Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೃತಿಸ್ವಾಮ್ಯ ದೈವಿಕ ಹಕ್ಕಲ್ಲ: ದಿಲ್ಲಿ...

ಕೃತಿಸ್ವಾಮ್ಯ ದೈವಿಕ ಹಕ್ಕಲ್ಲ: ದಿಲ್ಲಿ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ17 Sept 2016 11:51 PM IST
share

ಹೊಸದಿಲ್ಲಿ, ಸೆ.17: ಕೃತಿಸ್ವಾಮ್ಯದೈವಿಕ ಹಕ್ಕು ಅಲ್ಲ ಎಂದು ಶುಕ್ರವಾರ ಮಹತ್ವದ ತೀರ್ಪೊಂದರಲ್ಲಿ ಎತ್ತಿ ಹಿಡಿದ ದಿಲ್ಲಿ ಉಚ್ಚ ನ್ಯಾಯಾಲಯವು, ಪ್ರಮುಖ ಪ್ರಕಾಶಕರು ಪ್ರಕಟಿಸಿರುವ ಪ್ರಮುಖ ಪಠ್ಯಪುಸ್ತಕಗಳ ಛಾಯಾಪ್ರತಿಗಳನ್ನು ವಿತರಿಸಲು ದಿಲ್ಲಿ ವಿಶ್ವವಿದ್ಯಾನಿಲಯಕ್ಕೆ ಅವಕಾಶವನ್ನು ಕಲ್ಪಿಸಿತು.
ದಿಲ್ಲಿ ವಿವಿಯ ಗ್ರಂಥಾಲಯದಿಂದ ಅಥವಾ ಅದರ ಅಧಿಕೃತ ಝೆರಾಕ್ಸ್ ಮಳಿಗೆಯಿಂದ ಪುಸ್ತಕಗಳ ನಕಲು ಮಾಡಿಕೊಳ್ಳುತ್ತಿರುವ ವಿದ್ಯಾರ್ಥಿಗಳಿಗೆ ಕೃತಿಸ್ವಾಮ್ಯ ಉಲ್ಲಂಘನೆಯಿಂದ ಶಿಕ್ಷಣಕ್ಕೆ ವಿನಾಯಿತಿ ನೀಡಿರುವ ಕೃತಿಸ್ವಾಮ್ಯ ಕಾಯ್ದೆಯ ಕಲಂ 52ರಡಿ ರಕ್ಷಣೆಯಿದೆ ಎಂದು ನ್ಯಾಯಾಧಿಶರು ಸ್ಪಷ್ಟಪಡಿಸಿದರು.
 ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ದಿಲ್ಲಿ ವಿವಿಯು ತನ್ನ ಗ್ರಂಥಾಲಯದಲ್ಲಿ ಪುಸ್ತಕಗಳ ಝೆರಾಕ್ಸ್ ಪ್ರತಿಯನ್ನು ತೆಗೆಯಬಹುದಾದರೆ ಇದೇ ರಕ್ಷಣೆ ಅಧಿಕೃತ ಝೆರಾಕ್ಸ್ ಮಳಿಗೆಯ ಗುತ್ತಿಗೆದಾರರಿಗೂ ದೊರೆಯುತ್ತದೆ ಎಂದು ಪೀಠವು ತನ್ನ 94 ಪುಟಗಳ ತೀರ್ಪಿನಲ್ಲಿ ಹೇಳಿದೆ.
ವಿವಿ ಕ್ಯಾಂಪಸ್‌ನಲ್ಲಿರುವ ರಾಮೇಶ್ವರಿ ಫೋಟೊಕಾಪಿ ಸರ್ವಿಸ್ ದಿಲ್ಲಿ ವಿವಿಯು ಅಂಗೀಕರಿಸಿರುವ ಪಠ್ಯಪುಸ್ತಕಗಳಲ್ಲಿಯ ವಿಷಯಗಳ ಝೆರಾಕ್ಸ್ ಪ್ರತಿಗಳನ್ನು ವಿದ್ಯಾರ್ಥಿಗಳಿಗೆ ಒದಗಿಸುವ ಮೂಲಕ ಕಾಪಿರೈಟ್ ಕಾಯ್ದೆಯನ್ನು ಉಲ್ಲಂಘಿಸಿದೆಯೆಂದು ಆಕ್ಸಫರ್ಡ್ ಯುನಿವರ್ಸಿಟಿ ಪ್ರೆಸ್,ಕ್ಯಾಂಬ್ರಿಜ್ ಯುನಿವರ್ಸಿಟಿ ಪ್ರೆಸ್ ಮತ್ತು ಟೇಲರ್ ಆ್ಯಂಡ್ ಫ್ರಾನ್ಸಿಸ್ ಸೇರಿದಂತೆ ಪ್ರಕಾಶಕರ ಗುಂಪೊಂದು 2012ರಲ್ಲಿ ಅದರ ವಿರುದ್ಧ ಮೊಕದ್ದಮೆಯನ್ನು ದಾಖಲಿಸಿತ್ತು.
ದಿಲ್ಲಿ ವಿವಿಯು ಶಿಕ್ಷಣವನ್ನು ನೀಡುವುದಕ್ಕೆ ಪಠ್ಯಪುಸ್ತಕಗಳನ್ನು ಬಳಸುತ್ತಿದೆಯೇ ಹೊರತು ವಾಣಿಜ್ಯಿಕ ಮಾರಾಟಕ್ಕಲ್ಲ, ಹೀಗಾಗಿ ಅದು ಪ್ರಕಾಶಕರ ಕೃತಿಸ್ವಾಮ್ಯವನ್ನು ಉಲ್ಲಂಘಿಸುವುದಿಲ್ಲ ಎಂದು ಉಚ್ಚ ನ್ಯಾಯಾಲಯವು ಎತ್ತಿ ಹಿಡಿಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X