂಗಳಿಗೆ ಯಾವುದೇ ಹಣ ಸಂದಾಯವಾಗಿಲ್ಲ. ಪಂಚಾಯತ್‌ಗಳಿಗೆ ನ್ಯಾಯಯುತವಾಗಿ ಬರಬೇಕಾದ ರಾಜಧನದ ಶೇ.25ರಷ್ಟು ಮೊತ್ತದಲ್ಲಿ ಕಿನ್ನರ ಗ್ರಾಪಂಗೆ 17,00,250 ರೂ., ವೈಲವಾಡಾ ಗ್ರಾಪಂಗೆ 4,42,500 ರೂ., ಘಾಡಸಾಯಿ ಗ್ರಾಪಂಗೆ 6,73,500ರೂ. ಮತ್ತು ಅಂಕೋಲಾದ ಸಗಡಗೇರಿ ಗ್ರಾಪಂಗೆ 2,92,500ರೂ. ಬರಬೇಕಾದ ಪಾಲಿನ ಹಣವನ್ನು ಕೂಡಲೇ ಸಂದಾಯ ಮಾಡಲು ಕ್ರಮಕೈಗೊಳ್ಳಬೇಕು ಎಂದು ಸಂಬಂಧಿತ ಇಲಾಖೆಗೆ ತಾವು ಸೂಚಿಸಿರುವುದಾಗಿ ಶಾಸಕ ಸತೀಶ ಸೈಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X