Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕಬಡ್ಡಿ ವಿಶ್ವಕಪ್: ಅನೂಪ್ ಕುಮಾರ್ ಭಾರತದ...

ಕಬಡ್ಡಿ ವಿಶ್ವಕಪ್: ಅನೂಪ್ ಕುಮಾರ್ ಭಾರತದ ನಾಯಕ

ವಾರ್ತಾಭಾರತಿವಾರ್ತಾಭಾರತಿ20 Sept 2016 11:56 PM IST
share
ಕಬಡ್ಡಿ ವಿಶ್ವಕಪ್: ಅನೂಪ್ ಕುಮಾರ್ ಭಾರತದ ನಾಯಕ

ಮುಂಬೈ, ಸೆ.20: ಹರ್ಯಾಣದ ಸ್ಟಾರ್ ರೈಡರ್ ಅನೂಪ್ ಕುಮಾರ್ ಮುಂದಿನ ತಿಂಗಳು ಅಹ್ಮದಾಬಾದ್‌ನಲ್ಲಿ ಆರಂಭವಾಗಲಿರುವ ಕಬಡ್ಡಿ ವಿಶ್ವಕಪ್‌ನಲ್ಲಿ ಭಾರತದ ಪುರುಷರ ಕಬಡ್ಡಿ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ.

ಅಕ್ಟೋಬರ್ ಏಳರಿಂದ ಆರಂಭವಾಗಲಿರುವ ವಿಶ್ವಕಪ್ ಟೂರ್ನಿಗೆ 14 ಸದಸ್ಯರನ್ನು ಒಳಗೊಂಡ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಆಲ್‌ರೌಂಡರ್ ಮಂಜೀತ್ ಚಿಲ್ಲರ್ ಉಪ ನಾಯಕನಾಗಿ ಆಯ್ಕೆಯಾಗಿದ್ದಾರೆ.

ಟೂರ್ನಿಯಲ್ಲಿ ಒಟ್ಟು 12 ತಂಡಗಳು ಭಾಗವಹಿಸಲಿದ್ದು, ತಂಡಗಳನ್ನು ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಲಾಯಿತು.

ಟೂರ್ನಿಯಲ್ಲಿ ಆತಿಥೇಯ ಭಾರತವಲ್ಲದೆ ಇರಾನ್, ದಕ್ಷಿಣ ಕೊರಿಯಾ, ಬಾಂಗ್ಲಾದೇಶ, ಅಮೆರಿಕ, ಇಂಗ್ಲೆಂಡ್, ಆಸ್ಟ್ರೇಲಿಯ, ಪೊಲೆಂಡ್, ಥಾಯ್ಲೆಂಡ್, ಜಪಾನ್, ಅರ್ಜೆಂಟೀನ, ಕೀನ್ಯದ ಕಬಡ್ಡಿ ತಂಡಗಳು ಭಾಗವಹಿಸಲಿವೆ.

ಬಲ್ವಾನ್ ಸಿಂಗ್ ಮುಖ್ಯ ಕೋಚ್ ಆಗಿಯೂ, ಇ. ಭಾಸ್ಕರನ್ ಉಪ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.

ಅಹ್ಮದಾಬಾದ್‌ನಲ್ಲಿ ನಡೆದ ತರಬೇತಿ ಶಿಬಿರ ಭಾರತೀಯ ತಂಡಕ್ಕೆ ಸರಿಯಾದ ಆಟಗಾರರನ್ನು ಆಯ್ಕೆ ಮಾಡಲು ನೆರವಾಗಿದೆ. ಮುಂಬರುವ ವಿಶ್ವಕಪ್‌ಗೆ ಸಮತೋಲಿತ ತಂಡವನ್ನು ಆಯ್ಕೆ ಮಾಡುವುದು ನಮ್ಮ ಗುರಿಯಾಗಿತ್ತು ಎಂದು ಬಲ್ವಾನ್ ತಿಳಿಸಿದ್ದಾರೆ.

ಕ್ರಿಕೆಟ್ ದಂತಕತೆ ಹಾಗೂ 1983ರ ವಿಶ್ವಕಪ್ ವಿಜೇತ ಕ್ರಿಕೆಟ್ ತಂಡದ ನಾಯಕ ಕಪಿಲ್‌ದೇವ್ ತಂಡದ ಜರ್ಸಿಯನ್ನು ಅನಾವರಣಗೊಳಿಸಿದರು. ಕ್ರಿಕೆಟ್ ಐಕಾನ್ ಕಪಿಲ್‌ದೇವ್ ಭಾರತ ತಂಡ ಆಸ್ಟ್ರೇಲಿಯ ನೆಲದಲ್ಲಿ ಮೊದಲ ಬಾರಿ ಸೀಮಿತ ಓವರ್ ಕ್ರಿಕೆಟ್ ಸರಣಿ ಆಡಿದ್ದಾಗ ತಾನು ಧರಿಸಿದ್ದ ಹಸ್ತಾಕ್ಷರವಿರುವ ಬಣ್ಣದ ಟೀ-ಶರ್ಟ್‌ನ್ನು ಅನೂಪ್‌ಗೆ ಉಡುಗೊರೆಯಾಗಿ ನೀಡಿದರು.

ಭಾರತದ ಕಬಡ್ಡಿ ತಂಡ:

ಅನೂಪ್ ಕುಮಾರ್(ನಾಯಕ), ಅಜಯ್ ಠಾಕೂರ್, ದೀಪಕ್ ಹೂಡ, ಧರ್ಮರಾಜ್, ಜಸ್ವಿರ್ ಸಿಂಗ್, ಕಿರಣ್ ಪಾರ್ಮರ್, ಮಂಜೀತ್ ಚಿಲ್ಲರ್(ಉಪನಾಯಕ), ಮೋಹಿತ್ ಚಿಲ್ಲರ್, ನಿತಿನ್ ಥೊಮರ್, ಪ್ರದೀಪ್ ನರ್ವಾಲ್, ರಾಹುಲ್ ಚೌಧರಿ, ಸಂದೀಪ್ ನರ್ವಾಲ್, ಸುರೇಂದರ್ ನಾಡಾ, ಸುರ್ಜೀತ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X