Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯೋಧ ಏಕನಾಥ ಶೆಟ್ಟಿಯವರ ಮನೆಗೆ ಸೇನಾ...

ಯೋಧ ಏಕನಾಥ ಶೆಟ್ಟಿಯವರ ಮನೆಗೆ ಸೇನಾ ಅಧಿಕಾರಿ ಭೇಟಿ

ವಾರ್ತಾಭಾರತಿವಾರ್ತಾಭಾರತಿ18 Sept 2016 7:30 PM IST
share
ಯೋಧ ಏಕನಾಥ ಶೆಟ್ಟಿಯವರ ಮನೆಗೆ ಸೇನಾ ಅಧಿಕಾರಿ ಭೇಟಿ

ಬೆಳ್ತಂಗಡಿ, ಸೆ.18: ಬಂಗಾಲ ಕೊಲ್ಲಿಯಲ್ಲಿ ನಾಪತ್ತೆಯಾಗಿದ್ದ ಸೇನಾ ವಿಮಾನದಲ್ಲಿದ್ದ ಗುರುವಾಯನಕರೆ ಬಳಿ ನಿವಾಸಿ ಯೋಧ ಏಕನಾಥ ಶೆಟ್ಟಿ ಅವರ ನಿವಾಸಕ್ಕೆ ಸೇನೆಯ ಡಿಫೆನ್ಸ್ ಸೆಲ್‌ನ ಕಣ್ಣೂರಿನ ಅಧಿಕಾರಿ ಸುರೇಶ್ ಶೆಟ್ಟಿ ರವಿವಾರ ಭೇಟಿ ನೀಡಿದರು.

ಏಕನಾಥ ಶೆಟ್ಟಿಯವರಿಗೆ ಸಂಬಂಧಪಟ್ಟ, ಮನೆಗೆ ಸಂಬಂಧಪಟ್ಟ ವಿವಿಧ ದಾಖಲಾತಿ ಪತ್ರಗಳನ್ನು ಸಂಗ್ರಹಿಸುವುದಕ್ಕೋಸ್ಕರ ಅವರು ಬಂದಿದ್ದು, ಅಗತ್ಯ ದಾಖಲೆಗಳನ್ನು ಸಂಗ್ರಹಿಸಿಕೊಂಡರಲ್ಲದೆ ಇನ್ನೂ ಅನೇಕ ದಾಖಲೆಗಳನ್ನು ಸಂಗ್ರಹಿಸಿಡಲು ಮನೆಯವರಿಗೆ ತಿಳಿಸಿದರು. ಅಲ್ಲದೆ ಅವರು ಏಕನಾಥ ಶೆಟ್ಟಿ ಹುಟ್ಟೂರು ಮಂಗಳೂರು ಬಳಿಯ ಕುತ್ತಾರ್‌ಗೆ ತೆರಳಿ ಅಲ್ಲಿಯೂ ಬೇಕಾದ ಮಾಹಿತಿ, ದಾಖಲೆಗಳನ್ನು ಸಂಗ್ರಹಿಸಿದ್ದಾರೆ.

ಸೇನೆಗೆ ಬೇಕಾದ ಎಲ್ಲಾ ಮಾಹಿತಿಗಳನ್ನು ಸಂಗ್ರಹಿಸಿದ ಬಳಿಕ ಅದನ್ನು ಸೇನಾ ನ್ಯಾಯಾಲಯಕ್ಕೆ ಒಪ್ಪಿಸಲಾಗುವುದು. ಬಳಿಕ ನ್ಯಾಯಾಲಯದ ತೀರ್ಮಾನದಂತೆ ಮುಂದಿನ ಪ್ರಕ್ರಿಯೆ ನಡೆಸಲಾಗುವುದು. ಈ ಮಧ್ಯೆ ಸಮುದ್ರದಲ್ಲಿ ಹುಡುಕಾಟ ಮುಂದುವರಿಯುತ್ತಿದೆ. ಇದುವರೆಗೆ ವಿಮಾನದಲ್ಲಿದ್ದ 29 ಯೋಧರ ಅಥವಾ ವಿಮಾನದ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ. ಹುಡುಕಾಟದಲ್ಲಿ ಏನಾದರೂ ತುಣುಕು ಸಿಕ್ಕಿದರೂ ಅದನ್ನು ಸಕಲ ಸೇನಾ ಮರ್ಯಾದೆಗಳೊಡನೆ ತರಲಾಗುವುದು. ಅಕಸ್ಮಾತ್ ಸಿಗದಿದ್ದಲ್ಲಿ ಮೃತ ಯೋಧರಿಗೆ ಸಂಬಂಧಪಟ್ಟ ಬಟ್ಟೆ ಇತ್ಯಾದಿ ವಸ್ತುಗಳನ್ನು ಸೇನೆಯ ಕ್ರಮದಂತೆ ಹೇಗೆ ಪಾರ್ಥಿವ ಶರೀರ ತಂದು ಮನೆಯವರಿಗೆ ತಂದು ಒಪ್ಪಿಸುತ್ತಾರೋ ಅಂತೆಯೇ ತಂದು ತಹಸೀಲ್ದಾರರ ಸಮ್ಮುಖದಲ್ಲಿ ಮನೆಯವರಿಗೆ ಹಸ್ತಾಂತರಿಸಲಾಗುವುದು. ಅಂದೇ ಮರಣಪತ್ರವನ್ನು ಹಾಗೂ ನೀಡಬೇಕಾಗಿರುವ ಪರಿಹಾರಗಳ ದಾಖಲೆಗಳನ್ನೂ ಹಸ್ತಾಂತರಿಸಲಾಗುವುದು. ಇಷ್ಟೆಲ್ಲಾ ಆಗಲು ಸರಿ ಸುಮಾರು ಇನ್ನೂ ಮೂರು ತಿಂಗಳು ಬೇಕಾಗಬಹುದು ಎಂದು ಅಧಿಕಾರಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X