Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಆಶ್ರಯ ಕೋರಲಿರುವ ಬಲೂಚಿಸ್ತಾನ...

ಭಾರತದಲ್ಲಿ ಆಶ್ರಯ ಕೋರಲಿರುವ ಬಲೂಚಿಸ್ತಾನ ಮುಖಂಡ ಬುಗ್ತಿ

ವಾರ್ತಾಭಾರತಿವಾರ್ತಾಭಾರತಿ19 Sept 2016 11:54 PM IST
share
ಭಾರತದಲ್ಲಿ ಆಶ್ರಯ ಕೋರಲಿರುವ ಬಲೂಚಿಸ್ತಾನ ಮುಖಂಡ ಬುಗ್ತಿ

ಜಿನೇವಾ, ಸೆ.19: ತಾನು ಭಾರತದಲ್ಲಿ ಆಶ್ರಯ ಕೋರಲು ನಿರ್ಧರಿಸಿರುವುದಾಗಿ ದೇಶಭ್ರಷ್ಟ ಬಲೂಚಿ ಸ್ತಾನ ಮುಖಂಡ ಬ್ರಹುಂದಗ್ ಬುಗ್ತಿ ತಿಳಿಸಿದ್ದಾರೆ.

  ಪ್ರತ್ಯೇಕತಾವಾದಿ ಅಭಿಯಾನಗಳಿಂದಾಗಿ ಪಾಕಿಸ್ತಾ ನದ ‘ಮೋಸ್ಟ್ ವಾಂಟೆಡ್’ ಪಟ್ಟಿಯಲ್ಲಿರುವ ಬುಗ್ತಿಗೆ ಆಶ್ರಯ ನೀಡುವ ಕುರಿತು ಯಾವುದೇ ಪ್ರಯತ್ನ ನಡೆದಿಲ್ಲ ಎಂದು ಇತ್ತೀಚೆಗೆ ಭಾರತ ಹೇಳಿಕೆ ನೀಡಿತ್ತು.

ಸ್ವಿಝರ್‌ಲ್ಯಾಂಡ್‌ನಲ್ಲಿ ನೆಲೆಸಿರುವ ಬುಗ್ತಿ, ತಾನು ಆಶ್ರಯ ಕೋರಿ ಜಿನೇವಾದಲ್ಲಿರುವ ಭಾರತೀಯ ದೂತಾವಾಸ ಕಚೇರಿಯಲ್ಲಿ ನಾಳೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

  ಬಲೂಚ್ ರಿಪಬ್ಲಿಕನ್ ಪಕ್ಷದ ಸ್ಥಾಪಕ ಮತ್ತು ಮುಖಂಡನಾಗಿರುವ ಬುಗ್ತಿ, ಕಳೆದ ಕೆಲ ವರ್ಷಗಳಲ್ಲಿ ಪಾಕಿಸ್ತಾನಿ ಪಡೆಗಳು ಬಲೂಚಿಸ್ತಾನದಲ್ಲಿ ಸುಮಾರು 5 ಸಾವಿರ ಮಂದಿಯನ್ನು ಹತ್ಯೆ ಮಾಡಿವೆ ಮತ್ತು ಸುಮಾರು 20 ಸಾವಿರ ಮಂದಿ ಕಣ್ಮರೆಯಾಗಲು ಕಾರಣವಾಗಿವೆ ಎಂದು ಆರೋಪಿಸಿದ್ದಾರೆ. ತನ್ನ ಅಜ್ಜ, ಬಲೂಚ್ ರಾಷ್ಟ್ರವಾದಿ ನಾಯಕ ಅಕ್ಬರ್ ಬುಗ್ತಿ ನಿಧನದ ಬಳಿಕ ಬ್ರಹುಂದಗ್ ಬುಗ್ತಿ ಅಫ್ಘಾನಿಸ್ತಾನದಲ್ಲಿ ದೇಶಭ್ರಷ್ಟರಾಗಿ ಜೀವನ ನಡೆಸುತ್ತಿದ್ದರು. ಆತನನ್ನು ವಶಕ್ಕೆ ಪಡೆದುಕೊಳ್ಳುವಂತೆ ಪಾಕ್ ಸರಕಾರ ಅಫ್ಘಾನಿಸ್ತಾನದ ಮೇಲೆ ಒತ್ತಡ ಹೇರುತ್ತಿದ್ದಂತೆಯೇ ಬುಗ್ತಿ 2010ರಲ್ಲಿ ಸ್ವಿಝರ್‌ಲ್ಯಾಂಡ್‌ಗೆ ಸ್ಥಳಾಂತರಗೊಂಡಿದ್ದರು. ಬುಗ್ತಿ ಮತ್ತು ಇತರ ಬಲೂಚಿ ನಾಯಕರು ಭೀತಿವಾದಿಗಳಾಗಿದ್ದು ಇವರಿಗೆ ಭಾರತ ನೆರವು ನೀಡುತ್ತಿದೆ ಎಂದು ಪಾಕ್ ಸರಕಾರ ಆರೋಪಿಸುತ್ತಿದೆ. ಸುಮಾರು 15 ಸಾವಿರದಷ್ಟು ಬಲೂಚಿಸ್ತಾನ್ ಪ್ರಜೆಗಳು ಅಫ್ಘಾನಿಸ್ತಾನದಲ್ಲಿ ದೇಶಭ್ರಷ್ಟ ಜೀವನ ನಡೆಸುತ್ತಿದ್ದರೆ, ಸುಮಾರು 2 ಸಾವಿರದಷ್ಟು ಮಂದಿ ಯುರೋಪ್‌ನ ವಿವಿಧ ದೇಶಗಳಲ್ಲಿ ನೆಲೆಸಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಸ್ವಾತಂತ್ರೋತ್ಸವ ಸಂದರ್ಭದಲ್ಲಿ ಮಾಡಿದ ಭಾಷಣದಲ್ಲಿ ಬಲೂಚಿಸ್ತಾನದ ಪರಿಸ್ಥಿತಿಯನ್ನು ವಿಶೇಷವಾಗಿ ಪ್ರಸ್ತಾವಿಸಿರುವುದನ್ನು ಶ್ಲಾಘಿಸಿದ್ದ ಬುಗ್ತಿ, ಕಳೆದ ಏಳು ದಶಕಗಳಲ್ಲೇ ಬಲೂಚಿಸ್ತಾನ ಪರ ಇದು ಅತ್ಯಂತ ಪ್ರಬಲ ಹೇಳಿಕೆಯಾಗಿದೆ ಎಂದು ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X