Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ವಿಮಾನ ಮಿಸ್ ಆದರೆ ಇವರು ಮಾಡಿದಂತೆ...

ವಿಮಾನ ಮಿಸ್ ಆದರೆ ಇವರು ಮಾಡಿದಂತೆ ಈವರೆಗೆ ಯಾರೂ ಮಾಡಿರಲಾರರು !

ಭಲೇ ಜೋಡಿ

ವಾರ್ತಾಭಾರತಿವಾರ್ತಾಭಾರತಿ23 Sept 2016 3:04 PM IST
share
ವಿಮಾನ ಮಿಸ್ ಆದರೆ  ಇವರು  ಮಾಡಿದಂತೆ ಈವರೆಗೆ ಯಾರೂ ಮಾಡಿರಲಾರರು !

ವಿಮಾನ ಹಿಡಿಯಲು ಎಂದಾದರೂ ತಡವಾಗಿ ಹೋಗಿದ್ದೀರಾ? ಅಂತಿಮ ಬೋರ್ಡಿಂಗ್ ಕರೆ ಮಿಸ್ ಆದ ಮೇಲೆ ನಿಮ್ಮ ಸೀಟಿಗೆ ಟೆಲಿಪೋರ್ಟ್ ಆಗಿದ್ದುಂಟೇ? ಬೋರ್ಡ್ ಆಗುವ ಸಾಧ್ಯತೆಯೇ ಇಲ್ಲ ಎಂದು ವಿಮಾನ ನಿಲ್ದಾಣದ ಪರಿಚಾರಕರು ತಲೆ ಆಡಿಸಿದಾಗ ಹತಾಶೆಯಲ್ಲಿ ನಿಂತದ್ದಿದೆಯೇ? ಆದರೆ ಈ ಚೀನಾದ ದಂಪತಿ ವಿಮಾನ ನಿಲ್ದಾಣದ ಅಧಿಕಾರಿಗಳು ಸಾಧ್ಯವಿಲ್ಲ ಎಂದು ಹೇಳಿದ್ದನ್ನು ಕೇಳಲು ಸಿದ್ಧವೇ ಇರಲಿಲ್ಲ. ವಿಮಾನವನ್ನು ತಡೆಯಲು ಅವರು ಒತ್ತಡಪೂರ್ವಕ ರನ್‌ವೇಯಲ್ಲಿ ಓಡಿದರು!

ದಂಪತಿ ಬೀಜಿಂಗ್ ಅಂತಾರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದಾಗ ಗೇಟು ಬಂದ್ ಆಗಿತ್ತು. ಅವರು ಒಂದು ಕೈಯಲ್ಲಿ ಲಗೇಜ್ ಹಿಡಿದು ನೇರ ವಿಮಾನ ಏರುವ ರಸ್ತೆಗೇ ಓಡಿದರು. ಪತ್ನಿ ವಿಮಾನದ ಚಕ್ರದ ಮುಂದೆಯೇ ಓಡಿ ಅದು ಹಾರುವುದನ್ನು ತಡೆಯುವ ಪ್ರಯತ್ನ ಮಾಡಿದರು. "ಇಬ್ಬರು ಪೊಲೀಸರು ಮಹಿಳೆಯನ್ನು ಹಿಡಿಯಲು ಪ್ರಯತ್ನಿಸಿದಾಗ ಆಕೆ ಭಾವನಾತ್ಮಕವಾಗಿ ತನ್ನ ಕೈಗಳನ್ನು ಎತ್ತುತ್ತಾ ಅಳಲು ಆರಂಭಿಸಿದರು" ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ. ಏರ್ ಚೈನಾ ಟಿಕೆಟುಗಳು ಎಲ್ಲಾ ಅಗತ್ಯ ವಿಮಾನದ ಮಾಹಿತಿಗಳನ್ನು ಹೊಂದಿರುತ್ತದೆಯಾಗಿದ್ದರೂ, ದಂಪತಿ ತಮ್ಮ ಟಿಕೆಟಿನಲ್ಲಿ ಬೋರ್ಡಿಂಗ್ ಸಮಯವನ್ನು ಸ್ಪಷ್ಟವಾಗಿ ಬರೆದಿರಲಿಲ್ಲ ಎಂದು ಆರೋಪಿಸಿದ್ದಾರೆ. ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಬಂಧಿಸುವವರೆಗೂ ಅವರು ರನ್‌ವೇನಿಂದ ಹೊರ ಹೋಗಲು ಒಪ್ಪಲಿಲ್ಲ. ದಂಪತಿ ಈ ನಡವಳಿಕೆಯಿಂದ ಅವರಿಗೆ ವಿಮಾನ ಪ್ರಯಾಣ ನಿಷೇಧವಾಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಕೃಪೆ: http://khaleejtimes.com/

share
ವಾರ್ತಾಭಾರತಿ
ವಾರ್ತಾಭಾರತಿ
Next Story
X