Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ:...

ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ: ನ್ಯಾ. ಡಿ.ಕಂಬೇಗೌಡ

ಅಂತಾರಾಷ್ಟ್ರೀಯ ಆತ್ಮಹತ್ಯಾ ತಡೆ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ22 Sept 2016 10:12 PM IST
share

ಚಿಕ್ಕಮಗಳೂರು, ಸೆ. 22: ಕಷ್ಟಗಳನ್ನು ದಿಟ್ಟತನದಿಂದ ಎದುರಿಸಿದರೆ ಮಾತ್ರ ಬದುಕಿನಲ್ಲಿ ಯಶಸ್ಸು ಕಾಣಲು ಸಾಧ್ಯ. ಸಮಸ್ಯೆಗಳಿಗೆ ಆತ್ಮಹತ್ಯೆ ಒಂದೇ ಪರಿಹಾರ ಅಲ್ಲ ಎಂದು 2ನೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಮೂರ್ತಿ ಡಿ. ಕಂಬೇಗೌಡ ತಿಳಿಸಿದರು.

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕ, ವಕೀಲರ ಸಂಘ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಬಿ.ಜಿ.ಎಸ್ ಪದವಿ ಪೂರ್ವ ಕಾಲೇಜು ಇವುಗಳ ಸಂಯುಕ್ತಾಶ್ರಯದಲ್ಲಿ ನಡೆದ ‘ಅಂತಾರಾಷ್ಟ್ರೀಯ ಆತ್ಮಹತ್ಯಾ ತಡೆ ದಿನಾಚರಣೆ’ಯ ಅಂಗವಾಗಿ ಜನಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಆತ್ಮಹತ್ಯೆ ಮಹಾಪಾಪ, ಆತ್ಮಹತ್ಯೆಗೆ ಪ್ರೇರಣೆ ನೀಡುವುದು ಘೋರ ಅಪರಾಧ, ಆತ್ಮಹತ್ಯೆಗೆ ಪ್ರಯತ್ನ ಮಾಡಿ ಬದುಕುಳಿದರೆ ಅದೂ ಅಪರಾಧವಾಗುತ್ತದೆ. ಸಾಮಾನ್ಯವಾಗಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದಾಗ, ಸರಕಾರಿ ಕೆಲಸ ದೊರೆಯದಿದ್ದಾಗ, ಕೆಲಸ ದೊರೆತು ಕಚೇರಿಯಲ್ಲಿ ಕೆಲಸ ಮಾಡುವ ವ್ಯಕ್ತಿಗೆ ಮೇಲಾಧಿಕಾರಿಯ ಒತ್ತಡವಿದ್ದಾಗ, ರೈತರು ಬೆಳೆದ ಬೆಳೆಗೆ ಸರಿಯಾದ ಫಲ ದೊರೆಯದಿದ್ದಾಗ ಹತಾಶರಾಗಿ ಆತ್ಮಹತ್ಯೆಗೆ ಪ್ರಯತ್ನಿಸುವವರೇ ಹೆಚ್ಚು. ಇಂತಹ ಕಷ್ಟಗಳಿಗೆ ಹೆದರಿ ಆತ್ಮಹತ್ಯೆಗೆ ಪ್ರಯತ್ನಿಸುವ ಬದಲು ಧೃತಿಗೆಡದೆ ಸಮಸ್ಯೆಗಳ ಪರಿಹಾರಕ್ಕೆ ಚಿಂತಿಸಬೇಕು ಎಂದರು.

ನಮ್ಮ ಆಸೆ, ಆಕಾಂಕ್ಷೆ, ಗುರಿ ಸಾಧನೆಗಳಿಗೋಸ್ಕರವಾದರೂ ಮನುಷ್ಯನಾಗಿ ಬದುಕಿ ಆ ಮೂಲಕವಾದರೂ ಬದುಕನ್ನು ಸಾರ್ಥಕ ಪಡಿಸಿಕೊಳ್ಳಬೇಕು. ಈ ಹತಾಶೆ ಭಾವನೆಯನ್ನು ಅಳಿಸಿ ಕಷ್ಟವನ್ನು ಎದುರಿಸುವ ಶಕ್ತಿ ಹಾಗೂ ವಿಶಿಷ್ಟ ಗುಣ ಪ್ರತಿಯೊಬ್ಬ ವ್ಯಕ್ತಿಯಲ್ಲಿ ಇರುತ್ತದೆ. ವ್ಯಕ್ತಿ ತನ್ನಲ್ಲಿರುವ ಶಕ್ತಿ ಹಾಗೂ ವಿಶಿಷ್ಟ ಗುಣವನ್ನು ಅರಿತು ಆ ದಾರಿಯಲ್ಲಿ ಬದುಕನ್ನು ಕಟ್ಟಿಕೊಳ್ಳಬೇಕು. ಆ ಮೂಲಕ ಮನುಷ್ಯ ಜನ್ಮವನ್ನು ಸಾರ್ಥಕಪಡಿಸಿಕೊಳ್ಳಬೇಕು ಎಂದು ಅವರು ಕಿವಿ ಮಾತು ಹೇಳಿದರು. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ವಿ.ಎಚ್ ದಯಾನಂದ್ ಮಾತನಾಡಿ, ಕ್ಷಣಿಕದ ತಪ್ಪುನಿರ್ಧಾರಗಳಿಂದ ಮನುಷ್ಯ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದಾನೆ. ಇಂತಹ ವ್ಯಕ್ತಿಗಳಿಗೆ ಆತ್ಮಸ್ಥೈರ್ಯವನ್ನು ತುಂಬಿ ಸಮಾಜದಲ್ಲಿ ಆತ್ಮಹತ್ಯೆಯಂತಹ ಘೋರ ಕೃತ್ಯಗಳನ್ನು ದೂರ ಮಾಡುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಹೇಳಿದರು.

     ಉಪವಿಭಾಗಾಧಿಕಾರಿ ಸಂಗಪ್ಪ ಮಾತನಾಡಿದರು. ಕಾರ್ಯಕ್ರಮದಲ್ಲಿ ಕೃಷ್ಣಮೂರ್ತಿ, ಡಾ. ಎಚ್.ಎಸ್. ಅಶ್ವತ್ ಬಾಬು, ಬಿ.ಜಿ.ಎಸ್. ಜೆ.ಜಿ. ಸುರೇಂದ್ರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X