Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಿಎನ್‌ಬಿ ಮೆಟ್‌ಲೈಫ್‌ನ ನೂತನ ಕಚೇರಿ...

ಪಿಎನ್‌ಬಿ ಮೆಟ್‌ಲೈಫ್‌ನ ನೂತನ ಕಚೇರಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ18 Sept 2016 11:55 PM IST
share
ಪಿಎನ್‌ಬಿ ಮೆಟ್‌ಲೈಫ್‌ನ ನೂತನ ಕಚೇರಿ ಉದ್ಘಾಟನೆ

ಬೆಂಗಳೂರು, ಸೆ.18: ದೇಶದ ಖಾಸಗಿಜೀವವಿಮಾದಾರರಲ್ಲಿ ಮುಂಚೂಣಿ ಯಲ್ಲಿರುವ ಪಿಎನ್‌ಬಿ ಮೆಟ್‌ಲೈಫ್‌ನ ಹೊಸ ನೋಂದಾಯಿತ ಕಚೇರಿಯು ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿಂದು ಉದ್ಘಾಟನೆಗೊಂಡಿತು.
ಕರ್ಣಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಪಿ. ಜಯರಾಮ ಭಟ್ ನೂತನ ಕಚೇರಿಯನ್ನು ಉದ್ಘಾಟಿಸಿದರು.
 ಈ ಸಂದರ್ಭ ಕರ್ಣಾಟಕ ಬ್ಯಾಂಕಿನ ಚೀಫ್ ಜನರಲ್ ಮ್ಯಾನೇಜರ್ ಎಂ.ಎಸ್.ಮಹಾಬಲೇಶ್ವರ ಭಟ್ ಹಾಗೂ ಪಂಜಾಬ್ ನ್ಯಾಶನಲ್ ಬ್ಯಾಂಕಿನ ಜನರಲ್ ಮ್ಯಾನೇಜರ್ ವಿನೋದ್ ಜೋಶಿ, ಪಿಎನ್‌ಬಿ ಮೆಟ್‌ಲೈಫ್‌ನ ಆಡಳಿತ ನಿರ್ದೇಶಕರು ಮತ್ತು ಕಾರ್ಯನಿರ್ವಹಣಾಧಿಕಾರಿ ತರುಣ್ ಚುಗ್ ಉಪಸ್ಥಿತರಿದ್ದರು.
  *ಪಿಎನ್‌ಬಿ ಮೆಟ್‌ಲೈಫ್ ಭಾರತದಲ್ಲಿ 2001ರಲ್ಲಿ ತನ್ನ ಸೇವಾ ಚಟುವಟಿಕೆಯನ್ನು ಆರಂಭಿಸಿದ್ದು, ಭಾರತದಾದ್ಯಂತ ಸುಮಾರು 140 ಕಡೆ ಅಸ್ತಿತ್ವದಲ್ಲಿದೆ. ಪಂಜಾಬ್ ನ್ಯಾಶನಲ್ ಬ್ಯಾಂಕ್, ಜಮ್ಮು ಆ್ಯಂಡ್ ಕಾಶ್ಮೀರ್ ಬ್ಯಾಂಕ್ ಲಿಮಿಟೆಡ್ ಹಾಗೂ ಕರ್ಣಾಟಕ ಬ್ಯಾಂಕ್ 8,000ಕ್ಕಿಂತಲೂ ಅಧಿಕ ಶಾಖೆಗಳ ಮೂಲಕ ಗ್ರಾಹಕ ಸೇವೆಯಲ್ಲಿ ತೊಡಗಿಸಿಕೊಂಡಿದೆ. ಈ ಸಂಸ್ಥೆಯು ಬ್ಯಾಂಕ್ ಅಶ್ಯುರೆನ್ಸ್, ಏಜೆನ್ಸಿ ಮತ್ತು ಡೈರೆಕ್ಟ್ ಮಾರ್ಕೆಟಿಂಗ್ ಮುಖಾಂತರ ವಿಸ್ತೃತ ಶ್ರೇಣಿಯ ಸಂರಕ್ಷಣೆ, ಸಂಪತ್ತು ಕ್ರೋಢೀಕರಣ ಮತ್ತು ಸೇವಾ ನಿವೃತ್ತಿ ಉತ್ಪನ್ನಗಳನ್ನು ಒದಗಿಸುತ್ತಿದೆ. ಪಿಎನ್‌ಬಿ ಮೆಟ್‌ಲೈಫ್ ಸಹಯೋಗದೊಂದಿಗೆ ಕರ್ಣಾಟಕ ಬ್ಯಾಂಕ್ ಬೆಂಬಲದಲ್ಲಿ ಗಣನೀಯವಾದ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ ಉಪಕ್ರಮಗಳನ್ನು ಕೈಗೆತ್ತಿಕೊಂಡಿವೆ. ಈ ಸಂಸ್ಥೆಯು ಮಂಗಳೂರಿನಲ್ಲಿರುವ ಪ್ರಜ್ಞಾ ಸಂಸ್ಥೆಯೊಂದಿಗೆ ಹಲವಾರು ಸಾಮಾಜಿಕ ಚಟುವಟಿಕೆಗಳನ್ನು ಕೈಗೊಂಡಿದೆ. ಇದರಿಂದಾಗಿ ದ.ಕ. ಮತ್ತು ಉಡುಪಿ ಜಿಲ್ಲೆಗಳ 8 ತಾಲೂಕುಗಳಲ್ಲಿರುವ 80ಕ್ಕಿಂತಲೂ ಹೆಚ್ಚಿನ ಹಳ್ಳಿಗಳಲ್ಲಿರುವ 85 ಮಕ್ಕಳು ಫಲಾನುಭವಿಗಳಾಗಿದ್ದಾರೆ. ಸಂಸ್ಥೆಯೊಂದಿಗೆ ತನ್ನ ಸಿಎಸ್‌ಆರ್ ಉಪಕ್ರಮದಡಿ ಬ್ಯಾಡ್ಮಿಂಟನ್ ಕ್ರೀಡೆಗೆ ಉತ್ತೇಜನ ನೀಡುತ್ತಿದ್ದು, ರಾಜ್ಯದಲ್ಲಿ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ್ನು ಆಯೋಜಿಸಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X