Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಡಲಕೆರೆ : ಸ್ಮಶಾನ ಭೂಮಿ ಅಕ್ರಮ ಪರಭಾರೆ...

ಕಡಲಕೆರೆ : ಸ್ಮಶಾನ ಭೂಮಿ ಅಕ್ರಮ ಪರಭಾರೆ ವಿವಾದ ಸ್ಥಳ ಪರಿಶೀಲನೆಗೆ ಬಾರದ ಅಧಿಕಾರಿಗಳು

ಸ್ಮಶಾನದಲ್ಲೇ ಕಾದು ಕುಳಿತ ಸಂತ್ರಸ್ತರು

ವಾರ್ತಾಭಾರತಿವಾರ್ತಾಭಾರತಿ17 Sept 2016 11:12 PM IST
share
ಕಡಲಕೆರೆ : ಸ್ಮಶಾನ ಭೂಮಿ ಅಕ್ರಮ ಪರಭಾರೆ ವಿವಾದ ಸ್ಥಳ ಪರಿಶೀಲನೆಗೆ ಬಾರದ ಅಧಿಕಾರಿಗಳು

ಮೂಡುಬಿದಿರೆ,ಸೆ.17 : ಇಲ್ಲಿನ ಕಡಲಕೆರೆ ಸಮೀಪದಲ್ಲಿರುವ ಸರ್ವೆ ನಂಬ್ರ 156/1ರಲ್ಲಿರುವ ಮೊಗೇರ ಸಮುದಾಯಕ್ಕೆ ಸೇರಿದ 1.20 ಎಕ್ರೆ ಸ್ಮಶಾನ ಭೂಮಿಯನ್ನು ಪರಭಾರೆ ಮಾಡಿರುವ ವಿವಾದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಶನಿವಾರ ಸ್ಥಳ ಪರಿಶೀಲನೆಗೆ ಭೇಟಿ ನೀಡಲಿದ್ದಾರೆಂಬ ಮಾಹಿತಿಯ ಮೇರೆಗೆ ಸಂತ್ರಸ್ಥರು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಕಾದು ಕುಳಿತರೂ ಅಕ್ರಮ ಸಕ್ರಮ ಸಮಿತಿ ಮತ್ತು ಅಧಿಕಾರಿಗಳು ಬಾರದೆ ಸ್ಥಳ ಪರಿಶೀಲನೆಯನ್ನು ಮುಂದೂಡಿದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ.

 ಮಾರ್ಪಾಡಿ ಗ್ರಾಮದ ನಾಗರಕಟ್ಟೆ ಬಳಿ ಇರುವ ಮೊಗೇರ ಸಮುದಾಯದವರು ಹಲವಾರು ವರ್ಷಗಳಿಂದ ಬಳಕೆ ಮಾಡುತ್ತಿದ್ದ ಸ್ಮಶಾನ ಭೂಮಿಯನ್ನು ಬಾಬ್ ಸಾಹೇಬ್ ಎಂಬವರಿಗೆ ಕಾರ್ಕಳ ಅಕ್ರಮ-ಸಕ್ರಮ ಸಮಿತಿಯು 1994-95ರಲ್ಲಿ ಅಕ್ರಮವಾಗಿ ಮಂಜೂರು ಮಾಡಿದೆ ಎನ್ನುವ ಆರೋಪವಿದೆ. ಅಕ್ರಮವಾಗಿ ಮಂಜೂರಾದ ಈ ಭೂಮಿಯನ್ನು ರದ್ದು ಮಾಡುವಂತೆ ಮೊಗೇರ ಸಮುದಾಯದವರು ಮಂಗಳೂರು ಸಹಾಯ ಆಯುಕ್ತರಿಗೆ ದೂರು ನೀಡಿದ್ದರು. ಈ ಬಗ್ಗೆ 2007ರಲ್ಲಿ ಆಗಿನ ತಹಶೀಲ್ದಾರ್ ಸ್ಥಳ ಪರಿಶೀಲನೆ ನಡೆಸಿದಾಗ ಶವ ಸಂಸ್ಖಾರ ನಡೆಸಿದ್ದ ಕುರುಹುಗಳು ಪತ್ತೆಯಾಗಿದ್ದವು.

 ಈ ಸಂದರ್ಭದಲ್ಲಿ ವಿಚಾರಣೆ ನಡೆಸಿದ ಏಸಿ ಕೋರ್ಟ್ ಬಾಬ್ ಸಾಹೇಬರಿಗೆ ಅಕ್ರಮ-ಸಕ್ರಮ ಸಮಿತಿ ಮಾಡಿದ ಭೂ ಮಂಜೂರಾತಿ ಆದೇಶವನ್ನು ರದ್ದು ಪಡಿಸಿತ್ತು. ಅದರ ವಿರುದ್ಧ ಬಾಬ್ ಸಾಹೇಬ್ 2014ರಲ್ಲಿ ಜಿಲ್ಲಾಧಿಕಾರಿ ಕೋರ್ಟಿಗೆ ಸಲ್ಲಿಸಿದ್ದ ಮೇಲ್ಮನವಿ ತಿರಸ್ಕೃತಗೊಂಡಿತ್ತು. 2015ರಲ್ಲಿ ಮತ್ತೆ ಅವರು ಜಿಲ್ಲಾ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಡೀಸಿ ಕೋರ್ಟ್ ಪ್ರಕರಣದ ಮರುವಿಚಾರಣೆಗಾಗಿ ಮೂಡುಬಿದಿರೆ ಅಕ್ರಮ-ಸಕ್ರಮ ಸಮಿತಿಗೆ ಹಿಂತಿರುಗಿಸಿ ಆದೇಶ ನೀಡಿತ್ತು. ಈ ಬಗ್ಗೆ ಮೂಡುಬಿದಿರೆ ಅಕ್ರಮ-ಸಕ್ರಮ ಸಮಿತಿ ಸಭೆಯಲ್ಲಿ ಕೆಲವು ಬಾರಿ ವಿಚಾರಣೆ ನಡೆದು ಇತ್ತಂಡಗಳಿಂದ ಹೇಳಿಕೆಗಳನ್ನು ಪಡೆದುಕೊಂಡಿತ್ತು.

 ಈ ನಿಟ್ಟಿನಲ್ಲಿ ತಹಶೀಲ್ದಾರ್ ಮಹಮ್ಮದ್ ಇಸಾಕ್ ಅಕ್ರಮ-ಸಕ್ರಮ ಸಮಿತಿಯ ಅಧ್ಯಕ್ಷ ಪಿ.ಕೆ ತೋಮಸ್ ನೇತೃತ್ವದ ಸಮಿತಿಯ ತಂಡವು ವಸ್ತು ಸ್ಥಿತಿ ಅಧ್ಯಯನಕ್ಕಾಗಿ ಶನಿವಾರದಂದು ಬೆಳಿಗ್ಗೆ ವಿವಾದಿತ ಜಾಗಕ್ಕೆ ಭೇಟಿ ಕೊಡಲಿದ್ದಾರೆಂಬ ಖಚಿತ ಮಾಹಿತಿಯ ಮೇರೆಗೆ ಸಂತ್ರಸ್ತರು ಬೆಳಿಗ್ಗೆಯಿಂದ ವಿವಾದಿತ ಜಾಗದಲ್ಲಿ ಕಾದು ಕುಳಿತುಕೊಂಡಿದ್ದರು. ಸಂತ್ರಸ್ತರ ಪರವಾಗಿ ಹರೀಶ್ ಅವರು ತಹಶೀಲ್ದಾರ್ ಮತ್ತು ಸಮಿತಿಯವರನ್ನು ಕರೆದುಕೊಂಡು ಬರಲು ತೆರಳಿದ್ದರು. ಆದರೆ ಮಧ್ಯಾಹ್ನದ ವೇಳೆಗೆ ವಿವಾದಿತ ಸ್ಥಳಕ್ಕೆ ಹರೀಶ್ ಅವರೊಬ್ಬರೇ ಮರಳಿ ಬಂದಿದ್ದು. ಅವರಲ್ಲಿ ಸಂತ್ರಸ್ತರು ವಿಚಾರಿಸಿದಾಗ ತಹಶೀಲ್ದಾರ್ ಕಛೇರಿಯಲ್ಲಿಯೇ ಮಾತುಕತೆಗಳು ನಡೆದಿದ್ದು.ಅಕ್ರಮ-ಸಮಿತಿಯವರು ವಿವಾದಿತ ಜಾಗದ ಬಗ್ಗೆ ಇನ್ನೂ ಹೆಚ್ಚಿನ ಅಧ್ಯಯನವನ್ನು ಮಾಡಿ ನಂತರ ಸ್ಥಳ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆಂದು ಮಾಹಿತಿ ನೀಡಿದ ನಂತರ ಸಂತ್ರಸ್ತರೆಲ್ಲರೂ ತಮ್ಮ ಮನೆಯತ್ತ ಸಾಗಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X