Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐನೂರನೆ ಟೆಸ್ಟ್;ಕೊಹ್ಲಿ ಪಡೆಯ...

ಐನೂರನೆ ಟೆಸ್ಟ್;ಕೊಹ್ಲಿ ಪಡೆಯ ಬ್ಯಾಟಿಂಗ್‌ಗೆ ಬೌಲ್ಟ್ ಸ್ಯಾಂಟ್ನರ್ ಕಡಿವಾಣ

ಭಾರತ ಮೊದಲ ಇನಿಂಗ್ಸ್‌ನಲ್ಲಿ 291/9

ವಾರ್ತಾಭಾರತಿವಾರ್ತಾಭಾರತಿ22 Sept 2016 10:43 PM IST
share
ಐನೂರನೆ ಟೆಸ್ಟ್;ಕೊಹ್ಲಿ ಪಡೆಯ ಬ್ಯಾಟಿಂಗ್‌ಗೆ ಬೌಲ್ಟ್  ಸ್ಯಾಂಟ್ನರ್ ಕಡಿವಾಣ

 ನಾಗ್ಪುರ, ಸೆ.22: ಭಾರತದ ಐನೂರನೆ ಟೆಸ್ಟ್ ಎನಿಸಿಕೊಂಡಿರುವ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನ ಮೊದಲ ದಿನ ಭಾರತದ ಬ್ಯಾಟಿಂಗ್ ಟ್ರೆಂಟ್ ಬೌಲ್ಟ್ ಮತ್ತು ಸ್ಯಾಂಟ್ನರ್ ದಾಳಿಗೆ ಸೊರಗಿದ್ದು, ದಿನದಾಟದಂತ್ಯಕ್ಕೆ ಭಾರತ 90 ಓವರ್‌ಗಳಲ್ಲಿ 9 ವಿಕೆಟ್ ನಷ್ಟದಲ್ಲಿ 291 ರನ್ ಗಳಿಸಿದೆ.
ಇಲ್ಲಿನ ಗ್ರೀನ್‌ಪಾರ್ಕ್‌ನಲ್ಲಿ ಆರಂಭಗೊಂಡ ಟೆಸ್ಟ್‌ನಲ್ಲಿ ಆಟ ನಿಂತಾಗ ಆಲ್‌ರೌಂಡರ್ ರವೀಂದ್ರ ಜಡೇಜ 16ರನ್ ಮತ್ತು ಉಮೇಶ್ ಯಾದವ್ 8 ರನ್ ಗಳಿಸಿ ಕ್ರೀಸ್‌ನಲ್ಲಿದ್ದರು.
 ಟಾಸ್ ಜಯಿಸಿದ ಭಾರತದ ನಾಯಕ ವಿರಾಟ್ ಕೊಹ್ಲಿ ದೊಡ್ಡ ಮೊತ್ತದ ಸವಾಲು ದಾಖಲಿಸುವ ಉದ್ದೇಶದೊಂದಿಗೆ ಬ್ಯಾಟಿಂಗ್ ಆಯ್ದುಕೊಂಡಿದ್ದರು.ಅಗ್ರ ಸರದಿಯ ದಾಂಡಿಗರು ಉತ್ತಮ ಆರಂಭ ಒದಗಿಸಿದ್ದರು.
1 ವಿಕೆಟ್ ನಷ್ಟದಲ್ಲಿ 154 ರನ್ ದಾಖಲಿಸಿ ಸುಭದ್ರ ಸ್ಥಿತಿಯಲ್ಲಿದ್ದ ಭಾರತದ ಬ್ಯಾಟಿಂಗ್ ದಿಢೀರನೆ ಕುಸಿತಕ್ಕೊಳಗಾಯಿತು. ನ್ಯೂಝಿಲೆಂಡ್‌ನ ಐದು ಮಂದಿ ಬೌಲರ್‌ಗಳ ದಾಳಿ ಪರಿಣಾಮ ಬೀರಿತು.
ನ್ಯೂಝಿಲೆಂಡ್‌ನ ನಾಯಕ ಕೇನ್ ವಿಲಿಯಮ್ಸನ್ ಎಡಗೈ ಸ್ಪಿನ್ನರ್ ಮತ್ತು ಲೆಗ್ ಸ್ಪಿನ್ನರನ್ನು ಇಳಿಸಿ ಭಾರತದ ದಾಂಡಿಗರನ್ನು ಗೊಂದಲಕ್ಕೆ ಸಿಲುಕಿಸಿ , ಆಘಾತ ನೀಡಿದರು.
 10.6ನೆ ಓವರ್‌ನನಲ್ಲಿ ಆರಂಭಿಕ ದಾಂಡಿಗ ಕೆ.ಎಲ್ ರಾಹುಲ್ ಅವರು  ಎಸೆತವನ್ನು ಕೆಣಕಲು ಹೋಗಿ ವಿಕೆಟ್ ಕೀಪರ್ ವಾಟ್ಲಿಂಗ್‌ಗೆ ಕ್ಯಾಚ್ ನೀಡಿದರು. ರಾಹುಲ್ 39 ಎಸೆತಗಳನ್ನು ಎದುರಿಸಿ 4 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 32 ರನ್ ಗಳಿಸಿದರು.
     ಆರಂಭಿಕ ದಾಂಡಿಗ ಮುರಳಿ ವಿಜಯ್‌ಗೆ ಚೇತೇಶ್ವರ ಪೂಜಾರ ಜೊತೆಯಾದರು. ಇವರು ತಂಡದ ಬ್ಯಾಟಿಂಗ್‌ನ್ನು ಮುನ್ನಡೆಸಿದರು. ತಂಡದ ಸ್ಕೋರ್ ನಿಧಾನವಾಗಿ ಏರಿತು. 48.4ನೆ ಓವರ್‌ನಲ್ಲಿ ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಸ್ಯಾಂಟ್ನರ್ ಯಶಸ್ವಿಯಾದರು. ಪೂಜಾರ 62 ರನ್(109ಎ, 8ಬೌ) ಗಳಿಸಿದರು.
ನಾಯಕ ವಿರಾಟ್ ಕೊಹ್ಲಿ ಮಿಂಚಲಿಲ್ಲ(9) ಬೇಗನೆ ಔಟಾದರು. ವ್ಯಾಗ್ನರ್ ಅವರು ಕೊಹ್ಲಿಗೆ ಕ್ರೀಸ್‌ನಲ್ಲಿ ಹೆಚ್ಚು ಹೊತ್ತು ನಿಲ್ಲಲು ಅವಕಾಶ ನೀಡಲಿಲ್ಲ.
 ಅರ್ಧಶತಕ ದಾಖಲಿಸಿದ್ದ ಮುರಳಿ ವಿಜಯ್ ಅವರು 58.1ನೆ ಓವರ್‌ನಲ್ಲಿ ಐಶ್ ಸೋಧಿ ಎಸೆತದಲ್ಲಿ ವಾಟ್ಲಿಂಗ್‌ಗೆ ಕ್ಯಾಚ್ ನೀಡಿದರು. ಚಹಾ ವಿರಾಮದ ಹೊತ್ತಿಗೆ ಭಾರತದ ನಾಲ್ಕು ವಿಕೆಟ್‌ಗಳು ಪತನಗೊಂಡಿತ್ತು. ಬಳಿಕ ತಂಡದ ಬ್ಯಾಟಿಂಗ್ ದುರ್ಬಲಗೊಂಡಿತು.

185ಕ್ಕೆ 4 ವಿಕೆಟ್ ಕಳೆದುಕೊಂಡಿದ್ದ ಭಾರತ ಬಳಿಕ ಈ ಮೊತ್ತಕ್ಕೆ 82 ರನ್ ಸೇರಿಸುವ ಹೊತ್ತಿಗೆ ಮತ್ತೆ ಐದು ವಿಕೆಟ್‌ಗಳನ್ನು ಕಳೆದುಕೊಂಡಿತು. ಅಜಿಂಕ್ಯ ರಹಾನೆ 18 ರನ್ ಗಳಿಸಿ ಔಟಾದರು. ಆಗ ತಂಡದ ಸ್ಕೋರ್ ಇನ್ನೂರರ ಗಡಿ ದಾಟಿತ್ತು.
ರೋಹಿತ್ ಶರ್ಮ ಮತ್ತು ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ಆರನೆ ವಿಕೆಟ್‌ಗೆ 52 ರನ್ ಸೇರಿಸಿದರು.

ರೋಹಿತ್ ಶರ್ಮ 35 ರನ್ ಗಳಿಸಿ ಪೆವಿಲಿಯನ್ ಸೇರಿದರು. ವೃದ್ಧಿಮಾನ್ ಸಹಾ ಖಾತೆ ತೆರೆಯದೆ ವಾಪಸಾದರು. ಆರ್.ಅಶ್ವಿನ್ 40 ರನ್(76ಎ,7ಬೌ) ಗಳಿಸಿದರು. ಮುಹಮ್ಮದ್ ಶಮಿಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.
 ನ್ಯೂಝಿಲೆಂಡ್‌ನ ಟ್ರೆಂಟ್ ಬೌಲ್ಟ್ 57ಕ್ಕೆ 3, ಮಿಚೆಲ್ ಸ್ಯಾಂಟ್ನರ್ 77ಕ್ಕೆ 3ವಿಕೆಟ್, ವ್ಯಾಗ್ನೆರ್ , ಕ್ರೆಗ್ ಮತ್ತು ಐಶ್ ಸೋಧಿ ತಲಾ 1 ವಿಕೆಟ್ ಹಂಚಿಕೊಂಡರು.

ಸ್ಕೋರ್ ವಿವರ

ಭಾರತ ಪ್ರಥಮ ಇನಿಂಗ್ಸ್: 291/9

ಕೆಎಲ್ ರಾಹುಲ್ ಸಿ ವಾಟ್ಲಿಂಗ್ ಬಿ ಸ್ಯಾಂಟ್ನರ್ 32

ಎಂ.ವಿಜಯ್ ಸಿ ವಾಟ್ಲಿಂಗ್ ಬಿ ಸೋಧಿ 65

ಚೇತೇಶ್ವರ ಪೂಜಾರ ಸಿ ಮತ್ತು ಬಿ ಸ್ಯಾಂಟ್ನರ್ 62

ವಿರಾಟ್ ಕೊಹ್ಲಿ ಸಿ ಸೋಧಿ ಬಿ ವ್ಯಾಗ್ನರ್ 09

ಅಜಿಂಕ್ಯ ರಹಾನೆ ಸಿ ಲಾಥಮ್ ಬಿ ಕ್ರೆಗ್ 18

ರೋಹಿತ್ ಶರ್ಮ ಸಿ ಸೋಧಿ ಬಿ ಸ್ಯಾಂಟ್ನರ್ 35

ಆರ್.ಅಶ್ವಿನ್ ಸಿ ಟೇಲರ್ ಬಿ ಬೌಲ್ಟ್ 40

ವೃದ್ದಿಮಾನ್ ಸಹಾ ಬಿ ಬೌಲ್ಟ್ 00

ರವೀಂದ್ರ ಜಡೇಜ ಔಟಾಗದೆ 16

ಮುಹಮ್ಮದ್ ಶಮಿ ಬಿ ಬೌಲ್ಟ್ 00

ಉಮೇಶ್ ಯಾದವ್ ಔಟಾಗದೆ 08

ಇತರ 06

ವಿಕೆಟ್ ಪತನ: 1-42, 2-154, 3-167, 4-185, 5-209, 6-261, 7-262, 8-273, 9-277.

ಬೌಲಿಂಗ್ ವಿವರ: ಟಿಮ್ ಬೌಲ್ಟ್ 17-2-57-3

 ವಾಗ್ನರ್ 14-2-42-1

ಸ್ಯಾಂಟ್ನರ್ 20-7-77-3

ಕ್ರೆಗ್ 24-6-59-1

ಐಶ್ ಸೋಧಿ 15-3-50-1.

ಅಂಕಿ-ಅಂಶ

8: ಭಾರತದ ಮೊದಲ ದಿನದ ಭೋಜನ ವಿರಾಮದ ಬಳಿಕ 8 ವಿಕೆಟ್‌ಗಳನ್ನು ಕಳೆದುಕೊಂಡಿತು. ಲಂಚ್ ವಿರಾಮದ ನಂತರ ಭಾರತ 59 ಓವರ್‌ಗಳಲ್ಲಿ 186 ರನ್ ಗಳಿಸಿತು.

5: ಎಂ.ವಿಜಯ್ 2013ರ ಬಳಿಕ 16ನೆ ಬಾರಿ 50ಕ್ಕೂ ಅಧಿಕ ರನ್ ಗಳಿಸಿದರು. ಈ ಮೂಲಕ ವಿರಾಟ್ ಕೊಹ್ಲಿ ಸಾಧನೆ(16) ಸರಿಗಟ್ಟಿದರು. ವಿಜಯ್ 2013ರ ಬಳಿಕ 45.50ರ ಸರಾಸರಿಯಲ್ಲಿ 2,093 ರನ್ ಗಳಿಸಿದ್ದಾರೆ.

1: ವಿಜಯ್ ಕಿವೀಸ್ ವಿರುದ್ಧ ಚೊಚ್ಚಲ ಅರ್ಧಶತಕ ಬಾರಿಸಿದರು. ಕಿವೀಸ್ ವಿರುದ್ಧ ಆಡಿರುವ ಕಳೆದ 4 ಇನಿಂಗ್ಸ್‌ಗಳಲ್ಲಿ ಕೇವಲ 48 ರನ್ ಗಳಿಸಿದ್ದರು.

4: ವಿಜಯ್ ಹಾಗೂ ಚೇತೇಶ್ವರ ಪೂಜಾರ 28 ಟೆಸ್ಟ್ ಇನಿಂಗ್ಸ್‌ಗಳಲ್ಲಿ 4 ಬಾರಿ ಶತಕದ ಜೊತೆಯಾಟ ನಡೆಸಿದರು. ಈ ಜೋಡಿ 1,689 ರನ್ ಗಳಿಸಿದ್ದು, 13 ಬಾರಿ 50ಕ್ಕೂ ಅಧಿಕ ರನ್ ಜೊತೆಯಾಟ ನಡೆಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X