Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯ: ಶಾಂತಿ ಮತ್ತು ಮಾನವೀಯತೆ...

ಸುಳ್ಯ: ಶಾಂತಿ ಮತ್ತು ಮಾನವೀಯತೆ ಚರ್ಚಾಗೋಷ್ಠಿ

ವಾರ್ತಾಭಾರತಿವಾರ್ತಾಭಾರತಿ18 Sept 2016 11:52 PM IST
share

ಸುಳ್ಯ, ಸೆ.18: ಜಮಾಅತೆ ಇಸ್ಲಾಮಿ ಹಿಂದ್ ಆಶ್ರಯದಲ್ಲಿ ಶಾಂತಿ ಮತ್ತು ಮಾನವೀಯತೆ ರಾಷ್ಟ್ರೀಯ ಅಭಿಯಾನದ ಪ್ರಯುಕ್ತ ಚರ್ಚಾಗೋಷ್ಠಿಯು ಶಿವಕೃಪಾ ಕಲಾಮಂದಿರದಲ್ಲಿ ಕಾರ್ಯಕ್ರಮ ಶನಿವಾರ ನಡೆಯಿತು. ವಿಷಯ ಮಂಡಿಸಿದ ಐ.ಜಿ.ಎನ್.ಒ ಉಪನ್ಯಾಸಕ ಬಿ.ಎಸ್ ಶರ್ಪುದ್ಧೀನ್, ಇಸ್ಲಾಮ್‌ನ ತತ್ವ ಆದರ್ಶಗಳನ್ನು ಪಾಲಿಸ ಬೇಕಾದುದು ಎಲ್ಲರ ಕರ್ತವ್ಯ. ಸಮಾಜದಲ್ಲಿ ಶಾಂತಿ ಮತ್ತು ಮಾನವೀಯತೆ ನೆಲೆಗೊಳ್ಳಬೇ ಕಾದರೆ ಮನುಷ್ಯ ಜೀವನದ ಸಂಬಂಧ ಅರ್ಥಪೂರ್ಣವಾಗಿರಬೇಕಾದದ್ದು ಅತ್ಯ ಮೂಲ್ಯ ಎಂದರು.  
ವಕೀಲ ಬಿ. ವೆಂಕಪ್ಪಗೌಡ, ಜಾನಪದ ಸಂಶೋಧಕ ಡಾ.ಸುಂದರ್ ಕೇನಾಜೆ, ಚಾರ್ಟೆಡ್ ಅಕೌಂಟೆಂಟ್ ಗಣೇಶ್ ಭಟ್ ಮಾತನಾಡಿದರು.
ಸಂಘಟನೆಯ ಕಾರ್ಯಕರ್ತ ಎಂ. ತ್ವಾಹಾ ಕಿರಾಅತ್ ಪಠಿಸಿದರು. ಸುಳ್ಯ ಜಮಾಅತೆ ಇಸ್ಲಾಮಿ ಹಿಂದ್‌ನ ಸಂಚಾಲಕ ಎಸ್.ಎಂ.ಉಸ್ಮಾನ್ ಸ್ವಾಗತಿಸಿದರು. ಸಂಘಟನೆಯ ಕಾರ್ಯಕರ್ತ ಸಲೀಂ ಕಾರ್ಯಕ್ರಮ ನಿರೂಪಿಸಿದರು. ಅಬ್ದುಸ್ಸಲಾಂಯು. ವಂದಿಸಿದರು.
ಮತಾಂತರ, ಭಯೋತ್ಪಾದನೆ ಪ್ರಸ್ತಾಪ: ವಾಗ್ವಾದ
ಕಾರ್ಯಕ್ರಮದ ಅಂಗವಾಗಿ ನಡೆದ ಚರ್ಚಾಗೋಷ್ಠಿಯ ವೇಳೆ ಕೇಸರಿ ಸಂಘಟನೆಯ ಮುಖಂಡರು ವಾಗ್ವಾದಕ್ಕಿಳಿದು ಗೊಂದಲಕ್ಕೆ ಕಾರಣವಾದರು. ಐ.ಜಿ.ಎನ್.ಒ ಉಪನ್ಯಾಸಕ ಬಿ.ಎಸ್.ಶರ್ಫುದ್ದೀನ್ ಉಪನ್ಯಾಸ ನೀಡಿದ ಬಳಿಕ ಸಭೆಯಲ್ಲಿ ಉಪಸ್ಥಿತರಿದ್ದ ಸಾರ್ವಜನಿಕರಿಗೆ ಚರ್ಚೆಗೆ ಅವಕಾಶ ನೀಡಲಾಯಿತು.
 ಈ ವೇಳೆ ಸಭೆಯಲ್ಲಿದ್ದ ಕೇಸರಿ ಸಂಘಟನೆಗಳ ಮುಖಂಡರಾದ ಜಿ.ಜಿ.ನಾಯಕ್, ವಿನಯ ಕುಮಾರ್ ಕಂದಡ್ಕ, ಪ್ರಕಾಶ್ ಹೆಗ್ಡೆ, ಪಿ.ಕೆ.ಉಮೇಶ್ ಮತ್ತಿತರರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಇಸ್ಲಾಮ್‌ನಿಂದ ಮತಾಂತರ ನಡೆಯುತ್ತಿದೆ. ದೇಶದಲ್ಲಿ ಹಾಗೂ ವಿದೇಶಗಳಲ್ಲಿ ಆತಂಕವಾದಿಗಳು, ಐಸಿಸ್‌ಗಳಂತಹ ಸಂಘಟನೆಗಳು ಇಸ್ಲಾಮ್ ಧರ್ಮದಲ್ಲಿ ಹೆಚ್ಚಿವೆ. ಜನಸಂಖ್ಯಾ ಸ್ಫೋಟಕ್ಕೂ ಇಸ್ಲಾಮ್ ಕಾರಣವಾಗಿದೆ ಎಂದರು.
  ಇದಕ್ಕೆ ಪ್ರತಿಕ್ರಿಯಿಸಿದ ಶರ್ಫುದ್ದೀನ್, ಬಲವಂತದಿಂದ ಮತಾಂತರ ಮಾಡುವುದು ಯಾವತ್ತೂ ಸರಿಯಲ್ಲ. ಇಸ್ಲಾಮ್ ಅದನ್ನು ಹೇಳಿಯೂ ಇಲ್ಲ. ಜನಸಂಖ್ಯಾ ಸ್ಫೋಟ ಸಮಸ್ಯೆ ನಿಜ. ಆದರೆ ಅದರಿಂದ ದೇಶಕ್ಕೆ ಲಾಭವೇ ಹೊರತು ನಷ್ಟ ಸಂಭವಿಸುವುದಿಲ್ಲ. ಐಸಿಎಸ್‌ನ್ನು ಪ್ರಪಂಚದ ಯಾವುದೇ ಮುಸ್ಲಿಮ್ ಗುರುಗಳು ಇಸ್ಲಾಮ್ ಧರ್ಮದವರೆಂದು ಹೇಳಿಲ್ಲ. ಈ ರೀತಿ ಮಾಡುವವರು ನಿಜವಾದ ಇಸ್ಲಾಮ್ ಧರ್ಮಕ್ಕೆ ಸೇರಿದವರಲ್ಲ ಎಂದರು.
ಆದರೆ, ಈ ಉತ್ತರದಿಂದ ತೃಪ್ತರಾಗದ ಮುಖಂಡರು ನಮಗೆ ಹಾರಿಕೆಯ ಉತ್ತರ ಬೇಡ. ಸಂಕ್ಷಿಪ್ತ ಉತ್ತರ ಕೊಡಿ ಎಂದು ಪಟ್ಟು ಹಿಡಿದರು. ಶರ್ಫುದ್ದೀನ್ ಕೂಡಾ ಉತ್ತರ ನೀಡಲು ಮುಂದಾದರು. ಆಗ ಸಭೆಯಲ್ಲಿ ಗೊಂದಲ ಉಂಟಾಯಿತು. ಮಧ್ಯಪ್ರವೇಶಿಸಿದ ಬೀರಾ ಮೊಯ್ದಿನ್ ಚರ್ಚೆಯನ್ನು ನಿಲ್ಲಿಸಿ ಕಾರ್ಯಕ್ರಮ ಪಟ್ಟಿಯಂತೆ ಮುಂದುವರಿಸಲು ಸಲಹೆ ನೀಡಿದರು. ಅಂತೂ ಸಭೆಯ ಮುಕ್ತಾಯದ ವೇಳೆ ಕೇಸರಿ ಸಂಘಟನೆಯ ಮುಖಂಡರು ಕಾರ್ಯಕ್ರಮದ ಸಂಘಟಕರಿಗೆ ಹಸ್ತಲಾಘವ ನೀಡಿ ತೆರಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X