Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಾಟ್ಸ್ಆ್ಯಪ್ ಗೆ ಹೈಕೋರ್ಟ್ ಮಹತ್ವದ ಆದೇಶ

ವಾಟ್ಸ್ಆ್ಯಪ್ ಗೆ ಹೈಕೋರ್ಟ್ ಮಹತ್ವದ ಆದೇಶ

ಬಳಕೆದಾರರ ಮಾಹಿತಿ ಫೇಸ್ ಬುಕ್ ಗೆ

ವಾರ್ತಾಭಾರತಿವಾರ್ತಾಭಾರತಿ23 Sept 2016 7:47 PM IST
share
ವಾಟ್ಸ್ಆ್ಯಪ್ ಗೆ ಹೈಕೋರ್ಟ್ ಮಹತ್ವದ ಆದೇಶ

ಹೊಸದಿಲ್ಲಿ,ಸೆ.23: ಸೆ.25ಕ್ಕೆ ಮುನ್ನ ಆ್ಯಪ್ ಬಳಕೆಯನ್ನು ನಿಲ್ಲಿಸುವ ಬಳಕೆದಾರರ ಕುರಿತ ಮಾಹಿತಿಗಳು ಮತ್ತು ದತ್ತಾಂಶವನ್ನು ಅಳಿಸಿ ಹಾಕುವಂತೆ ದಿಲ್ಲಿ ಉಚ್ಚ ನ್ಯಾಯಾಲಯವು ಶುಕ್ರವಾರ ವಾಟ್ಸ್ಆ್ಯಪ್ಗೆ ಆದೇಶಿಸಿದೆ. ವಾಟ್ಸ್ಆ್ಯಪ್ನ ನೂತನ ಗೋಪ್ಯತೆ ನೀತಿ ಸೆ.25ರಿಂದ ಜಾರಿಗೊಳ್ಳಲಿದ್ದು, ಈ ನೀತಿಯಡಿ ಅದು ತನ್ನ ಬಳಕೆದಾರರ ಮಾಹಿತಿಗಳನ್ನು ಮಾತೃಸಂಸ್ಥೆ ಫೇಸ್‌ಬುಕ್‌ನೊಂದಿಗೆ ಹಂಚಿಕೊಳ್ಳಲಿದೆ.

ನೂತನ ನೀತಿಯನ್ನು ಪ್ರಶ್ನಿಸಿ ದಿಲ್ಲಿಯ ಕರ್ಮಣ್ಯ ಸಿಂಗ್ ಸರೀನ್ ಮತ್ತು ಶ್ರೇಯಾ ಸೇಠಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಲೇವಾರಿಗೊಳಿಸಿದ ಮುಖ್ಯ ನ್ಯಾಯಾಧೀಶೆ ಜಿ.ರೋಹಿಣಿ ಮತ್ತು ನ್ಯಾ.ಸಂಗೀತಾ ಧಿಂಗ್ರಾ ಸೆಹೆಗಲ್ ಅವರ ಪೀಠವು, ವಾಟ್ಸ್ಆ್ಯಪ್ ತನ್ನ ಆ್ಯಪ್‌ನ್ನು ಪರಿಚಯಿಸುವಾಗ ಆರಂಭದಲ್ಲಿ ಒದಗಿಸಿದ್ದ ಖಾಸಗಿತನದ ಸಂಪೂರ್ಣ ಸುರತಕ್ಷತೆ ಮತು ರಕ್ಷಣೆಯನ್ನು ಪರಿಗಣಿಸಿ ಮತ್ತು ವ್ಯಕ್ತಿಯ ಖಾಸಗಿತನದ ಹ್ಕಕಿಗೆ ಸಂಬಂಧಿಸಿದ ವಿವಾದವೊಂದನ್ನು ಸರ್ವೋಚ್ಚ ನ್ಯಾಯಾಲಯದ ವಿಶಾಲ ಪೀಠವು ಇನ್ನಷ್ಟೇ ನಿರ್ಧರಿಸಬೇಕಾಗಿರುವುದರಿಂದ ವಾಟ್ಸ್ಆ್ಯಪ್ ಬಳಕೆದಾರರ ಹಿತಾಸಕ್ತಿಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅದರ ಬಳಕೆಯನ್ನು ನಿಲ್ಲಿಸಿರುವವರ ಮಾಹಿತಿಯನ್ನು ಫೇಸ್‌ಬುಕ್ ಅಥವಾ ಸಮೂಹದ ಇತರ ಕಂಪನಿಗಳೊಂದಿಗೆ ಹಂಚಿಕೊಳ್ಳದಂತೆ ನಿರ್ದೇಶವನ್ನು ನೀಡುತ್ತಿದ್ದೇವೆ ಎಂದು ಹೇಳಿತು.

ವಾಟ್ಸ್ಆ್ಯಪ್ನಂತಹ ಇಂಟರ್‌ನೆಟ್ ಮೆಸೇಜ್ ಅಪ್ಲಿಕೇಶನ್‌ಗಳ ಕಾರ್ಯ ನಿರ್ವ ಹಣೆಗೆ ಸಂಬಂಧಿಸಿದ ವಿವಾದಗಳನ್ನು ಪರಿಶೀಲಿಸುವಂತೆ ಮತ್ತು ಅವುಗಳನ್ನು ಶಾಸನಬದ್ಧ ನಿಯಂತ್ರಣ ವ್ಯವಸ್ಥೆಯ ವ್ಯಾಪ್ತಿಗೊಳಪಡಿಸುವ ಕಾರ್ಯಸಾಧ್ಯತೆಯ ಬಗ್ಗೆ ಆದಷ್ಟು ಶೀಘ್ರ ಸೂಕ್ತ ನಿರ್ಧಾರವನ್ನು ಕೈಗೊಳ್ಳುವಂತೆ ನ್ಯಾಯಾಲಯವು ಟ್ರಾಯ್‌ಗೆ ನಿರ್ದೇಶ ನೀಡಿತು.

ಗೋಪ್ಯ ಮಾಹಿತಿಗಳನ್ನು ಫೇಸ್‌ಬುಕ್‌ನೊಂದಿಗೆ ಹಂಚಿಕೊಳ್ಳಲು ಅವಕಾಶ ಕಲ್ಪಿಸುವ ಮೂಲಕ ನೂತನ ನೀತಿಯು ಬಳಕೆದಾರರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ವಾದಿಸಿದ್ದರು.

ಬಳಕೆದಾರ ತನ್ನ ಖಾತೆಯನ್ನು ಅಳಿಸಿಹಾಕಿದಾಗ ಆತನ ಕುರಿತ ಮಾಹಿತಿಯನ್ನು ತನ್ನ ಸರ್ವರ್‌ಗಳಲ್ಲಿ ಉಳಿಸಿಕೊಳ್ಳಲಾಗುವುದಿಲ್ಲ ಎಂದು ವಾಟ್ಸ್ಆ್ಯಪ್ ಈ ಹಿಂದೆ ನ್ಯಾಯಾಲಯಕ್ಕೆ ತಿಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X