Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾಹೀರಾತಿಗೆ ಖರ್ಚು ಮಾಡಿದ ಹಣ ‘ಆಪ್’ನಿಂದ...

ಜಾಹೀರಾತಿಗೆ ಖರ್ಚು ಮಾಡಿದ ಹಣ ‘ಆಪ್’ನಿಂದ ವಸೂಲಿ ಮಾಡಬೇಕು: ಕೇಂದ್ರ ಸರಕಾರದ ಸಮಿತಿ

ವಾರ್ತಾಭಾರತಿವಾರ್ತಾಭಾರತಿ17 Sept 2016 1:06 PM IST
share
ಜಾಹೀರಾತಿಗೆ ಖರ್ಚು ಮಾಡಿದ ಹಣ ‘ಆಪ್’ನಿಂದ ವಸೂಲಿ ಮಾಡಬೇಕು: ಕೇಂದ್ರ ಸರಕಾರದ ಸಮಿತಿ

ನವದೆಹಲಿ, ಸೆ.17: ದೆಹಲಿಯ ಕೇಜ್ರಿವಾಲ್ ಸರಕಾರ ಹಾಗೂ ಕೇಂದ್ರದ ನಡುವೆ ಮತ್ತೊಂದು ಸುತ್ತಿನ ಹಣಾಹಣಿಗೆ ಸಿದ್ಧವಾಗಿದೆ. ಸರಕಾರಿ ಜಾಹೀರಾತುಗಳಲ್ಲೊದಗಿಸಲಾಗುವ ಮಾಹಿತಿ ಸಂಬಂಧ ಸುಪ್ರೀಂ ಕೋರ್ಟ್ ಕಳೆದ ವರ್ಷ ನೀಡಿದ್ದ ಕೆಲವೊಂದು ಮಾರ್ಗಸೂಚಿಗಳನ್ನು ಆಡಳಿತ ಆಮ್ ಆದ್ಮಿ ಪಕ್ಷವು ಉಲ್ಲಂಘಿಸಿದೆಯೆಂದು ಆರೋಪಿಸಿರುವ ಕೇಂದ್ರ ಸರಕಾರದಿಂದ ನೇಮಿತವಾದ ಸಮಿತಿಯೊಂದು ಸರಕಾರಿ ಜಾಹೀರಾತಿಗೆ ದೆಹಲಿ ಸರಕಾರ ಖರ್ಚು ಮಾಡಿದ ಹಣವನ್ನು ಆಮ್ ಆದ್ಮಿ ಪಕ್ಷದಿಂದ ವಸೂಲಿ ಮಾಡಬೇಕು ಎಂದು ಹೇಳಿದೆ.

ಮುಖ್ಯಮಂತ್ರಿ ಕೇಜ್ರಿವಾಲ್ ಹಾಗೂ ಅವರ ಪಕ್ಷದ ಪ್ರಚಾರಕ್ಕಾಗಿ ದೆಹಲಿ ಸರಕಾರಸರಕಾರಿ ಹಣವನ್ನು ಉಪಯೋಗಿಸಿದೆ ಎಂದು ಸಮಿತಿ ಆರೋಪಿಸಿದೆ. ಈ ಸಮಿತಿಯ 17 ಪುಟಗಳ ವರದಿಯನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್, ದೆಹಲಿ ಸರಕಾರದ ಮುಖ್ಯ ಕಾರ್ಯದರ್ಶಿ, ದೆಹಲಿ ಹೈಕೋರ್ಟಿನ ರಿಜಿಸ್ಟ್ರಾರ್ ಹಾಗೂ ದೂರುದಾರರಾದ ಕಾಂಗ್ರೆಸ್ ನಾಯಕ ಅಜನ್ ಮಾಕನ್ ಅವರಿಗೆ ಕಳುಹಿಸಲಾಗಿದೆ.
ಈ ತ್ರಿಸದಸ್ಯ ಸಮಿತಿಯಲ್ಲಿ ಪತ್ರಕರ್ತ ಹಾಗೂ ಪಿಯೂಶ್ ಪಾಂಡೆ ಇದ್ದು ಅದರ ನೇತೃತ್ವವನ್ನು ಮಾಜಿ ಮುಖ್ಯ ಚುನಾವಣಾ ಕಮಿಷನರ್ ಬಿ.ಬಿ.ಟಂಡನ್‌ ವಹಿಸಿದ್ದರು. ಸುಪ್ರೀಂ ಕೋರ್ಟ್ ನಿರ್ದೇಶನದನ್ವಯ ಈ ಸಮಿತಿಯನ್ನು ವಾರ್ತಾ ಮತ್ತು ಪ್ರಸಾ ಸಚಿವಾಲಯ ಈ ವರ್ಷದ ಎಪ್ರಿಲ್ 26ರಂದು ರಚಿಸಿತ್ತು. ತನಗೆ ಕಾಂಗ್ರೆಸ್ ನಾಯಕ ಅಜಯ್ ಮಾಕನ್ ಅವರಿಂದ ಮೇ 11ರಂದು ಎಎಪಿಯ ಉಲ್ಲಂಘನೆಗಳ ಬಗ್ಗೆ ದೂರು ಬಂದಿತ್ತೆಂದು ಸಮಿತಿ ತಿಳಿಸಿದೆ. ತಮ್ಮ ದೂರಿನಲ್ಲ ಮಾಕನ್ ಅವರು ಎಎಪಿ ಸರಕಾರ ಒಂಬತ್ತು ವಿಧದಲ್ಲಿ ಸುಪ್ರೀಂ ಕೋರ್ಟ್ ನಿಯಮಾವಳಿ ಉಲ್ಲಂಘಿಸಿದೆ ಎಂದು ಹೇಳಿದ್ದರು. ಪತ್ರಿಕೆಗಳಲ್ಲಿ ಜಾಹೀರಾತುಗಳನ್ನು ವರದಿಯ ಸೋಗಿನಲ್ಲಿ ಪ್ರಕಟಣೆ, ತಪ್ಪುದಾರಿಗೆಳೆಯುವ ಜಾಹೀರಾತುಗಳು, ಕೆಲ ಮಾಧ್ಯಮ ಗುಂಪುಗಳಿಗೆ ಅನುಕೂಲಕರ ಜಾಹೀರಾತುಗಳನ್ನು ನೀಡುವುದು ಇತ್ಯಾದಿ ಉಲ್ಲಂಘನೆಗಳನ್ನು ದೂರಿನಲ್ಲಿ ತಿಳಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X