Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಡೀ ಸಮುದಾಯದ ವಿರುದ್ಧ ವದಂತಿ ಹರಡುವ...

ಇಡೀ ಸಮುದಾಯದ ವಿರುದ್ಧ ವದಂತಿ ಹರಡುವ ಮಾಧ್ಯಮಗಳಿಂದಲೇ ವಿನಾಶ : ಪೋಪ್

ವಾರ್ತಾಭಾರತಿವಾರ್ತಾಭಾರತಿ23 Sept 2016 12:32 PM IST
share
ಇಡೀ ಸಮುದಾಯದ ವಿರುದ್ಧ ವದಂತಿ ಹರಡುವ ಮಾಧ್ಯಮಗಳಿಂದಲೇ ವಿನಾಶ : ಪೋಪ್

ವ್ಯಾಟಿಕನ್, ಸೆ.23: ‘‘ಗಾಸಿಪ್ ಅಥವಾ ವದಂತಿಗಳ ಆಧಾರದಲ್ಲಿ ಕಾರ್ಯನಿರ್ವಹಿಸುವಂತಹ ಪತ್ರಿಕೋದ್ಯಮ ಕೂಡ ಒಂದು ವಿಧದ ‘ಉಗ್ರವಾದ’ಕ್ಕೆಸಮವಾಗಿದ್ದು, ವಲಸಿಗರ ಬಗ್ಗೆ ಅನಗತ್ಯ ಭೀತಿ ಸೃಷ್ಟಿಸುವ ಮಾಧ್ಯಮಗಳು ವಿನಾಶಕಾರಿಯಾಗಿ ವರ್ತಿಸುತ್ತಿವೆ’’ ಎಂದು ಪೋಪ್ ಫ್ರಾನ್ಸಿಸ್ ಹೇಳಿದ್ದಾರೆ.

ಇಟಲಿಯ ನ್ಯಾಷನಲ್ ಜರ್ನಲಿಸ್ಟ್ಸ್ ಗಿಲ್ಡ್ಇದರ ನಾಯಕರನ್ನು ಉದ್ದೇಶಿಸಿ ಗುರುವಾರದಂದು ಮಾತನಾಡಿದ ಪೋಪ್, ‘‘ದಿದ 24 ಗಂಟೆಗಳ ಸಮಯದಲ್ಲೂಸುದ್ದಿ ನೀಡುವ ಇಂದಿನ ಕಾಲದಲ್ಲಿ ಪತ್ರಕರ್ತರು ಸತ್ಯದ ಅನ್ವೇಷಣೆಯಲ್ಲಿ ಸ್ವಲ್ಪ ಹೆಚ್ಚು ದೂರವೇ ಕ್ರಮಿಸಬೇಕಾಗುತ್ತದೆ’’ ಎಂದು ಹೇಳಿದರು.
ವದಂತಿಗಳನ್ನು ಹರಡುವುದು ‘ಉಗ್ರವಾದದ’ ಉದಾಹರಣೆ.ಒಬ್ಬ ವ್ಯಕ್ತಿಯನ್ನು ನಿಮ್ಮ ನಾಲಗೆಯಿಂದಲೇ ಕೊಲ್ಲಬಹುದು.’’ ಎಂದು ಹೇಳಿದ ಪೋಪ್ ‘‘ಈ ಮಾತು ಪತ್ರಕರ್ತರಿಗೆ ಹೆಚ್ಚು ಅನ್ವಯವಾಗುತ್ತದೆ. ಅವರ ದನಿಗಳು ಪ್ರತಿಯೊಬ್ಬರನ್ನು ತಲುಪುತ್ತದೆ ಹಾಗೂ ಅದೊಂದು ಶಕ್ತಶಾಲಿ ಅಸ್ತ್ರ’’ಎಂದವರು ಹೇಳಿದರು.
ಜನರ ವಿರುದ್ಧ ವಿನಾಶದ ಅಸ್ತ್ರವಾಗಿ ಪತ್ರಿಕೋದ್ಯಮವನ್ನು ಬಳಸಬಾರದು ಎಂದುಫ್ರಾನ್ಸಿಸ್ ಒತ್ತಿ ಹೇಳಿದ್ದಾರೆ. ‘‘ಯುದ್ಧ ಅಥವಾ ಹಸಿವಿನಿಂದ ಜನರಿಗೆ ವಲಸೆ ಹೋಗುವುದು ಬಿಟ್ಟು ಬೇರೆ ದಾರಿಯಿಲ್ಲವಾದಾಗ ಮಾಧ್ಯಮ ಭೀತಿಯ ವಾತಾವರಣ ೃಷ್ಟಿಸುವ ಯತ್ನ ಮಾಡಬಾರದು’’ಎಂದು ಅವರು ತಿಳಿಸಿದರು.
ಇಟಲಿಯಲ್ಲಿರುವ ಹೆಚ್ಚಿನ ದೈನಿಕಗಳು ರಾಜಕೀಕರಣಗೊಂಡಿದ್ದು ತಮ್ಮ ರಾಜಕೀಯ ಧೋರಣೆಗಳಿಗಿಂತ ಭಿನ್ನ ಧೋರಣೆ ಹೊಂದಿರುವವರನ್ನು ತೆಗಳುವುದು ಸಾಮಾನ್ಯವಾಗಿ ಬಿಟ್ಟಿದೆಯಲ್ಲದೆ ಕೆಲವೊಮ್ಮೆ ರಾಜಕೀಯ ವೈರಿಗಳ ಖಾಸಗಿ ಬದುಕಿನ ಸುತ್ತವೂ ಅನಗತ್ಯ ವದಂತಿಗಳನ್ನು ಸೃಷ್ಟಿಸುತ್ತಿವೆಯೆಂಬುದನ್ನು ಇಲ್ಲಿ ಉಲ್ಲೇಖಿಸಬಹುದಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X