Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಈ ಪ್ರಶ್ನೆಗಳಿಗೆ ಉತ್ತರಿಸಿ ನಿಮ್ಮ ಹೃದಯದ...

ಈ ಪ್ರಶ್ನೆಗಳಿಗೆ ಉತ್ತರಿಸಿ ನಿಮ್ಮ ಹೃದಯದ ಆರೋಗ್ಯ ಸ್ಥಿತಿ ತಿಳಿದುಕೊಳ್ಳಿ

ವಾರ್ತಾಭಾರತಿವಾರ್ತಾಭಾರತಿ22 Sept 2016 11:45 PM IST
share
ಈ ಪ್ರಶ್ನೆಗಳಿಗೆ ಉತ್ತರಿಸಿ ನಿಮ್ಮ ಹೃದಯದ ಆರೋಗ್ಯ ಸ್ಥಿತಿ ತಿಳಿದುಕೊಳ್ಳಿ

ಹೃದಯರೋಗ ಬಹಳ ಮಾರಕ ಮತ್ತು ಅದರ ಪರಿಣಾಮಗಳೇನು ಎನ್ನುವುದು ನಾವೆಲ್ಲಾ ಓದಿರುತ್ತೇವೆ. ಆದರೆ ನಮ್ಮದೇ ಹೃದಯದ ಬಗ್ಗೆ ನಾವೆಷ್ಟು ಜಾಣರು? ನಮ್ಮ ಅಲಕ್ಷ್ಯದ ಕಾರಣದಿಂದಲೇ ನಮ್ಮಲ್ಲಿ ಬಹಳಷ್ಟು ಮಂದಿ ಹೃದಯ ಸಮಸ್ಯೆಗಳನ್ನು ಕಾಣುತ್ತೇವೆ. ಹೃದಯಕ್ಕೆ ಆದ ಹಾನಿಯನ್ನು ಬದಲಿಸುವುದು ಬಹುತೇಕ ಅಸಾಧ್ಯವೇ ಆಗಿರುತ್ತದೆ. ಹೀಗಾಗಿ ನೀವು ಹೃದಯದ ಬಗ್ಗೆ ಜಾಣರಾಗಿರಬೇಕೆಂದರೆ ಸ್ವತಃ ಪರೀಕ್ಷಿಸಿಕೊಳ್ಳಿ:

ನಿಮ್ಮ ಕೊಲೆಸ್ಟರಾಲ್ ಮಟ್ಟ ಎಷ್ಟು ಎನ್ನುವುದು ನಿಮಗೆ ಗೊತ್ತೆ?

10 ಮಂದಿಯಲ್ಲಿ ಒಬ್ಬರು ಮಾತ್ರ ತಮ್ಮ ಕೊಲೆಸ್ಟರಾಲ್ ಮಟ್ಟದ ಬಗ್ಗೆ ತಿಳಿದುಕೊಂಡಿರುತ್ತಾರೆ. ದೇಹದ ಕೋಶಗಳು ಉತ್ತಮವಾಗಿ ಕೆಲಸ ಮಾಡುವಲ್ಲಿ ಕೊಲೆಸ್ಟರಾಲ್ ಮಹತ್ವದ ಪಾತ್ರವಹಿಸುತ್ತದೆ. ಆದರೆ ಕೊಲೆಸ್ಟರಾಲ್ ರಕ್ತದಲ್ಲಿ ಹೆಚ್ಚಿನ ಪ್ರಮಾಣದಲ್ಲಿದ್ದರೆ ಹೃದಯ ರೋಗಕ್ಕೆ ಕಾರಣವಾಗಬಹುದು.

ರಕ್ತದ ಒತ್ತಡದ ಬಗ್ಗೆ ನಿಮಗೆ ಗೊತ್ತೆ?

ಶೇ. 50ಕ್ಕಿಂತಲೂ ಕಡಿಮೆ ಮಂದಿ ತಮ್ಮ ರಕ್ತದ ಒತ್ತಡವನ್ನು ತಿಳಿದುಕೊಂಡಿದ್ದಾರೆ. ಅಧಿಕ ರಕ್ತದೊತ್ತಡ ಹೃದಯದ ಸಮಸ್ಯೆಯನ್ನು ತರುತ್ತದೆ. ರಕ್ತದೊತ್ತಡವನ್ನು ಗಮನಿಸಿಕೊಂಡು ಅದು 120ರಿಂದ 80ರ ಒಳಗೆ ಇರುವುದನ್ನು ಖಚಿತಪಡಿಸಿ.

ನೀವು ಸೂಕ್ತ ತೂಕವನ್ನು ಹೊಂದಿದ್ದೀರಾ?

ಬಹಳಷ್ಟು ಮಂದಿಗೆ ತಮ್ಮ ಬಾಡಿ ಮಾಸ್ ಇಂಡೆಕ್ಸ್ (ಬಿಎಂಐ) ಗೊತ್ತಿಲ್ಲ. ಅಧಿಕ ಬಿಎಂಐ ಅಥವಾ ಅಧಿಕ ತೂಕ ಇದ್ದರೆ ಹೃದಯ ರೋಗದ ಅಪಾಯ ಹೆಚ್ಚಾಗುತ್ತದೆ. ಅಷ್ಟೇ ಅಲ್ಲ, ಅದು ಟೈಪ್2 ಮಧುಮೇಹಕ್ಕೆ ಕಾರಣವಾಗಬಹುದು.

ಧೂಮಪಾನ ಮತ್ತು ಮದ್ಯಸೇವನೆಯಿಂದ ದೂರವಿದ್ದೀರಾ?

ಬಹಳಷ್ಟು ಮಂದಿಗೆ ಧೂಮಪಾನ ಜೀವಕ್ಕೆ ಹಾನಿ ಎಂದು ಗೊತ್ತಿದೆ. ಆದರೆ ಧೂಮಪಾನ ಹೃದಯ ರೋಗದ ಅಪಾಯ ತರುತ್ತದೆ ಎನ್ನುವುದು ಗೊತ್ತೆ? ಧೂಮಪಾನ ನಿಲ್ಲಿಸುವಾಗ, ನೀವು ಧೂಮಪಾನ ನಿಲ್ಲಿಸಿದರೆ , ನಿಮ್ಮ ಹೃದಯದ ಆಯಸ್ಸು  ಹತ್ತು ವರ್ಷ ಹೆಚ್ಚಿಸಿದಂತೆ . 

ಇದರಲ್ಲಿ ಎರಡು ಪ್ರಶ್ನೆಗಳಿಗಿಂತ ಹೆಚ್ಚು ಪ್ರಶ್ನೆಗೆ ನೀವು ಇಲ್ಲ ಎಂದು ಉತ್ತರಿಸಿದ್ದರೆ ನಿಮ್ಮ ಹೃದಯ ಅಪಾಯದಲ್ಲಿದೆ ಎಂದುಕೊಳ್ಳಬೇಕು.

http://timesofindia.indiatimes.com/

share
ವಾರ್ತಾಭಾರತಿ
ವಾರ್ತಾಭಾರತಿ
Next Story
X