Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭೂರಹಿತರಿಗೆ ಜಮೀನು: ಶೀಘ್ರ ಸ್ಥಳ...

ಭೂರಹಿತರಿಗೆ ಜಮೀನು: ಶೀಘ್ರ ಸ್ಥಳ ಗುರುತಿಸುವ ಪ್ರಕ್ರಿಯೆ; ಡಿಸಿ

ವಾರ್ತಾಭಾರತಿವಾರ್ತಾಭಾರತಿ18 Sept 2016 11:51 PM IST
share
ಭೂರಹಿತರಿಗೆ ಜಮೀನು: ಶೀಘ್ರ ಸ್ಥಳ ಗುರುತಿಸುವ ಪ್ರಕ್ರಿಯೆ; ಡಿಸಿ

ಕಾಸರಗೋಡು, ಸೆ.18: ‘ಭೂರಹಿತರಿಲ್ಲದ ಕೇರಳ ಯೋಜನೆ’ಯ ಎರಡನೆ ಹಂತದಲ್ಲಿ ಇನ್ನೂ ಬಾಕಿಯುಳಿದಿರುವ ಭೂರಹಿತರಿಗೆ ಜಮೀನು ನೀಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಶೀಘ್ರ ಸ್ಥಳ ಗುರುತಿಸುವ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೆ.ಜೀವನ್ ಬಾಬು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ನಡೆದ ಕಂದಾಯ ಇಲಾಖಾ ಅವಲೋಕನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ಯೋಜನೆಯ ಒಂದನೆ ಹಂತದಲ್ಲಿ ಭೂಮಿ ಲಭಿಸದವರಿಗೆ ಎರಡನೆ ಹಂತದಲ್ಲಿ ಲಭ್ಯವಾಗಲಿದೆ. ಹಂತಹಂತವಾಗಿ ಈ ಯೋಜನೆ ಜಾರಿಗೆ ತರಲು ಸರಕಾರ ತೀರ್ಮಾನಿಸಿದೆ. ಸ್ಥಳ ಗುರುತಿಸಲು ಸರ್ವೇ ಸೇರಿದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದವರು ವಿವರಿಸಿದರು.
    ಐದು ವರ್ಷಗಳ ಹಿಂದೆ ರಾಜ್ಯ ಸರಕಾರ ಭೂರಹಿತರಿಲ್ಲದವರನ್ನು ಗುರುತಿಸಿ ತಲಾ ಮೂರು ಸೆಂಟ್ಸ್ ಸ್ಥಳವನ್ನು ನೀಡಿತ್ತು. ಇದರಿಂದ 10 ಸಾವಿರಕ್ಕೂ ಅಧಿಕ ಮಂದಿ ಇದರ ಲಾಭ ಪಡೆದಿದ್ದರು. ಅರ್ಜಿ ಸಲ್ಲಿಸಿದ ಭೂರಹಿತರಿಗೆ ಅರ್ಜಿಯ ವಿಲೇವಾರಿ ಮಾಡಿ ಸ್ಥಳವನ್ನು ಗುರುತಿಸಿ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ 17 ಸಾವಿರ ಅರ್ಜಿಗಳು ಲಭಿಸಿದ್ದವು. ಈ ಪೈಕಿ ಬಹುತೇಕ ಮಂದಿಗೆ ಸ್ಥಳ ಒದಗಿಸಲಾಗಿತ್ತು. ಆದರೆ ಸ್ಥಳ ಗುರುತಿಸಲು ವಿಳಂಬವಾದುದರಿಂದ ಹಲವು ಮಂದಿಗೆ ಸ್ಥಳ ಲಭಿಸಿರಲಿಲ್ಲ. ಇನ್ನು ಹಲವರಿಗೆ ವಾಸ ಯೋಗ್ಯವಿಲ್ಲದ ಸ್ಥಳ ಲಭಿಸಿರುವ ಬಗ್ಗೆ ದೂರು ಕೇಳಿಬಂದಿತ್ತು. ಆದರೆ ಹಂತ ಹಂತವಾಗಿ ಈ ಯೋಜನೆ ಜಾರಿಗೆ ತರಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಇದೀಗ ಎರಡನೆ ಹಂತದಲ್ಲಿ ಸ್ಥಳ ಒದಗಿಸಲಾಗುವುದು ಎಂದು ಕೆ.ಜೀವನ್ ಬಾಬು ನುಡಿದರು
ಸ್ಥಳದ ಜೊತೆಗೆ ಹಕ್ಕು ಪತ್ರವನ್ನು ವಿತರಿಸಲಾಗುತ್ತಿದೆ. ಇದೀಗ ಉಳಿದಿರುವ ಫಲಾನುಭವಿಗಳಿಗೆ ಭೂಮಿ ವಿತರಿಸಲು ಕಂದಾಯ ಇಲಾಖೆ ಸ್ಥಳ ಗುರುತಿಸಲು ಮೂರು ತಂಡಗಳನ್ನು ರಚಿಸಿದೆ. ಮುಂದಿನ ಕೆಲ ವರ್ಷಗಳಲ್ಲಿ ‘ಭೂರಹಿತರಿಲ್ಲದ ಕೇರಳ’ ಯೋಜನೆಯಡಿ ಎಲ್ಲ ಭೂರಹಿತರಿಗೂ ಭೂಮಿ ಒದಗಿಸಲು ಸರಕಾರ ಹೆಜ್ಜೆಯಿರಿಸಿದೆ ಎಂದು ಕೆ. ಜೀವನ್ ಬಾಬು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X