Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜೋಕಟ್ಟೆ ನಾಗರಿಕ ಹೋರಾಟ ಸಮಿತಿ...

ಜೋಕಟ್ಟೆ ನಾಗರಿಕ ಹೋರಾಟ ಸಮಿತಿ ನೇತೃತ್ವದಲ್ಲಿ ಮೌನ ಮೆರವಣಿಗೆ

ಸಮಿತಿಯ ಮುಖಂಡರ ಮೇಲೆ ರೌಡಿಶೀಟರ್

ವಾರ್ತಾಭಾರತಿವಾರ್ತಾಭಾರತಿ19 Sept 2016 2:07 PM IST
share
ಜೋಕಟ್ಟೆ ನಾಗರಿಕ ಹೋರಾಟ ಸಮಿತಿ ನೇತೃತ್ವದಲ್ಲಿ ಮೌನ ಮೆರವಣಿಗೆ

ಮಂಗಳೂರು, ಸೆ.19: ಜೋಕಟ್ಟೆ ನಾಗರಿಕ ಹೋರಾಟ ಸಮಿತಿ ಪ್ರಮುಖರ ಮೇಲೆ ತೆರೆಯಲಾಗಿರುವ ರೌಡಿಶೀಟ್ ವಾಪಾಸ್ ಪಡೆಯಲು ಒತ್ತಾಯಿಸಿ, ಇನ್ಸ್ ಪೆಕ್ಟರ್ ಚೆಲುವರಾಜು ಅಮಾನತಿಗೆ ಆಗ್ರಹಿಸಿ ಸುರತ್ಕಲ್ ಠಾಣೆಗೆ ಜೋಕಟ್ಟೆ ಗ್ರಾಮಸ್ಥರು ಬೃಹತ್ ಮೌನ ಮೆರವಣಿಗೆ ನಡೆಸಿದರು.

ವೃದ್ದರು , ಮಹಿಳೆಯರು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ಸುರತ್ಕಲ್ ರೈಲ್ವೆ ಬ್ರಿಡ್ಜ್ ಬಳಿಯಿಂದ ಕಪ್ಪು ಪಟ್ಟಿ  ದರಿಸಿ, ಕಪ್ಪು ಬಾವುಟ ಹಿಡಿದು ಸುರತ್ಕಲ್ ಠಾಣೆಯ ಕಡೆಗೆ ಮೆರವಣಿಗೆ ಹೊರಟರು. ಮೆರವಣಿಗೆ ಸುರತ್ಕಲ್ ಜಂಕ್ಷನ್  ತಲುಪಿದಾಗ ಪೊಲೀಸರು ಮೆರವಣಿಗೆ ಮುಂದೆ ಸಾಗದಂತೆ ತಡೆದರು. ಇದರಿಂದ ಆಕ್ರೋಶಿತರಾದ ಪ್ರತಿಭಟನಾಕಾರರು ರಸ್ತೆ ಮಧ್ಯೆ ಧರಣಿ ಕುಳಿತರು. ಚೆಲುವರಾಜು ಮತ್ತು ಶಾಸಕ ಮೊಯ್ದಿನ್ ಬಾವ ವಿರುದ್ದ ಘೋಷಣೆ ಕೂಗಿದರು.

ಈ ಸಂದರ್ಭ ಮಾತನಾಡಿದ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಸುರತ್ಕಲ್ ಠಾಣಾಧಿಕಾರಿ ಚೆಲುವರಾಜು ಹೋರಾಟಗಾರರನ್ನು ರೌಡಿಗಳನ್ನಾಗಿ, ರೌಡಿಗಳನ್ನು ಜನನಾಯಕರನ್ನಾಗಿ ಪರಿಗಣಿಸುತ್ತಾರೆ. ಸುರತ್ಕಲ್ ಪರಿಸರದ ಎಲ್ಲಾ ಕಾನೂನು ಬಾಹಿರ ವ್ಯವಹಾರಗಳನ್ನು ಹಣದಾಸೆಗಾಗಿ ಚೆಲುವರಾಜು ಪೋಷಿಸುತ್ತಿದ್ದು ಸುರತ್ಕಲ್ ಠಾಣೆಯಲ್ಲಿ ಜನ ಸಾಮಾನ್ಯರಿಗೆ ನ್ಯಾಯ ಮರೀಚಿಕೆಯಾಗಿದೆ. ಜನ ಸಾಮಾನ್ಯರು ಪೊಲೀಸ್ ಠಾಣೆಗೆ ತೆರಳಲು ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಜೋಕಟ್ಟೆ ಹೋರಾಟಗಾರರ ಮೇಲಿನ ರೌಡಿಶೀಟ್ ಚೆಲುವರಾಜುವಿನ ಉದ್ದಟತನದ ಪರಮಾವಧಿ. ತಕ್ಷಣ ಚೆಲುವರಾಜು ವಿರುದ್ದ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಜಿಲ್ಲೆಯ ಎಲ್ಲಾ ಜನಪರ ಸಂಘಟನೆಗಳ ಆಶ್ರಯದಲ್ಲಿ ತೀವ್ರರೀತಿಯ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಪಣಂಬೂರು ಉಪ ವಿಭಾಗದ ಎಸಿಪಿ ರಾಜೇಂದ್ರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರು.

ಹೋರಾಟ ಸಮಿತಿಯ ಸಂಚಾಲಕ ಬಿ.ಎಸ್.ಹುಸೈನ್, ಅಬೂಬಕರ್ ಬಾವ, ಮೊಯ್ದಿನ್ ಶೆರೀಫ್, ವಿಜಯಾನಂದ ರಾವ್, ತಾ ಪಂ ಸದಸ್ಯ ಬಿ ಎಸ್ ಬಶೀರ್, ಗ್ರಾ ಪಂ ಉಪಾಧ್ಯಕ್ಷ ಸಂಶುದ್ದೀನ್, ಜನಪರ ಹೋರಾಟಗಾರ್ತಿ ವಿದ್ಯಾ ದಿನಕರ್, ನಟೇಶ್ ಉಳ್ಳಾಲ್, ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಶೇಖರ್ ಸಾಲ್ಯಾನ್, ಸಲೀಂ ಶ್ಯಾಡೋ,  ಬಶೀರ್ ಕೃಷ್ಣಾಪುರ, ಶ್ರೀನಾಥ್ , ಅಜ್ಮಾಲ್, ಶ್ರೀನಿವಾಸ್ ಹೊಸಬೆಟ್ಟು ಮತ್ತಿತರರು ಹಾಜರಿದ್ದರು. ಬಿ.ಕೆ. ಇಮ್ತಿಯಾಝ್ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X