Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವ್ಯಾಪಾರ ಪರವಾನಿಗೆ ನವೀಕರಿಸದ...

ವ್ಯಾಪಾರ ಪರವಾನಿಗೆ ನವೀಕರಿಸದ ಅಂಗಡಿಗಳಿಗೆ ಮನಪಾ ದಾಳಿ

ದಾಳಿಗೂ ಮೊದಲೇ ಅಂಗಡಿಗಳ ಶಟರ್ ಎಳೆದು ಕಾಲ್ಕಿತ್ತ ವ್ಯಾಪಾರಿಗಳು!

ವಾರ್ತಾಭಾರತಿವಾರ್ತಾಭಾರತಿ17 Sept 2016 12:51 PM IST
share
ವ್ಯಾಪಾರ ಪರವಾನಿಗೆ ನವೀಕರಿಸದ ಅಂಗಡಿಗಳಿಗೆ ಮನಪಾ ದಾಳಿ

ಮಂಗಳೂರು, ಸೆ.17: ವ್ಯಾಪಾರ ಪರವಾನಿಗೆ ನವೀಕರಿಸಿದ ಅಂಗಡಿಗಳಿಗೆ ಮನಪಾದಿಂದ ಶನಿವಾರ ಬೆಳಗ್ಗೆ ದಾಳಿ ನಡೆಯಿತು. ಮನಪಾ ಕಾರ್ಯಾಚರಣೆಯನ್ನು ಗಮನಿಸಿದ ಪರವಾನಿಗೆ ನವೀಕರಿಸದ ಹಲವು ಅಂಗಡಿಗಳ ಮಾಲಕರು ತಮ್ಮ ಅಂಗಡಿಗಳನ್ನು ಮುಚ್ಚಿ ಸ್ಥಳದಿಂದ ಕಾಲ್ಕಿತ್ತ ಘಟನೆಯೂ ನಡೆಯಿತು.
 ಮನಪಾ ಸ್ಥಾಯಿ ಸಮಿತಿಯ ಅಧ್ಯಕ್ಷೆ ಕವಿತಾ ಸನಿಲ್ ನೇತೃತ್ವದಲ್ಲಿ ಇಂದು ನಗರದ ಹಂಪನಕಟ್ಟೆಯಲ್ಲಿನ ವ್ಯಾಪಾರ ಪರವಾನಿಗೆ ನವೀಕರಿಸದ ಹಲವು ಅಂಗಡಿಗಳ ಮೇಲೆ ದಾಳಿ ನಡೆಸಲಾಯಿತು. ಈ ವೇಳೆ ಪರವಾನಿಗೆ ನವೀಕರಿಸದೆ ಇದ್ದಅಂಗಡಿಗಳಿಗೆ ಬೀಗ ಜಡಿದು ನೋಟಿಸ್ ನೀಡಲಾಯಿತು. ಈ ಕಾರ್ಯಾಚರಣೆಯನ್ನು ದೂರದಿಂದಲೇ ಗಮನಿಸಿದ ಹಲವು ವ್ಯಾಪಾರಿಗಳು ದಾಳಿ ನಡೆಸುವ ಮುನ್ನವೇ ಅಂಗಡಿಗಳನ್ನು ಬಂದು ಮಾಡಿ ಸ್ಥಳದಿಂದ ಪರಾರಿಯಾದರು. ವ್ಯಾಪಾರಿಗಳ ಕಳ್ಳ ನಡೆಯನ್ನು ಮನಗಂಡ ಮನಪಾ ತಂಡ ಅಂತಹ ಅಂಗಡಿಗಳಿಗೆ ಬೀಗ ಮುದ್ರೆ ಜಡಿದರು. ಈ ಸಂದರ್ಭ ಮಾತನಾಡಿದ ಮನಪಾ ಸ್ಥಾಯಿ ಸಮಿತಿಯ ಅಧ್ಯಕ್ಷೆ ಕವಿತಾ ಸನಿಲ್, ವ್ಯಾಪಾರ ಪರವಾನಿಗೆ ನವೀಕರಣ ಮಾಡದೆ ಇರುವ ಅಂಗಡಿಗಳಿಗೆ ದಾಳಿ ಪ್ರಕ್ರಿಯೆ ಕಳೆದ ಹಲವು ಸಮಯಗಳಿಂದ ಆಗುತ್ತಿದೆ. ಆದರೂ ವ್ಯಾಪಾರ ಪರವಾನಿಗೆ ನವೀಕರಿಸದ ಅಂಗಡಗಳ ಮಾಲಕರೂ ಇನ್ನೂ ನವೀಕರಿಸಲು ಮುಂದಾಗಿಲ್ಲ. ಇಂದಿನ ಕಾರ್ಯಾಚರಣೆಯ ಸಂದರ್ಭ ವ್ಯಾಪಾರ ಪರವಾನಿಗೆ ನವೀಕರಿಸದ ಕೆಲವರು ತಮ್ಮ ಅಂಗಡಿಗಳನ್ನು ಮುಚ್ಚಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಆದ್ದರಿಂದ ಇನ್ನು ಮುಂದೆ ಪರವಾನಿಗೆ ನವೀಕರಿಸದ ಅಂಗಡಿಯವರು ಅಲ್ಲಿ ಇರದಿದ್ದರೂ ಅಂತಹ ಅಂಗಡಿಗಳಗೆ ಬೀಗ ಮುದ್ರೆ ಜಡಿಯಲಾಗುವುದು ಎಂದು ತಿಳಿಸಿದರು.
ಹೋಟೆಲ್‌ಗಳಿಗೂ ಬೀಗ
ಇದೇ ವೇಳೆ ಶುಚಿತ್ವವನ್ನು ಕಾಪಾಡದ ಕೆಲವು ಹೋಟೆಲ್‌ಗಳಿಗೂ ಬೀಗ ಜಡಿಯಲಾಯಿತು.
ಈ ಕಾರ್ಯಾಚರಣೆಯಲ್ಲಿ ಮನಪಾ ಸದಸ್ಯ ನಾಗವೇಣಿ, ಆರೋಗ್ಯಾಧಿಕಾರಿ ಮಂಜಯ್ಯ ಶೆಟ್ಟಿ, ಪಡಿತರ ಇಂಜಿನಿಯರ್ ಮಧು, ಮನು ಕುಮಾರ್ ಶಬರಿನಾಥ್, ಆರೋಗ್ಯ ನಿರೀಕ್ಷಕ ಯಶವಂತ್ ಕರುಣಾಕರ್, ಭರತ್, ಪೂವಪ್ಪ, ಪ್ರಶಾಂತ್ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X