Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಿರಿಯಾ ನಿರಾಶ್ರಿತನನ್ನು ತನ್ನ ಮನೆಗೆ...

ಸಿರಿಯಾ ನಿರಾಶ್ರಿತನನ್ನು ತನ್ನ ಮನೆಗೆ ಕಳಿಸಿ ಎಂದ ಅಮೇರಿಕನ್ ಬಾಲಕ : ಒಬಾಮಾಗೆ ಬರೆದ ಪತ್ರ ವೈರಲ್

ವಾರ್ತಾಭಾರತಿವಾರ್ತಾಭಾರತಿ22 Sept 2016 9:46 PM IST
share
ಸಿರಿಯಾ ನಿರಾಶ್ರಿತನನ್ನು ತನ್ನ ಮನೆಗೆ ಕಳಿಸಿ ಎಂದ  ಅಮೇರಿಕನ್ ಬಾಲಕ : ಒಬಾಮಾಗೆ ಬರೆದ ಪತ್ರ ವೈರಲ್

ನ್ಯೂಯಾರ್ಕ್, ಸೆ. 22: ಸಿರಿಯದ ನಿರಾಶ್ರಿತ ಬಾಲಕನೊಬ್ಬನಿಗೆ ತನ್ನ ಮನೆಯಲ್ಲಿ ಜಾಗ ನೀಡುತ್ತೇನೆ ಎಂಬುದಾಗಿ ಆರು ವರ್ಷದ ಅಮೆರಿಕನ್ ಬಾಲಕನೊಬ್ಬ ತನ್ನ ದೇಶದ ಅಧ್ಯಕ್ಷ ಬರಾಕ್ ಒಬಾಮಗೆ ಬರೆದ ಪತ್ರವೊಂದು ವ್ಯಾಪಕ ಪ್ರಚಾರ ಪಡೆದುಕೊಂಡಿದೆ.
ಸಿರಿಯದ ವಾಯು ದಾಳಿಯಿಂದ ತತ್ತರಿಸಿ ರಕ್ತಸಿಕ್ತನಾಗಿ ಕುಳಿತಿದ್ದ ಬಾಲಕ ಉಮ್ರಾನ್ ದಖ್‌ನೀಶ್‌ನ ಚಿತ್ರವನ್ನು ನೋಡಿದ ಬಳಿಕ ನ್ಯೂಯಾರ್ಕ್ ನಿವಾಸಿ ಅಲೆಕ್ಸ್ ಈ ಪತ್ರ ಬರೆದಿದ್ದಾನೆ. ಈ ಚಿತ್ರವು ಭಾರೀ ಜಾಗತಿಕ ಆಕ್ರೋಶಕ್ಕೆ ಕಾರಣವಾಗಿತ್ತು ಎನ್ನುವುದನ್ನು ಸ್ಮರಿಸಬಹುದಾಗಿದೆ.
ಸಿನಿಕತನ, ಶಂಕೆ ಮತ್ತು ಭಯವನ್ನು ಅರಿಯದ ಮಗು ಬರೆದ ಪತ್ರ ಇದಾಗಿದೆ ಎಂದು ಒಬಾಮ ಹೇಳಿದರು. ಪತ್ರದ ವೀಡಿಯೊ ಫೇಸ್‌ಬುಕ್‌ನಲ್ಲಿ 60,000ಕ್ಕೂ ಅಧಿಕ ಬಾರಿ ಶೇರ್ ಆಗಿದೆ.
‘‘ಪ್ರೀತಿಯ ಅಧ್ಯಕ್ಷ ಒಬಾಮ, ಸಿರಿಯದಲ್ಲಿ ಆ್ಯಂಬುಲೆನ್ಸ್‌ನಲ್ಲಿ ಕರೆದುಕೊಂಡು ಹೋದ ಮಗುವಿನ ನೆನಪಿದೆಯಾ? ನೀವು ಆ ಬಾಲಕನನ್ನು ದಯವಿಟ್ಟು ಪತ್ತೆಹಚ್ಚಿ ನನ್ನ ಮನೆಗೆ ಕರೆತರುವಿರಾ? ನಿಮಗಾಗಿ ನಾವು ಧ್ವಜಗಳು, ಹೂಗಳು ಮತ್ತು ಬಲೂನುಗಳೊಂದಿಗೆ ಕಾಯುತ್ತಿರುತ್ತೇವೆ. ನಾವು ಅವನಿಗೆ ಕುಟುಂಬವೊಂದನ್ನು ನೀಡುತ್ತೇವೆ ಹಾಗೂ ಅವನು ನಮ್ಮ ಸಹೋದರನಾಗಿರುತ್ತಾನೆ’’ ಎಂಬುದಾಗಿ ಪತ್ರದಲ್ಲಿ ಬರೆದಿದೆ.
ಈ ಪತ್ರವನ್ನು ಒಬಾಮ ವಿಶ್ವಸಂಸ್ಥೆಯ ಮಹಾಧಿವೇಶನದಲ್ಲಿ ಎರಡು ದಿನಗಳ ಹಿಂದೆ ನಡೆದ ನಿರಾಶ್ರಿತರ ಸಮ್ಮೇಳನದಲ್ಲಿ ಓದಿ ಹೇಳಿದ್ದಾರೆ.
‘‘ನಾವು ಅಲೆಕ್ಸ್ ನಂತೆ ಇರಬೇಕು. ಹಾಗೆ ಆದರೆ, ಜಗತ್ತು ಹೇಗಿರಬಹುದು ಎಂದು ಯೋಚಿಸಿ. ಎಷ್ಟು ಜನರ ದುಃಖವನ್ನು ನಿವಾರಿಸಬಹುದು ಹಾಗೂ ಎಷ್ಟು ಜೀವಗಳನ್ನು ರಕ್ಷಿಸಬಹುದು’’ ಎಂದು ಒಬಾಮ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X