Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದಲ್ಲಿ 10 ವರ್ಷದಿಂದ ಬಾಕಿ ಇರುವ 90%...

ದೇಶದಲ್ಲಿ 10 ವರ್ಷದಿಂದ ಬಾಕಿ ಇರುವ 90% ಪ್ರಕರಣಗಳು ಈ 6 ರಾಜ್ಯಗಳಲ್ಲಿವೆ!

* ಒಟ್ಟು ದೇಶಾದ್ಯಂತ ನ್ಯಾಯಾಲಯಗಳಲ್ಲಿ ಎಷ್ಟು ಕೋಟಿ ಪ್ರಕರಣಗಳು ಬಾಕಿ ಇವೆ ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ21 Sept 2016 8:53 AM IST
share
ದೇಶದಲ್ಲಿ 10 ವರ್ಷದಿಂದ ಬಾಕಿ ಇರುವ 90% ಪ್ರಕರಣಗಳು ಈ 6 ರಾಜ್ಯಗಳಲ್ಲಿವೆ!

ಎಷ್ಟು ಲಕ್ಷ ಕ್ರಿಮಿನಲ್ ಪ್ರಕರಣಗಳು ಧೂಳು ತಿನ್ನುತ್ತಿವೆ?

ಹೊಸದಿಲ್ಲಿ,ಸೆ.21: ದೇಶದಲ್ಲಿ ಹತ್ತು ವರ್ಷಕ್ಕಿಂತ ಹೆಚ್ಚು ಕಾಲದಿಂದ ಬಾಕಿ ಉಳಿದಿರುವ 23 ಲಕ್ಷ ಪ್ರಕರಣಗಳ ಶೇಕಡ 90ರಷ್ಟು ಪ್ರಕರಣಗಳು ಆರು ರಾಜ್ಯಗಳಲ್ಲೇ ಇವೆ. ಒಟ್ಟಾರೆ ಬಾಕಿ ಪ್ರಕರಣಗಳಲ್ಲಿ ಇವು ಅಗ್ರ ರಾಜ್ಯಗಳಲ್ಲದಿದ್ದರೂ ದೀರ್ಘಕಾಲದಿಂದ ಬಾಕಿ ಇರುವ ಪ್ರಕರಣಗಳಲ್ಲಿ ಈ ರಾಜ್ಯಗಳಿಗೆ ಅಗ್ರಸ್ಥಾನ.

ದೇಶದಲ್ಲಿ ಒಟ್ಟಾರೆ ಹತ್ತು ವರ್ಷಗಳಿಂದ ಬಾಕಿ ಇರುವ ಪ್ರಕರಣಗಳಲ್ಲಿ ಉತ್ತರ ಪ್ರದೇಶದ ಪಾಲು ಶೇಕಡ 30ರಷ್ಟು. ಉಳಿದಂತೆ ಗುಜರಾತ್ (22), ಮಹಾರಾಷ್ಟ್ರ (11), ಬಿಹಾರ (10), ಒಡಿಶಾ ಹಾಗೂ ಪಶ್ಚಿಮ ಬಂಗಾಳದ ಪಾಲು ತಲಾ ಶೇಕಡಾ 8ರಷ್ಟಿವೆ. ದೇಶದಲ್ಲಿ ಅಧೀನ ನ್ಯಾಯಾಲಯಗಳಲ್ಲಿ ಬಾಕಿ ಇರುವ ಒಟ್ಟು 2.29 ಕೋಟಿ ಪ್ರಕರಣಗಳ ಪೈಕಿ 22.95 ಲಕ್ಷ ಪ್ರಕರಣಗಳು ಹತ್ತು ವರ್ಷಕ್ಕಿಂತ ಹಿಂದಿನಿಂದಲೇ ಬಾಕಿ ಇದ್ದರೆ, ಶೇಕಡ 40ರಷ್ಟು ಪ್ರಕರಣಗಳು ಐದರಿಂದ ಹತ್ತು ವರ್ಷದವರೆಗೆ ಬಾಕಿ ಇರುವಂಥವು.

ರಾಷ್ಟ್ರೀಯ ನ್ಯಾಯಾಂಗ ಮಾಹಿತಿ ಗ್ರಿಡ್‌ನ ಅಂಕಿ ಅಂಶಗಳ ಪ್ರಕಾರ ಉತ್ತರ ಪ್ರದೇಶದಲ್ಲಿ ಸುಮಾರು ಏಳು ಲಕ್ಷ ಪ್ರಕರಣಗಳು ಹತ್ತು ವರ್ಷಕ್ಕಿಂತ ಅಧಿಕ ಅವಧಿಯಿಂದಲೂ ಬಾಕಿ ಇವೆ. ಹತ್ತು ವರ್ಷಕ್ಕಿಂತ ಅಧಿಕ ಕಾಲದಿಂದ ಬಾಕಿ ಇರುವ ಪ್ರಕರಣಗಳಲ್ಲಿ ಶೇಕಡ 71ರಷ್ಟು ಕ್ರಿಮಿನಲ್ ಪ್ರಕರಣಗಳಾಗಿದ್ದು, ವಾಸ್ತವವಾಗಿ ನ್ಯಾಯಾಲಯಗಳು ಇವುಗಳನ್ನು ನಿಗದಿತ ಕಾಲಮಿತಿಯಲ್ಲಿ ವಿಲೇವಾರಿ ಮಾಡಬೇಕಿತ್ತು. ಇದೀಗ ನ್ಯಾಯಾಲಯ ಹಳೆ ಪ್ರಕರಣಗಳನ್ನು ಆದ್ಯತೆ ಮೇಲೆ ಇತ್ಯರ್ಥಪಡಿಸುತ್ತಿದೆ. ಉದಾಹರಣೆಗೆ ಹಳೆ ಬಾಕಿ ಪ್ರಕರಣಗಳಲ್ಲಿ ಎರಡನೆ ಸ್ಥಾನದಲ್ಲಿರುವ ಗುಜರಾತ್‌ನಲ್ಲಿ ಕಳೆದ ತಿಂಗಳು ವಿಲೇವಾರಿಯಾದ 9 ಸಾವಿರ ಪ್ರಕರಣಗಳಲ್ಲಿ 6400 ಹಳೆಯ ಪ್ರಕರಣಗಳು ಹಾಗೂ 2500 ಸಿವಿಲ್ ಪ್ರಕರಣಗಳು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X