Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 151 ಹಾಜಿಗಳ ಪ್ರಥಮ ತಂಡ ಆಗಮನ

151 ಹಾಜಿಗಳ ಪ್ರಥಮ ತಂಡ ಆಗಮನ

ವಾರ್ತಾಭಾರತಿವಾರ್ತಾಭಾರತಿ18 Sept 2016 10:09 PM IST
share
151 ಹಾಜಿಗಳ ಪ್ರಥಮ ತಂಡ ಆಗಮನ

ಮಂಗಳೂರು, ಸೆ.18: ಕೇಂದ್ರ ಹಜ್ ಸಮಿತಿ ವತಿಯಿಂದ ಈ ಸಾಲಿನಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಂಡವರಲ್ಲಿ 151 ಮಂದಿ ಹಾಜಿಗಳ ಪ್ರಥಮ ತಂಡ ಇಂದು ಸಂಜೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ.

ಮಧ್ಯಾಹ್ನ 2:45ಕ್ಕೆ ಆಗಮಿಸಬೇಕಾಗಿದ್ದ ಏರ್ ಇಂಡಿಯಾ ವಿಮಾನವು ಮಕ್ಕಾದಿಂದ ವಿಳಂಬವಾಗಿ ಹೊರಟಿದ್ದರಿಂದ ಸಂಜೆ 6:15 ಸುಮಾರಿಗೆ ಮಂಗಳೂರು ಭೂ ಸ್ಪರ್ಶ ಮಾಡಿದೆ.

ಈ ಸಂದರ್ಭದಲ್ಲಿ ಮಂಗಳೂರು ಹಜ್ ನಿರ್ವಹಣಾ ಸಮಿತಿಯ ಅಧ್ಯಕ್ಷ ವೈ.ಮುಹಮ್ಮದ್ ಕುಂಞಿ, ವಕ್ಫ್ ಅಧಿಕಾರಿ ಅಬೂಬಕರ್, ರಾಜ್ಯ ಹಜ್ ಸಮಿತಿಯ ಅಧಿಕಾರಿ ಫೈರೋಝ್ ಪಾಶಾ,ಹಜ್ ನಿರ್ವಹಣಾ ಸಮಿತಿಯ ಉಪಾಧ್ಯಕ್ಷ ಮಹ್ಮೂದ್ ಹಾಜಿ, ಮುಸ್ಲಿಂ ಸೆಂಟ್ರಲ್ ಕಮಿಟಿಯ ಹನೀಫ್ ಹಾಜಿ, ಮಹ್ಮೂದ್ ಹಾಜಿ ಉಪಸ್ಥಿತರಿದ್ದರು.

ಇಂದು ಮಂಗಳೂರಿಗೆ ಆಗಮಿಸಿದ ಏರ್‌ಇಂಡಿಯಾದಲ್ಲಿ 152 ಮಂದಿ ಹಾಜಿಗಳು ಬರಬೇಕಾಗಿತ್ತು. ಆದರೆ, ಹಜ್ ಆಗಸ್ಟ್ 4 ರಂದು ಹೊರಟ ಪ್ರಥಮ ತಂಡದಲ್ಲಿ ಸುಳ್ಯ ಅರಂತೋಡು ನಿವಾಸಿ ಅಬೂಬಕರ್ ಎಂಬವರು ಅಸೌಖ್ಯದಿಂದ ನಿಧನ ಹೊಂದಿದ್ದರು. ಮದೀನಾದಲ್ಲಿ ಸುಮಾರು 10 ದಿನಗಳ ಕಾಲ ಇದ್ದ ಅಬೂಬಕರ್ ಅವರು ನಂತರ ಮಕ್ಕಾಕ್ಕೆ ಬಂದು ಮೂರು ದಿನಗಳ ಬಳಿಕ ಅಸೌಖ್ಯ ಕಾಣಿಸಿಕೊಂಡಿದ್ದರಿಂದ ಮಕ್ಕಾದ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಅವರ ಕಾಲುಗಳು ನಿಶ್ಚಲವಾಗಿದ್ದರಿಂದ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಬೇಕೆಂದು ಸಲಹೆ ನೀಡಿದ್ದರು. ಅದರಂತೆ ಶಸ್ತ್ರ ಚಿಕಿತ್ಸೆಗೆ ದಿನಾಂಕ ನಿಗದಿಯಾಗಿತ್ತು. ಆದರೆ, ಅದರ ಮುಂಚೆಯೇ ಅವರು ಮೃತಪಟ್ಟರೆಂದು ಅವರ ಪುತ್ರ ಶೇಖ್ ಅಲಿ ತಿಳಿಸಿದರು. ಅಬೂಬಕರ್ ಅವರೊಂದಿಗೆ ಅವರ ಪತ್ನಿಯೂ ಹಜ್ ಯಾತ್ರೆ ಕೈಗೊಂಡಿದ್ದರು.

ಇದೇ ಸಂದರ್ಭದಲ್ಲಿ ಕಿಡ್ನಿ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಹಾಜಿಯೋರ್ವರು ಪ್ರಥಮ ತಂಡದಲ್ಲಿ ಆಗಮಿಸಿದ್ದರು. ಬೆಳಗಾವಿಯ ಮುಹಮ್ಮದ್ ಯೂಸುಫ್ ರಂಗ್ರೇಝ್ ಅವರು ಅ.12ರಂದು ಬೆಂಗಳೂರಿಗೆ ಆಗಮಿಸುವ ವಿಮಾನದಲ್ಲಿ ಬರಬೇಕಾಗಿತ್ತು. ತುರ್ತು ಅಗತ್ಯದ ಹಿನ್ನೆಲೆಯಲ್ಲಿ ಅವರನ್ನು ಪ್ರಥಮ ತಂಡದಲ್ಲೇ ಕಳುಹಿಸಿಕೊಡಲಾಗಿತ್ತು.

19ರಂದು ಎರಡನೆ ತಂಡ

ಸೆಪ್ಟಂಬರ್ 19ರಂದು ಬೆಳಗ್ಗೆ 11.05ಕ್ಕೆ 154 ಮಂದಿ ಹಾಜಿಗಳನ್ನೊಳಗೊಂಡ ಹಾಜಿಗಳ ಎರಡನೆ ತಂಡ ಆಗಮಿಸಲಿದೆ.


ವ್ಯವಸ್ಥೆ ಚೆನ್ನಾಗಿತ್ತು

ಮಂಗಳೂರಿನಿಂದ ಹೊರಟಿದ್ದ ಹಜ್ ಯಾತ್ರಿಕರಿಗೆ ಶಾರ್ಜಾದಲ್ಲಿಬಹಳ ಹೊತ್ತಿನವರೆಗೆ ಕಾದಿಸಿದ್ದನ್ನು ಹೊರತುಪಡಿಸಿದರೆ ಮತ್ತೆಲ್ಲವೂ ವ್ಯವಸ್ಥಿತವಾಗಿತ್ತು. ಯಾವುದೇ ಅಡಚಣೆ ಇರಲಿಲ್ಲ. ಸ್ವಯಂ ಸೇವಕರು ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಅಬ್ದುಲ್ ಶಮೀಮ್ , ಕುತ್ತಾರ್‌ನ ನಿವಾಸಿ.

ಉತ್ತಮವಾಗಿ ನೋಡಿಕೊಂಡರು

ವಸತಿ, ಉಟೋಪಚಾರ ಎಲ್ಲವೂ ಚೆನ್ನಾಗಿತ್ತು. ಮಂಗಳೂರಿನಿಂದ ಹೊರಡುವಾಗ ಲಗ್ಗೇಜ್‌ಗಳಿಗೆ ಹಗ್ಗ ಹಾಕಬಾರದೆಂಬ ನಿಯಮದಿಂದಾಗಿ ಹಜ್ ಯಾತ್ರಿಕರು ಕೊಂಚ ಗಲಿಬಿಲಿಗೊಂಡಿದ್ದರು. ಹಜ್ ಯಾತ್ರೆಯುದ್ದಕ್ಕೂ ಚೆನ್ನಾಗಿ ನಡೆಸಿಕೊಂಡರು.

ಅಮೀರ್, ಕೋಟೆಕಾರ್ ಬೀರಿ ನಿವಾಸಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X