Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗ್ರಾಮಸ್ಥರ ಸಮಸ್ಯೆಗೆ ಸ್ಪ ಂದಿಸಿದ ಶಾಸಕ...

ಗ್ರಾಮಸ್ಥರ ಸಮಸ್ಯೆಗೆ ಸ್ಪ ಂದಿಸಿದ ಶಾಸಕ ಸತೀಶ್ ಸೈಲ್

ವಾರ್ತಾಭಾರತಿವಾರ್ತಾಭಾರತಿ20 Sept 2016 10:10 PM IST
share
ಗ್ರಾಮಸ್ಥರ ಸಮಸ್ಯೆಗೆ ಸ್ಪ ಂದಿಸಿದ ಶಾಸಕ ಸತೀಶ್ ಸೈಲ್

ಕಾರವಾರ, ಸೆ.20: ವಿದ್ಯುತ್ ಸಂಪರ್ಕ ಇಲ್ಲದೆ ದಿನ ಕಳೆಯುತ್ತಿದ್ದ ಮಹಿಳೆಯೋರ್ವರಿಗೆ ಶಾಸಕ ಸತೀಶ್ ಸೈಲ್ ತಮ್ಮ ಖರ್ಚಿನಿಂದ ವಿದ್ಯುತ್ ಕಂಬಗಳನ್ನು ಹಾಕಿ ವಿದ್ಯುತ್ ಪೂರೈಸುವುದಾಗಿ ಭರವಸೆ ನೀಡಿದ್ದಾರೆ.

 ತಾಲೂಕಿನ ಕುಗ್ರಾಮ ನಗೆಕೋವೆ ಗ್ರಾಮದ ಮಹಿಳೆ ಜಯಶ್ರಿ ಗೌಡ ಎಂಬವರು ಶಾಸಕ ಸತೀಶ ಸೈಲ್ ಅವರನ್ನು ಸೋಮವಾರ ಭೇಟಿ ಮಾಡಿ, ತಮ್ಮ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಖಾಸಗಿ ಜಮೀನು ಮಾಲಕರು ವಿದ್ಯುತ್ ಲೈನ್ ಎಳೆಯಲು ಅಡ್ಡಿಪಡಿಸುತ್ತಿದ್ದಾರೆ. ಮನೆಗೆ ವಿದ್ಯುತ್ ಪಡೆಯಬೇಕು ಎಂದರೆ ಸುತ್ತುವರಿದು ವಿದ್ಯುತ್ ಕಂಬಗಳ ಆವಶ್ಯಕತೆ ಇದ್ದು, ಇದಕ್ಕೆ ಹೆಚ್ಚು ಖರ್ಚು ತಗಲುತ್ತದೆ ಎಂದು ಶಾಸಕರ ಗಮನಕ್ಕೆ ತಂದರು.

ಇದಕ್ಕೆ ಸ್ಪಂದಿಸಿದ ಶಾಸಕ ಸತೀಶ ಸೈಲ್, ಅಲ್ಲೇ ಇದ್ದ ಹೆಸ್ಕಾಂ ಅಧಿಕಾರಿಗೆ ಸಮಸ್ಯೆ ಬಗೆ ಹರಿಸಬೇಕು ಎಂದು ಸೂಚಿಸಿದರು. ಜಯಶ್ರೀ ಗೌಡ ಅವರ ಮನೆಗೆ ವಿದ್ಯುತ್ ಪೂರೈಸಲು ಬೇಕಾದ ಐದು ವಿದ್ಯುತ್ ಕಂಬಕ್ಕೆ 60 ಸಾವಿರ ರೂ. ತಾನು ನೀಡುವುದಾಗಿ ಹೇಳಿ ತಕ್ಷಣ ಕ್ರಮಕೈಗೊಳ್ಳುವುದಾಗಿ ತಿಳಿಸಿದರು. ಬಳಿಕ ನಗಕೋವೆಯಲ್ಲಿ ಪದೇ ಪದೇ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದೆ ಎಂದು ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದರು. ಇದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ವಿದ್ಯುತ್ ಸಮಸ್ಯೆಗಳ ಜೊತೆಗೆ ಹಕ್ಕು ಪತ್ರದಲ್ಲಿರುವಂತೆ ರೆಕಾರ್ಡ್‌ನಲ್ಲಿ ಹೆಸರು ನಮೂದಿಸುವುದು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ಜನರು ಸೈಲ್ ಅವರಿಗೆ ತಮ್ಮ ಮನವಿಗಳನ್ನು ಸಲ್ಲಿಸಿದರು. ಶಿರವಾಡ ಹಾಗೂ ಮುಖೇರಿ ಭಾಗದ ಜನರು ಇಂದಿರಾ ಆವಾಸ್ ಯೋಜನೆಗೆ ಸಂಬಂಧಿಸಿದಂತೆ ಆಗುತ್ತಿರುವ ತೊಂದರೆಯ ಬಗ್ಗೆ ವಿವರಿಸಿದರು. ಈ ಭಾಗದ ಜನರಿಗೆ ಈಗಾಗಲೇ ಹಕ್ಕು ಪತ್ರ ವಿತರಿಸಲಾಗಿದ್ದು, ರೆಕಾರ್ಡ್‌ನಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಮನೆ ನಿರ್ಮಿಸಿಕೊಳ್ಳಲು ತೊಂದರೆಯಾಗುತ್ತಿದೆ ಎಂದು ದೂರಿದರು.

ಹಿಂದುಳಿದ ಹಾಗೂ ಪರಿಶಿಷ್ಟ ಸಮಾಜದವರು ಬದುಕುತ್ತಿರುವ ಈ ಪ್ರದೇಶದ ಜನರಿಗೆ ಅನುಕೂಲವಾಗುವಂತೆ ಆರ್‌ಟಿಸಿಯಲ್ಲಿ ಹೆಸರು ನೋಂದಾವಣೆ ಮಾಡಬೇಕು. ಅಲ್ಲದೆ ಸರಕಾರದ ಸೌಲಭ್ಯಗಳು ನಮಗೆ ದೊರಕುವಂತೆ ಮಾಡಬೇಕು ಎಂದು ಒತ್ತಾಯಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X