Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 7 ವರ್ಷದ ಮುಹಮ್ಮದ್ ಹಂಝ ವಿಶ್ವದ ಅತ್ಯಂತ...

7 ವರ್ಷದ ಮುಹಮ್ಮದ್ ಹಂಝ ವಿಶ್ವದ ಅತ್ಯಂತ ಕಿರಿಯ ಕಂಪ್ಯೂಟರ್ ಪ್ರೋಗ್ರಾಮರ್

ವಾರ್ತಾಭಾರತಿವಾರ್ತಾಭಾರತಿ19 Sept 2016 11:44 PM IST
share
7 ವರ್ಷದ ಮುಹಮ್ಮದ್ ಹಂಝ ವಿಶ್ವದ ಅತ್ಯಂತ ಕಿರಿಯ ಕಂಪ್ಯೂಟರ್ ಪ್ರೋಗ್ರಾಮರ್

ಲಂಡನ್,ಸೆ.19: ಪಾಕಿಸ್ತಾನಿ ಮೂಲದ ಬ್ರಿಟಿಷ್ ಬಾಲಕ ಮುಹಮ್ಮದ್ ಹಂಝ ಶಹಜಾದ್(7) ವಿಶ್ವದ ಅತ್ಯಂತ ಕಿರಿಯ ಕಂಪ್ಯೂಟರ್ ಇಂಜಿನಿಯರ್ ಆಗಿ ಮಾನ್ಯತೆ ಪಡೆಯುವ ಮೂಲಕ ಹೊಸ ದಾಖಲೆಯೊಂದನ್ನು ಸೃಷ್ಟಿಸಿದ್ದಾನೆ.
ಅಂದ ಹಾಗೆ ಈ ಪೋರ ದಾಖಲೆಯನ್ನು ಸೃಷ್ಟಿಸಿರುವುದು ಇದು ಮೊದಲ ಬಾರಿಯೇನಲ್ಲ.
2015ರಲ್ಲಿ ಎಂಸ್ ವರ್ಲ್ಡ್ 2013,ಎಂಎಸ್ ಪವರ್ ಪಾಯಿಂಟ್ 2013 ಮತ್ತು ಎಂಎಸ್ ಎಕ್ಸೆಲ್ 2013 ಸೇರಿದಂತೆ ಮೂರು ಇತ್ತೀಚಿನ ಮೈಕ್ರೋಸಾಫ್ಟ್ ಆಫೀಸ್ ಪರೀಕ್ಷೆಗಳಲ್ಲಿ ತೇರ್ಗಡೆಯಾಗುವ ಮೂಲಕ ಅತ್ಯಂತ ಕಿರಿಯ ಎಂಎಸ್ ಆಫೀಸ್ ಸ್ಪೆಷಲಿಸ್ಟ್ ಆಗಿ ಹೊರಹೊಮ್ಮಿದ್ದ ಎಂದು ದಿ ನ್ಯೂಸ್ ವರದಿ ಮಾಡಿದೆ.
ಮುಹಮ್ಮದ್‌ನ ಇತ್ತೀಚಿನ ಅಸಾಧಾರಣ ವೃತ್ತಿಪರ ವಿದ್ಯಾರ್ಹತೆ ಆತನನ್ನು ಎಂಸ್ ಪರೀಕ್ಷೆ ‘98-361 ಸಾಫ್ಟ್‌ವೇರ್ ಡೆವಲಪ್‌ಮೆಂಟ್ ಫಂಡಾಮೆಂಟಲ್ಸ್ ’ನ್ನು ತೇರ್ಗಡೆಯಾಗಲು ಕ್ವಾಲಿಫೈಡ್ ಪ್ರೋಗ್ರಾಮರ್‌ನ್ನಾಗಿ ಮಾಡಿದೆ.
ತಮ್ಮ ಮಗನಿಗೆ ಕಂಪ್ಯೂಟರ್ ಕೌಶಲ್ಯ ಸಹಜವಾಗಿ ಒಲಿದು ಬಂದಿದೆ,ಅದನ್ನು ಕಲಿಯುವಂತೆ ತಾವೆಂದೂ ಆತನ ಮೇಲೆ ಒತ್ತಡ ಹೇರಿರಲಿಲ್ಲ ಎಂದು ಮುಹಮ್ಮದ್‌ನ ಹೆತ್ತವರಾದ ಆಶಿಂ ಶಹಜಾದ್ ಮತ್ತು ಸೀಮಾಬ್ ಆಶಿಂ ತಿಳಿಸಿದರು.


ತಮ್ಮ ಮಗ ವಿಶ್ವದಾಖಲೆಯನ್ನು ಸೃಷ್ಟಿಸಿರುವುದು ತಮ್ಮನ್ನು ಅತ್ಯಂತ ಹೆಮ್ಮೆಯ ಹೆತ್ತವರನ್ನಾಗಿಸಿದೆ. ಆತನ ಸ್ವಂತ ಆಸಕ್ತಿಯನ್ನು ವೃದ್ಧಿಸಲು ತಾವು ಆತನೊಂದಿಗೆ ಕೆಲಸ ಮಾಡಿದ್ದೇವಾದರೂ ಹೊಸ ಪರಿಕಲ್ಪನೆಗಳು ಅವನದೇ ಆಗಿರುತ್ತಿದ್ದವು ಎಂದು ಅವರು ಹೇಳಿದರು. ಮುಹಮ್ಮದ್ 2009ರಲ್ಲಿ ಲಾಹೋರಿನಲ್ಲಿ ಜನಿಸಿದ್ದು, ಆಶಿಂ ಐಟಿ ಉದ್ಯೋಗಕ್ಕೆ ಆಯ್ಕೆಯಾದ ಬಳಿಕ ಈ ಕುಟುಂಬ ಲಂಡನ್‌ಗೆ ವಲಸೆ ಬಂದಿತ್ತು. ದಿ ನ್ಯೂಸ್ ಜೊತೆಗೆ ಮಾತನಾಡಿದ ಮುಹಮ್ಮದ್,ನನ್ನ ಇತ್ತೀಚಿನ ಸಾಧನೆ ನನಗೆ ಖುಷಿ ನೀಡಿದೆ. ನನ್ನ ಹೊಸ ಕೌಶಲ್ಯಗಳು ಮೋಜು ನೀಡುತ್ತಿವೆ. ಒಂದು ದಿನ ಹೊಸ ಬಿಲ್ ಗೇಟ್ಸ್ ಆಗಲು ನಾನು ಬಯಸಿದ್ದೇನೆ. ಮನೆಯಲ್ಲಿ ಸಿನಿಮಾಗಳನ್ನು ನೋಡುತ್ತೇನೆ, ಐಪಾಡ್ ಮತ್ತು ಲ್ಯಾಪ್‌ಟಾಪ್‌ಗಳಲ್ಲಿ ಗೇಮ್‌ಗಳನ್ನು ಆಡುತ್ತೇನೆ. ಜೊತೆಗೆ ನನ್ನ ತಂದೆಯ ಜೊತೆಗೆ ಫುಟ್‌ಬಾಲ್ ಕೂಡ ಆಡುತ್ತೇನೆ ಎಂದು ಹೇಳಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X