Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಈ ಪ್ರವಾಸಿಯ ಫೇಸ್‌ಬುಕ್ ಪೋಸ್ಟ್ ಓದಿದರೆ...

ಈ ಪ್ರವಾಸಿಯ ಫೇಸ್‌ಬುಕ್ ಪೋಸ್ಟ್ ಓದಿದರೆ ನಿಮಗೆ ಖುಷಿ ಖಚಿತ

ಪ್ರತಿಯೊಬ್ಬ ಭಾರತೀಯನಿಗೆ ಹೆಮ್ಮೆಯ ವಿಷಯವಿದು

ವಾರ್ತಾಭಾರತಿವಾರ್ತಾಭಾರತಿ22 Sept 2016 1:40 PM IST
share
ಈ ಪ್ರವಾಸಿಯ ಫೇಸ್‌ಬುಕ್ ಪೋಸ್ಟ್ ಓದಿದರೆ ನಿಮಗೆ ಖುಷಿ ಖಚಿತ

ಅತಿಥಿ ದೇವೋಭವ ಎನ್ನುವುದು ಸಂಸ್ಕೃತ ವಾಕ್ಯ. ಅಂದರೆ ಅತಿಥಿಗಳನ್ನು ದೇವರಂತೆ ಕಾಣಬೇಕು ಎನ್ನುವುದು. ಭಾರತದ ಜನರು ತಮ್ಮ ಮನೆಗೆ ಬಂದ ಅತಿಥಿಗಳನ್ನು ಬಹಳ ಗೌರವದಿಂದ ಕಾಣುತ್ತಾರೆ ಮತ್ತು ಇದು ಭಾರತೀಯರ ಆತಿಥ್ಯದ ಸಂಸ್ಕೃತಿಯ ಹಿರಿಮೆ. ಭಾರತೀಯ ಆತಿಥ್ಯವೇ ಇಲ್ಲಿನ ಪ್ರವಾಸೋದ್ಯಮಕ್ಕೆ ಪ್ರೇರಕ ಶಕ್ತಿಯಾಗಿರುವ ನಿರ್ಣಾಯಕ ಅಂಶ.

ಆದರೆ ಅಟೋದವರು ಪ್ರವಾಸಿಗರಿಂದ ಅಧಿಕ ಹಣ ಕೇಳುವುದು, ವಿದೇಶಿಯರ ಭದ್ರತೆಯ ವಿಷಯ ಮೊದಲಾದುವು ಇಂತಹ ಉತ್ತಮ ಅತಿಥೇಯ ಎನ್ನುವ ಗೌರವಕ್ಕೆ ಇತ್ತೀಚೆಗೆ ಕುಂದುಂಟು ಮಾಡಿರುವುದು ನಿಜ. ಆದರೆ ಭಾರತಕ್ಕೆ ಭೇಟಿ ನೀಡಿದ ಯಾರೇ ಆದರೂ ಇಲ್ಲಿನ ಜನರ ಸ್ವಾಗತ, ಹಿತಕರ ವಸತಿ ಮತ್ತು ಸ್ನೇಹಮಯ ಜನರು ಹಾಗೂ ಭಾರತೀಯ ಪರಂಪರೆ-ಸಂಸ್ಕೃತಿಯ ಬಗ್ಗೆ ಮೆಚ್ಚಿಕೊಳ್ಳುತ್ತಾರೆ. ಭಾರತಕ್ಕೆ ಅತಿಥಿಯಾಗಿ ಅವರು ಹೊಟೇಲ್ ಅಥವ ಮನೆಯೊಂದರಲ್ಲಿ ರಾತ್ರಿ ತಂಗಿದ್ದರೂ ಪ್ರವಾಸಿಗರು ಇಂತಹ ಹಲವು ಘಟನೆಯನ್ನು ದೇಶದ ಬಗ್ಗೆ ವಿವರಿಸಿದ್ದಾರೆ. ಅಪರಿಚಿತರು ನೆರವಿನ ಹಸ್ತ ನೀಡಿದ್ದು, ನೋಡಿಕೊಂಡದ್ದು ಮತ್ತು ಸ್ನೇಹಮಯವಾಗಿ ಗಮನಿಸಿದ ತಮ್ಮ ಪ್ರವಾಸದ ನೆನಪಿನ ಕ್ಷಣಗಳನ್ನು ಹಂಚುತ್ತಾರೆ. ಭಾರತೀಯ ಜನರನ್ನು ಮಾತನಾಡಿಸುವುದು ಪ್ರವಾಸಿಗರಿಗೆ ಬಹಳ ಸುಲಭವಾಗಿರುವ ಕಾರಣ ಹೊರ ದೇಶಕ್ಕೆ ಬಂದ ಅನುಭವವೂ ವಿದೇಶಿಯರಿಗೆ ಆಗುವುದಿಲ್ಲ. ಈ ವ್ಯಕ್ತಿಯೂ ಹಾಗೇ ಪ್ರವಾಸಕ್ಕೆಂದು ಭಾರತಕ್ಕೆ ಬಂದು ಇಲ್ಲಿನ ಜನರ ಮೇಲೆ ಪ್ರೀತಿ ಬೆಳೆಸಿಕೊಂಡಿದ್ದಾನೆ.

ಕೃಪೆ: www.news18.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X