Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿಅರೇಬಿಯ: ಹಜ್ ವೇಳೆ 54 ಭಯೋತ್ಪಾದಕರ...

ಸೌದಿಅರೇಬಿಯ: ಹಜ್ ವೇಳೆ 54 ಭಯೋತ್ಪಾದಕರ ಬಂಧನ

ವಾರ್ತಾಭಾರತಿವಾರ್ತಾಭಾರತಿ19 Sept 2016 3:39 PM IST
share
ಸೌದಿಅರೇಬಿಯ: ಹಜ್ ವೇಳೆ 54 ಭಯೋತ್ಪಾದಕರ ಬಂಧನ

ಜಿದ್ದ, ಸೆಪ್ಟಂಬರ್ 19: ಹಜ್‌ಗೆ ಸಂಬಂಧಿಸಿ ನಡೆಸಲಾದ ತಪಾಸಣೆಯಲ್ಲಿ 54 ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ.ಇವರಲ್ಲಿ 30 ಮಂದಿ ಸೌದಿ ಅರೇಬಿಯ ಪ್ರಜೆಗಳು ಮತ್ತು 13 ಮಂದಿ ಬಹ್ರೈನ್ ಪ್ರಜೆಗಳು ಇದ್ದಾರೆಂದು ಗೃಹಸಚಿವಾಲಯ ತಿಳಿಸಿದೆ ಎಂದು ವರದಿಯಾಗಿದೆ. ಇವರಲ್ಲಿ ಓರ್ವ ಬ್ರೂನಿಯ ವ್ಯಕ್ತಿಯಾಗಿದ್ದು. ಇದೇ ಮೊದಲ ಬಾರಿಗೆ ಬ್ರೂನಿಯ ವ್ಯಕ್ತಿ ಭಯೋತ್ಪಾದನೆಯ ಹೆಸರಿನಲ್ಲಿ ಸೌದಿಅರೇಬಿಯದಲ್ಲಿ ಬಂಧನಕ್ಕೊಳಗಾಗಿದ್ದಾನೆ. ಅರಫಾದಿನದಂದು ರಿಯಾದ್‌ನಲ್ಲಿ ಈತ ಭದ್ರತಾ ಇಲಾಖೆಯ ಕಣ್ಣಿಗೆ ಬಿದ್ದಿದ್ದನು.

ದುಲ್‌ಹಜ್ ಒಂದಕ್ಕೆ ವಿವಿಧ ಕಡೆಗಳಲ್ಲಿ ಹದಿನೇಳು ಮಂದಿಯನ್ನು ಬಂಧಿಸಲಾಗಿದೆ. ಒಂಬತ್ತು ಬಹ್ರೈನಿಗರು, ಮೂವರು ಪಾಕಿಸ್ತಾನಿಗಳು ಇಬ್ಬರು ಸೌದಿಗಳು ಮತ್ತು ತಲಾಒಬ್ಬೊಬ್ಬ ಯಮನ್ ಮತ್ತು ಸುಡಾನಿನ ವ್ಯಕ್ತಿಇದರಲ್ಲಿ ಸೇರಿದ್ದಾರೆ. ದುಲ್‌ಹಜ್ ಮೂರಕ್ಕೆ ಐದು ಮಂದಿಯನ್ನು ಬಂಧಿಸಲಾಗಿದೆ. ಇಬ್ಬರು ಬಹ್ರೈನಿಗಳು ಇಬ್ಬರು ಸೌದಿ ಪ್ರಜೆಗಳು ಒಬ್ಬ ಯಮನಿ ವ್ಯಕ್ತಿಯನ್ನು ಅಂದು ಬಂಧಿಸಲಾಗಿತ್ತು. ನಾಲ್ಕನೆ ತಾರಿಕಿಗೆ ಹನ್ನೆರಡು ಮಂದಿಯನ್ನು ಬಂಧಿಸಲಾಯಿತು. ಇವರಲ್ಲಿ ಆರು ಮಂದಿ ಸೌದಿ ಪ್ರಜೆಗಳು ಇಬ್ಬರು ಬಹ್ರೈನಿಗಳು ಇಬ್ಬರು ಯಮನಿಯರು ತಲಾ ಒಬ್ಬೊಬ್ಬ ಸಿರಿಯ ಮತ್ತು ಇರಾಕಿ ವ್ಯಕ್ತಿಗಳಿದ್ದರು. ಐದನೆ ತಾರೀಕಿಗೆ ಇಬ್ಬರು ಸೌದಿ ಒಬ್ಬ ಸಿರಿಯನ್ ವ್ಯಕ್ತಿ ಸೆರೆಯಾಗಿದ್ದಾರೆ. ಆರನೆ ತಾರೀಕಿಗೆ ಒಬ್ಬ ಸೌದಿಪ್ರಜೆ. ಏಳುಮತ್ತು ಎಂಟನೆ ತಾರೀಕಿಗೆ ತಲಾ ಐವರು ಸೌದಿಪ್ರಜೆಗಳು ಭಯೋತ್ಪಾದನಾ ಆರೋಪದಲ್ಲಿ ಸೆರೆಯಾಗಿದ್ದಾರೆ. ಒಂಬತ್ತಕ್ಕೆ ಅರಫಾ ದಿನದಲ್ಲಿ ಹತ್ತು ಸೌದಿಗಳು ಒಬ್ಬ ಬ್ರೂನೈ ಸ್ವದೇಶಿಯನ್ನು ಬಂಧಿಸಲಾಯಿತು. ದೇಶದ ವಿವಿಧಭಾಗಗಳಿಂದ ಇವರನ್ನು ಬಂಧಿಸಲಾಗಿದ್ದು. ಲೋಪರಹಿತ ಭದ್ರತಾ ವ್ಯವಸ್ಥೆಯನ್ನು ಈಸಲ ಮಾಡಲಾಗಿತ್ತು.

ಹಜ್ ಆರಂಭವಾಗುವುದಕ್ಕಿಂತ ವಾರಗಳ ಮೊದಲು ಚೆಕ್‌ಪಾಯಿಂಟ್‌ಗಳಲ್ಲಿ ಬಿಗಿ ತಪಾಸಣೆ ನಡೆಸಲಾಗಿತ್ತು. ಅನಧಿಕೃತವಾಗಿ ಹಜ್ ಮಾಡಲು ಬರುವವರನ್ನು ತಡೆಯುವುದು ಮತ್ತು ಭದ್ರತಾ ವ್ಯವಸ್ಥೆಗೆ ಚುರಕುಮುಟ್ಟಿಸುವುದು ಇದರ ಉದ್ದೇಶವಾಗಿತ್ತು ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X