Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಡೇವಿಸ್ ಕಪ್: ಸ್ಪೇನ್ ವಿರುದ್ಧ ಭಾರತಕ್ಕೆ...

ಡೇವಿಸ್ ಕಪ್: ಸ್ಪೇನ್ ವಿರುದ್ಧ ಭಾರತಕ್ಕೆ ಸೋಲು

ರಾಮ್ ಕುಮಾರ್ , ಮೈನೇನಿ ವಿಫಲ * ಗೆಲುವಿನ ನಗೆ ಬೀರಿದ ಲೊಪೆಝ್, ಫೆರರ್ * ಸ್ಪೇನ್ 2-0 ಮುನ್ನಡೆ

ವಾರ್ತಾಭಾರತಿವಾರ್ತಾಭಾರತಿ16 Sept 2016 11:45 PM IST
share
ಡೇವಿಸ್ ಕಪ್: ಸ್ಪೇನ್ ವಿರುದ್ಧ ಭಾರತಕ್ಕೆ ಸೋಲು

   ಹೊಸದಿಲ್ಲಿ, ಸೆ.16: ಭಾರತ ಡೇವಿಸ್ ಕಪ್ ಟೆನಿಸ್ ಪ್ಲೇ ಆಫ್ ಟೂರ್ನಿಯಲ್ಲಿ ಮೊದಲ ದಿನ ನಡೆದ ಎರಡು ಪಂದ್ಯಗಳಲ್ಲೂ ಸೋಲು ಅನುಭವಿಸಿದೆ. ಸ್ಪೇನ್ ಇದರೊಂದಿಗೆ 1-0 ಮುನ್ನಡೆ ಸಾಧಿಸಿದೆ.
ಮೊದಲ ಪಂದ್ಯದಲ್ಲಿ ರಾಮನಾಥನ್ ವಿರುದ್ಧ ಸ್ಪೇನ್‌ನ ಲೊಪೆೆಝ್ ಅವರು 6-4, 6-4, 3-6, 6-1 ಅಂತರದಲ್ಲಿ ಜಯ ಗಳಿಸಿದರು. ಎರಡನೆ ಪಂದ್ಯದಲ್ಲಿ ಭರವಸೆ ಮೂಡಿಸಿದ್ದ ಸಾಕೇತ್ ಮೈನೇನಿ ಅವರು ಡೇವಿಡ್ ಫೆರರ್ ವಿರುದ್ಧ 1-6, 2-6, 1-6 ಅಂತರದಲ್ಲಿ ಸೋಲು ಅನುಭವಿಸಿದರು.
ಮೊದಲ ಪಂದ್ಯದಲ್ಲಿ ವಿಶ್ವದ ಅಗ್ರಶ್ರೇಯಾಂಕದ ಆಟಗಾರರಲ್ಲಿ ಒಬ್ಬರಾಗಿರುವ ರಫೆಲ್ ನಡಾಲ್ ಮತ್ತು ರಾಮ್‌ಕುಮಾರ್ ರಾಮನಾಥನ್ ನಡುವೆ ಹಣಾಹಣಿ ನಿಗದಿಯಾಗಿತ್ತು. ಆದರೆ ನಡಾಲ್ ಹೊಟ್ಟೆ ನೋವಿನ ಕಾರಣದಿಂದಾಗಿ ಆಡುವ ನಿರ್ಧಾರದಿಂದ ಹಿಂದೆ ಸರಿದರು.
 ನಡಾಲ್ ಬದಲಿಗೆ ಕಣಕ್ಕಿಳಿದ ಲೊಪೆಝ್ ಅವರು ಚೆನ್ನಾಗಿಯೇ ಆಡಿದರು. ಫ್ರೆಂಚ್ ಓಪನ್‌ನ ಡಬಲ್ಸ್ ಚಾಂಪಿಯನ್ ಲೊಪೆಝ್ ಅವರು ಮೊದಲ ಎರಡು ಸೆಟ್‌ಗಳಲ್ಲಿ 6-4, 6-4 ಅಂತರದಲ್ಲಿ ಮೇಲುಗೈ ಸಾಧಿಸಿ ರಾಮನಾಥನ್ ಅವರನ್ನು ಹಿಂದಿಕ್ಕಿದರು. ಆದರೆ ಮೂರನೆ ಸೆಟ್‌ನಲ್ಲಿ ರಾಮನಾಥನ್ 6-3 ಅಂತರದಲ್ಲಿ ತಿರುಗೇಟು ನೀಡಿದರು. ನಾಲ್ಕನೆ ಸೆಟ್‌ನಲ್ಲಿ ಮತ್ತೆ ರಾಮನಾಥನ್ ಅವರಿಗೆ ಆಘಾತ ನೀಡಿ ವಿಜಯ ಸಾಧಿಸಿದರು.

ಎರಡನೆ ಪಂದ್ಯದಲ್ಲಿ ಮೈನೇನಿ ಸುಲಭವಾಗಿ ಫೆರರ್‌ಗೆ ಶರಣಾದರು. 1 ಗಂಟೆ ಮತ್ತು 27 ನಿಮಿಷಗಳಲ್ಲಿ ಇವರ ನಡುವಿನ ಸೆಣಸಾಟ ಮುಗಿಯಿತು. ವಿಶ್ವದ 203ನೆ ಆಟಗಾರ ರಾಮನಾಥನ್ ಅವರು ಲೊಪೆಝ್ ವಿರುದ್ಧ ಎರಡು ಗಂಟೆ ಮತ್ತು 26 ನಿಮಿಷಗಳ ಕಾಲ ಪೈಪೋಟಿ ನೀಡಿದರು. ‘‘ ಇದೊಂದು ಉತ್ತಮ ಪಂದ್ಯ ಅವರೊಬ್ಬ ಶ್ರೇಷ್ಠ ಹೋರಾಟಗಾರ. ನಾನು ಅವರಿಂದ ಹೋರಾಟ ನಿರೀಕ್ಷಿಸಿದ್ದೆ’’-ಫೆಲಿಸಿಯಾನೊ ಲೊಪೆಝ್.
‘‘ನಾನು ಗೆಲುವಿಗೆ ಶಕ್ತಿ ಮೀರಿ ಶ್ರಮಿಸಿದೆ. ಆದರೆ ಗೆಲ್ಲಲು ಸಾಧ್ಯವಾಗಲಿಲ್ಲ. ಫೆಲಿ(ಲೊಪೆಝ್) ಚೆನ್ನಾಗಿ ಆಡಿದರು’’ -ರಾಮ್‌ಕುಮಾರ್ ರಾಮನಾಥನ್.
,,,,,,,

share
ವಾರ್ತಾಭಾರತಿ
ವಾರ್ತಾಭಾರತಿ
Next Story
X