Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮದೀನಾಕ್ಕೆ ಹಾಜಿಗಳಿಂದ ಕಣ್ಣೀರ ವಿದಾಯ

ಮದೀನಾಕ್ಕೆ ಹಾಜಿಗಳಿಂದ ಕಣ್ಣೀರ ವಿದಾಯ

ವಾರ್ತಾಭಾರತಿವಾರ್ತಾಭಾರತಿ21 Sept 2016 3:32 PM IST
share
ಮದೀನಾಕ್ಕೆ ಹಾಜಿಗಳಿಂದ ಕಣ್ಣೀರ ವಿದಾಯ

ಮದೀನಾ, ಸೆ.21: ಪ್ರವಾದಿ ಮಸೀದಿಗೆ ವಿದಾಯ ಹೇಳಿ ತಮ್ಮ ಮನೆಗಳಿಗೆ ತೆರಳುವ ಭಾವನಾತ್ಮಕ ಕ್ಷಣ ಅದು. ವಿಶ್ವದ ಮೂಲೆ ಮೂಲೆಗಳಿಂದ ಈ ಪವಿತ್ರ ಕ್ಷೇತ್ರಕ್ಕೆ ಆಗಮಿಸಿದ್ದ ಯಾತ್ರಾರ್ಥಿಗಳು, ಕಣ್ಣೀರಧಾರೆಯೊಂದಿಗೆ, ಮಸೀದಿಯತ್ತ ಕೈಬೀಸಿ ವಿದಾಯ ಹೇಳುವ ದೃಶ್ಯ ಕಂಡುಬಂತು.

ಹಜ್ ಯಾತ್ರೆ ಋತುವಿನ ಮುಕ್ತಾಯ ಅಂಗವಾಗಿ, ಮದೀನಾದ ಗವರ್ನರ್, ಯುವರಾಜ ಫೈಝಲ್ ಬಿಲ್ ಸಲ್ಮಾನ್ ಅವರು ಯಾತ್ರಾರ್ಥಿಗಳ ಸ್ವಾಗತ ವ್ಯವಸ್ಥೆ ಹಾಗೂ ನಿರ್ಗಮನ ಕೇಂದ್ರಗಳನ್ನು ಪರಿಶೀಲಿಸಿದರು. "ದೇವರ ಅತಿಥಿಗಳಿಗೆ ನಮ್ಮ ಸಾಮ್ರಾಜ್ಯ ಅತ್ಯುತ್ತಮ ಸೇವೆಯನ್ನು ಒದಗಿಸಲು ಬದ್ಧವಾಗಿದೆ. ಯಾವಾಗಲೂ ಅವರನ್ನು ಆತ್ಮೀಯವಾಗಿ ಸ್ವಾಗತಿಸುತ್ತೇವೆ. ದೇವರ ಅತಿಥಿಗಳಿಗೆ ಸೇವೆ ಮಾಡುವುದು ನಮಗೆ ಹೆಮ್ಮೆ" ಎಂದು ಆತ್ಮೀಯವಾಗಿ ನುಡಿದರು.

"ಹಜ್ ಯಾತ್ರಿಗಳು ತಮ್ಮ ಧಾರ್ಮಿಕ ವಿಧಿಗಳನ್ನು ಸುಲಭವಾಗಿ, ಶಾಂತಿಯುತ ಹಾಗೂ ಆರಾಮದಾಯಕವಾಗಿ ನೆರವೇರಿಸಲು ಅನುವಾಗುವಂತೆ ಸಾಮ್ರಾಜ್ಯ ಸಣ್ಣಪುಟ್ಟ ವಿಷಯಗಳ ಬಗ್ಗೆ ಕೂಡಾ ಗಮನ ಹರಿಸಿದೆ" ಎಂದು ಯುವರಾಜ ಸಲ್ಮಾನ್ ಹೇಳಿದರು.

ಹಜ್ ವಿಧಿವಿಧಾನಗಳನ್ನು ಪೂರೈಸಿದ 1,40,640 ಯಾತ್ರಿಗಳು ಮದೀನಾದಲ್ಲಿರುವ ಪ್ರವಾದಿಯ ಮಸೀದಿಗೆ ಭೇಟಿ ನೀಡಿದ್ದರು. ಮದೀನಾಗೆ ಆಗಮಿಸಿದ ಯಾತ್ರಿಗಳ ಪೈಕಿ 32,034 ಮಂದಿ ಈಗಾಗಲೇ ತಮ್ಮ ದೇಶಗಳಿಗೆ ವಾಪಸ್ಸಾಗಿದ್ದಾರೆ ಎಂದು ಪ್ರಕಟಣೆ ಹೇಳಿದೆ. 25279 ಮಂದಿ ಯಾತ್ರಿಗಳು ಸೋಮವಾರ ಮದೀನಾಗೆ ಆಗಮಿಸಿದ್ದು, 19222 ಮಂದಿ ಅದೇ ವಾಪಸ್ಸಾಗಿದ್ದಾರೆ. ಉಳಿದ 8433 ಮಂದಿಯ ಪೈಕಿ 24 ಮಂದಿಯನ್ನು ಮದೀನಾದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಸೌದಿ ಪ್ರೆಸ್ ಏಜೆನ್ಸಿ ವರದಿ ಮಾಡಿದೆ.

ಪ್ರಿನ್ಸ್ ಮುಹಮ್ಮದ್ ಬಿನ್ ಅಬ್ದುಲ್ ಅಝೀಝ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ 18741 ಮಂದಿ ವಾಪಸ್ಸಾಗಿದ್ದಾರೆ. 155 ವಿಮಾನಗಳು ಪ್ರಯಾಣಿಕರನ್ನು ಆಯಾ ದೇಶಗಳಿಗೆ ಹೊತ್ತೊಯ್ದಿವೆ ಎಂದು ವಿವರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X