Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವರನ ಮಿತ್ರರ ಗಮ್ಮತ್ತಿಗೆ ಬಲಿಯಾದ ವೃದ್ಧ...

ವರನ ಮಿತ್ರರ ಗಮ್ಮತ್ತಿಗೆ ಬಲಿಯಾದ ವೃದ್ಧ !

ಮದುವೆ ಮನೆಯೀಗ ಶೋಕ ಸಾಗರ

ವಾರ್ತಾಭಾರತಿವಾರ್ತಾಭಾರತಿ20 Sept 2016 4:02 PM IST
share

ಕಾಸರಗೋಡು, ಸೆಪ್ಟಂಬರ್ 20: ಮದುವೆ ಸಮಾರಂಭಕ್ಕೆ ವರನ ಗೆಳೆಯರಾಗಿರುವವರು ನಡೆಸುವ ಅಕ್ರಮ ಅಭಾಸಗಳಿಂದಾಗಿ ವ್ಯಕ್ತಿಯೊಬ್ಬರ ಸಾವಿನಲ್ಲಿ ಸಮಾಪ್ತಿಕಂಡ ಘಟನೆ ಕಾಸರಗೋಡಿನಿಂದ ವರದಿಯಾಗಿದೆ. ಕಳೆದ ದಿವಸ ಕಾಸರಗೋಡು ನಗರ ಸಮೋಪದ ವರನ ಗೆಳೆಯರೆಂದು ಹೇಳುವ ಯುವಕರು ವಧುವಿನ ಕೋಣೆಗೆ ಬಲವಂತವಾಗಿ ಪ್ರವೇಶಿಸಲು ಯತ್ನಿಸಿದ್ದು ತಡೆದ ಹಿರಿಯ ವ್ಯಕ್ತಿಗಳಲೊಬ್ಬರು ಕುಸಿದು ಬಿದ್ದು ಮೃತರಾಗಿದ್ದಾರೆ.

ವರನ ಜೊತೆಗೆ ಕೆಲವರು ವಧುವಿನ ಕೋಣೆಗೆ ಬಲವಂತವಾಗಿ ಪ್ರವೇಶಿಸಲು ಯತ್ನಿಸಿದ್ದಾರೆ. ಆಗ ವಧುಮನೆಯ ಹಿರಿಯರು ತಡೆದಿದ್ದಾರೆ. ಇದರ ನಡುವೆ ಬಲಪ್ರಯೋಗವೂ ನಡೆದಿದೆ. ಆಗ ಹಿರಿಯ ವ್ಯಕ್ತಿ ಕುಸಿದು ಬಿದ್ದು ಅಸುನೀಗಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವ ಮೊದಲೇ ಅವರು ಮೃತಪ್ಟಿದ್ದರು. ಈ ಕುರಿತು ಯಾರೂ ದೂರು ನೀಡಲು ಮುಂದೆ ಬಂದಿಲ್ಲವಾದ್ದರಿಂದ ಘಟನೆ ಅಲ್ಲಿಗೆ ಮುಗಿದಿದೆ ಎಂದು ವೆಬ್‌ಪೋರ್ಟಲೊಂದು ವರದಿ ಮಾಡಿದೆ. ವಿವಾಹದಂದು ರಾತ್ರಿ ವಧುವಿನ ಮನೆಗೆ ಬಂದ ವರನನ್ನು ಕಾರಿಗೆ ಹತ್ತಿಸಿ ಬಹಳ ಹೊತ್ತು ನಗರದಾದ್ಯಂತ ಸುತ್ತಾಡಿಸಿದ ತಂಡವನ್ನು ಇತ್ತೀಚೆಗಷ್ಟೆ ಕಾಸರಗೋಡು ಪೊಲೀಸರು ಬಂಧಿಸಿದ್ದರು. ಉಪ್ಪಳದ ವರನನ್ನು ವಧುವಿನ ಮನೆಗೆ ಹೋಗಲು ಬಿಡದೆ ಕಾರಿನಲ್ಲಿ ಕುಳ್ಳಿರಿಸಿ ನಗರಾದ್ಯಂತ ಈ ಕಿಡಿಗೇಡಿಗಳು ಸುತ್ತಾಡಿಸಿ ಕೀಟಲೆ ನೀಡಿದ್ದರು. ಕಾಸರಗೋಡು ಸಿಐ ಅಬ್ದುರ್ರಹೀಮ್‌ರ ನೇತೃತ್ವದಲ್ಲಿ ಹೀಗೆ ಮೂರು ಕಾರುಗಳಲ್ಲಿ ಸುತ್ತಾಡಿಸಿ ಕೀಟಲೆ ನೀಡಿದ ಹದಿಮೂರು ಮಂದಿಯನ್ನು ಈ ಹಿಂದೆ ಬಂಧಿಸಲಾಗಿತ್ತು. ನಂತರ ವರನನ್ನು ವಧುವಿನ ಮನೆಗೆ ತಲುಪಿಸಿದ ಬಳಿಕ ಕೀಟಲೆ ನೀಡಿದ ಯುವಕರನ್ನು ರಾತ್ರಿ ಪೂರಾ ಪೊಲೀಸ್ ಠಾಣೆಯಲ್ಲಿ ಕುಳ್ಳಿರಿಸಲಾಗಿತ್ತು. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಅಲಂಕರಿಸಿದ ವಧುವಿನ ಕೋಣೆಗೆ ನುಗ್ಗಿ ಅದನ್ನು ಪುಡಿಗುಟ್ಟುವುದು ವರನ ಜೊತೆ ಬರುವ ಗೆಳೆಯರೆನ್ನುವವರ ಮೋಜು ಆಗಿದೆ. ವರನನ್ನು ಮತ್ತು ವಧುವನ್ನು ಮನೆಗೆ ಹೋಗಲು ಬಿಡದೆ ಕಾರಿನಲ್ಲಿ ಸುತ್ತಾಡಿಸಿ ಕೀಟಲೆ ನೀಡುವುದು ಇತ್ತೀಚೆಗೆ ಆರಂಭವಾದ ಸಂಪ್ರದಾಯ ಎನ್ನಲಾಗಿದೆ.ವರನನ್ನು ವಧುವಿನ ಮನೆಯವರಿಗೆ ಬಿಟ್ಟುಕೊಡಲಿಕ್ಕಾಗಿ 25ಸಾವಿರ ರೂಪಾಯಿ ವರೆಗೂ ನೀಡಬೇಕಾಗಿ ಬಂದ ದುರನುಭವವನ್ನು ಒಬ್ಬ ವಧುವಿನ ಪೋಷಕರು ವಿವರಿಸಿದ್ದಾರೆ. ವಿವಾಹ ದಿನದ ಆಭಾಸಗಳಿಂದಾಗಿ ವಧುವರರ ಮನೆಯವರ ನಡುವೆ ಸೃಷ್ಟಿಯಾದ ಭಿನ್ನಾಭಿಪ್ರಾಯಗಳ ಪರಿಣಾಮ ವಿವಾಹ ವಿಚ್ಛೇದನ ನಡೆದಘಟನೆಯೂ ಈ ಹಿಂದೆ ಕಾಸರಗೋಡಿನಲ್ಲಿ ನಡೆದಿದೆ ಎನ್ನುವವರು ಇದ್ದಾರೆಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X