ಭಾರತ ಕ್ರಿಕೆಟ್ ತಂಡದ ಅಗ್ರಸರದಿಯ ದಾಂಡಿಗರಾದ ರೋಹಿತ್ ಶರ್ಮ ಮತ್ತು ಅಜಿಂಕ್ಯ ರಹಾನೆ ಅವರಿಗೆ ಕೇಂದ್ರ ಕ್ರೀಡಾ ಸಚಿವ ವಿಜಯ್ ಗೋಯಲ್ ಶುಕ್ರವಾರ ಅರ್ಜುನ ಪ್ರಶಸ್ತಿ ಪ್ರದಾನ ಮಾಡಿದರು.
ಭಾರತ ಕ್ರಿಕೆಟ್ ತಂಡದ ಅಗ್ರಸರದಿಯ ದಾಂಡಿಗರಾದ ರೋಹಿತ್ ಶರ್ಮ ಮತ್ತು ಅಜಿಂಕ್ಯ ರಹಾನೆ ಅವರಿಗೆ ಕೇಂದ್ರ ಕ್ರೀಡಾ ಸಚಿವ ವಿಜಯ್ ಗೋಯಲ್ ಶುಕ್ರವಾರ ಅರ್ಜುನ ಪ್ರಶಸ್ತಿ ಪ್ರದಾನ ಮಾಡಿದರು.