Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕ್ರಿಕೆಟರ್ ಕೈಫ್ ಶಾರ್ಪ್ ಶೂಟರ್...

ಕ್ರಿಕೆಟರ್ ಕೈಫ್ ಶಾರ್ಪ್ ಶೂಟರ್ ಕ್ರಿಮಿನಲ್ ಆದ ಕತೆ !

ವಾರ್ತಾಭಾರತಿವಾರ್ತಾಭಾರತಿ21 Sept 2016 8:27 AM IST
share
ಕ್ರಿಕೆಟರ್ ಕೈಫ್ ಶಾರ್ಪ್ ಶೂಟರ್ ಕ್ರಿಮಿನಲ್  ಆದ ಕತೆ !

ಹೊಸದಿಲ್ಲಿ, ಸೆ. 21 : ಭಾರತದ ಖ್ಯಾತ ಕ್ರಿಕೆಟ್ ಆಟಗಾರ, ಹಾಲಿ ಛತ್ತೀಸ್ ಗಢ ರಣಜಿ ತಂಡದ ನಾಯಕ ಮೊಹಮ್ಮದ್ ಕೈಫ್ ತನಗೇ ಗೊತ್ತಿಲ್ಲದಂತೆ ಕುಖ್ಯಾತ ಶಾರ್ಪ್ ಶೂಟರ್ ಆಗಿ ಬದಲಾದ ಕತೆ ಇದು. ಒಮ್ಮೆಗೆ ನಮಗೆ ನಗು ಬಂದರೂ ಸಾಮಾಜಿಕ ಜಾಲತಾಣ ಹಾಗು ಮಾಧ್ಯಮಗಳ ಬೇಜವಾಬ್ದಾರಿತನ ಹೇಗೆ ವ್ಯಕ್ತಿಯ ಚಾರಿತ್ರ್ಯ ಹನನಕ್ಕೆ ದಾರಿಯಾಗುತ್ತದೆ ಎಂಬುದಕ್ಕೆ ಇದು ಒಂದು ಉತ್ತಮ ನಿದರ್ಶನ.

ಇತ್ತೀಚಿಗೆ ಬಿಹಾರದಲ್ಲಿ ಆರ್ ಜೆ ಡಿ ಪಕ್ಷದ ಮಾಜಿ ಸಂಸದ ಹಾಗು ಕುಖ್ಯಾತ ಕ್ರಿಮಿನಲ್ ಮೊಹಮ್ಮದ್ ಶಹಾಬುದ್ದೀನ್  ೧೧ ವರ್ಷಗಳ ಜೈಲು ವಾಸದ ಬಳಿಕ ಜಾಮೀನು ಪಡೆದು ಬಿಡುಗಡೆಯಾದರು . ಸ್ವಾಭಾವಿಕವಾಗಿ ಅವರ ಹಲವಾರು ಬೆಂಬಲಿಗರು ಅವರನ್ನು ಸ್ವಾಗತಿಸಲು ಜೈಲಿನ ಬಾಗಿಲಿಗೇ ಹೋಗಿದ್ದರು. ಆದರೆ ಈ ಬೆಂಬಲಿಗರ ಪೈಕಿ ಮೊಹಮ್ಮದ್ ಕೈಫ್ ಎಂಬ ಹೆಸರಿನ ಶಾರ್ಪ್ ಶೂಟರ್ ಒಬ್ಬನೂ ಇದ್ದ. ಆದರೆ " ಈ ಶೂಟರ್ ಕೈಫ್ " ಸಾಮಾಜಿಕ ಜಾಲತಾಣಗಳಿಗೆ ತಲುಪುವಾಗ  "ಮಾಜಿ ಕ್ರಿಕೆಟರ್ ಹಾಲಿ ಶಾರ್ಪ್ ಶೂಟರ್ ಮೊಹಮ್ಮದ್ ಕೈಫ್ " ಎಂದು ಬದಲಾಗಿಬಿಟ್ಟಿದ್ದಾನೆ ! 

ಸದ್ಯ ಛತ್ತೀಸ್ ಗಢ ರಣಜಿ ತಂಡದ ನಾಯಕನಾಗಿ ಮುಂದಿನ ಕ್ರಿಕೆಟ್ ಋತುವಿಗೆ ಸಿದ್ಧರಾಗುತ್ತಿರುವ ಕೈಫ್ ಸೋದರನಿಗೆ ಪತ್ರಕರ್ತನೊಬ್ಬ ಕರೆ ಮಾಡಿ " ಏ ಕೈಫ್ ಭಾಯ್ ನೇ ಕ್ಯಾ ಕರ್ ದಿಯಾ ( ಈ ಕೈಫ್ ಭಾಯ್ ಯಾಕೆ ಹೀಗೆ ಮಾಡಿದರು ? ) ಎಂದು ಕೇಳಿದಾಗಲೇ ಪ್ರಕರಣದ ಗಂಭೀರತೆ ಅರಿವಿಗೆ ಬಂತು. ಸಾಲದ್ದಕ್ಕೆ  'ಕ್ರಿಕೆಟರ್ ಮೊಹಮ್ಮದ್ ಕೈಫ್ ಕು ಇನ್ಸಾಫ್ ದೊ ( ಕ್ರಿಕೆಟರ್ ಮೊಹಮ್ಮದ್ ಕೈಫ್ ಗೆ ನ್ಯಾಯ ಕೊಡಿ )' ಎಂಬ ಚಿತ್ರವೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಹರಿದಾಡಿತು. 

ಈ ಬಗ್ಗೆ ' ಕ್ರಿಕೆಟಿಗ ಕೈಫ್ ' ವಿವರವಾಗಿ ಸ್ಪಷ್ಟೀಕರಣ ನೀಡಿದ ಮೇಲೆ ವಿಷಯ ಸ್ಪಷ್ಟವಾಯಿತು. "ನಾನು ಗನ್ ನಿಂದ ಶೂಟ್ ಮಾಡುವುದಿಲ್ಲ, ಬಾಲ್ ನಿಂದ ಸ್ಟಂಪ್ ಗೆ ಶೂಟ್ ಮಾಡುತ್ತೇನೆ " ಎಂದು ಕೈಫ್ ತಮ್ಮ ಸ್ಪಷ್ಟೀಕರಣದಲ್ಲಿ ಹೇಳಿದ್ದಾರೆ. 

ಅದ್ಭುತ ಫೀಲ್ಡರ್ ಆಗಿರುವ ಕೈಫ್ ಉತ್ತರ ಪ್ರದೇಶದಿಂದ ಭಾರತೀಯ ಟೆಸ್ಟ್ ತಂಡ ಪ್ರತಿನಿಧಿಸಿದ ಪ್ರಪ್ರಥಮ ಆಟಗಾರ.  2000 ದಲ್ಲಿ ಅಂಡರ್ 19 ತಂಡದ ನಾಯಕನಾಗಿ ದೇಶಕ್ಕೆ ವಿಶ್ವ ಕಪ್ ಗೆದ್ದವರು. 2002 ರಲ್ಲಿ ಲಾರ್ಡ್ಸ್ ನಲ್ಲಿ ನಡೆದ  ನ್ಯಾಟ್ ವೆಸ್ಟ್ ಸರಣಿಯ ಫೈನಲ್ ನಲ್ಲಿ ಇಂಗ್ಲೆಂಡ್ ನ ಬೃಹತ್ ಮೊತ್ತವನ್ನು ಎದುರಿಸಿ ತಂಡವನ್ನು ಗೆಲ್ಲಿಸಿದ ಶ್ರೇಯಸ್ಸು ಕೈಫ್ ಅವರದ್ದು. 


 

My name is @MohammadKaif but I m not that Sharp Shooter.
Me&family getting lot of calls.M
playing only with bat&ball pic.twitter.com/JvYkWayQwo

— Mohammad Kaif (@MohammadKaif) September 20, 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X