Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೂದಲೆಳೆ ಅಂತರದಿಂದ ಕಂಚು ಕಳೆದುಕೊಂಡ...

ಕೂದಲೆಳೆ ಅಂತರದಿಂದ ಕಂಚು ಕಳೆದುಕೊಂಡ ಅಮಿತ್ ಕುಮಾರ್

ಪ್ಯಾರಾಲಿಂಪಿಕ್ಸ್ ಪುರುಷರ ಕ್ಲಬ್ ಥ್ರೋ

ವಾರ್ತಾಭಾರತಿವಾರ್ತಾಭಾರತಿ16 Sept 2016 11:50 PM IST
share
ಕೂದಲೆಳೆ ಅಂತರದಿಂದ ಕಂಚು ಕಳೆದುಕೊಂಡ ಅಮಿತ್ ಕುಮಾರ್

ಹೊಸದಿಲ್ಲಿ, ಸೆ.16: ರಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಪುರುಷರ ಕ್ಲಬ್ ಥ್ರೋ-ಎಫ್ 51 ವಿಭಾಗದಲ್ಲಿ ಭಾರತದ ಅಮಿತ್ ಕುಮಾರ್ ಕೂದಲೆಳೆ ಅಂತರದಿಂದ ಕಂಚಿನ ಪದಕದಿಂದ ವಂಚಿತರಾದರು.

ಶುಕ್ರವಾರ ಇಲ್ಲಿ ನಡೆದ ಸ್ಪರ್ಧೆಯ ಹೆಚ್ಚಿನ ಅವಧಿಯಲ್ಲಿ ಅಗ್ರ-3ರಲ್ಲಿ ಸ್ಥಾನ ಪಡೆದಿದ್ದ ಅಮಿತ್ ಅಂತಿಮವಾಗಿ ನಾಲ್ಕನೆ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.

ಸ್ಪರ್ಧೆಯಲ್ಲಿ ಕೊನೆಯ ಎಸೆತಗಾರ ಸ್ಲೋವಾಕಿಯದ ಮರಿಯನ್ ಕುರೆಜಾ ತನ್ನ 5ನೆ ಪ್ರಯತ್ನದಲ್ಲಿ 26.82 ಮೀ.ದೂರ ಎಸೆಯುವುದರೊಂದಿಗೆ ಅಮಿತ್‌ರನ್ನು 0.09 ಮೀ. ಅಂತರದಿಂದ ಮಣಿಸಿ ಕಂಚಿನ ಪದಕ ಜಯಿಸಿದರು.

ಅಮಿತ್ ಎಲ್ಲ ಆರು ಪ್ರಯತ್ನಗಳಲ್ಲಿ 25 ಮೀ.ಗೂ ಅಧಿಕ ದೂರ ಎಸೆದಿದ್ದರು. 2ನೆ ಪ್ರಯತ್ನದಲ್ಲಿ ಉತ್ತಮ ಸಾಧನೆ ಮಾಡಿದ್ದರು.

ಸರ್ಬಿಯದ ಝೆಲ್ಜ್‌ಕೊ ಡಿಮಿಟ್ರಿಜೆವಿಕ್ ಹಾಗೂ ಮಿಲಾಸ್ ಮಿಟಿಕ್ ಕ್ರಮವಾಗಿ ಚಿನ್ನ ಹಾಗೂ ಬೆಳ್ಳಿ ಪದಕ ಜಯಿಸಿದ್ದಾರೆ. 29.91 ಮೀ. ದೂರ ಎಸೆದ ಡಿಮಿಟ್ರಿಜೆವಿಕ್ ತನ್ನದೇ ವಿಶ್ವದಾಖಲೆಯನ್ನು ಮುರಿದರು. ಸಹ ಸ್ಪರ್ಧಿ ಮಿಟಿಕ್‌ರನ್ನು(26.84ಮೀ.) ಹಿಂದಿಕ್ಕಿ ಮೊದಲ ಸ್ಥಾನ ಪಡೆದಿದ್ದಾರೆ.

ಪುರುಷರ ಕ್ಲಬ್ ಥ್ರೋ-ಎಫ್ 51 ವಿಭಾಗದಲ್ಲಿ ಸ್ಪರ್ಧಿಸಿದ್ದ ಭಾರತದ ಇನ್ನೋರ್ವ ಅಥ್ಲೀಟ್ ಧರ್ಮವೀರ್ 21.39 ಮೀ.ದೂರ ಎಸೆದು 9ನೆ ಸ್ಥಾನ ಪಡೆದರು.

ಸೆ.9 ರಂದು ಪುರುಷರ ಹೈಜಂಪ್‌ನಲ್ಲಿ ಮಾರಿಯಪ್ಪನ್ ತಂಗವೇಲು ಹಾಗೂ ವರುಣ್ ಸಿಂಗ್ ಕ್ರಮವಾಗಿ ಚಿನ್ನ ಹಾಗೂ ಬೆಳ್ಳಿ ಪದಕ ಜಯಿಸುವುದರೊಂದಿಗೆ ಭಾರತ ಪದಕದ ಖಾತೆ ತೆರೆದಿತ್ತು. 3 ದಿನಗಳ ಬಳಿಕ ದೀಪಾ ಮಲಿಕ್ ಮಹಿಳೆಯರ ಶಾಟ್‌ಪುಟ್‌ನಲ್ಲಿ ಬೆಳ್ಳಿ ಜಯಿಸಿದರು. ಜಾವೆಲಿನ್ ಎಸೆತ-ಎಫ್ 46ರ ಸ್ಪರ್ಧೆಯಲ್ಲಿ ತನ್ನದೇ ವಿಶ್ವ ದಾಖಲೆ ಮುರಿದ ದೇವೇಂದ್ರ ಜಜಾರಿಯಾ ರಿಯೋ ಗೇಮ್ಸ್‌ನಲ್ಲಿ ಭಾರತಕ್ಕೆ 2ನೆ ಚಿನ್ನ ಗೆದ್ದುಕೊಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X