Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಲಿತ ಬೌದ್ಧನ ಬರ್ಬರ ಹತ್ಯೆ: ಉದ್ವಿಗ್ನತೆ

ದಲಿತ ಬೌದ್ಧನ ಬರ್ಬರ ಹತ್ಯೆ: ಉದ್ವಿಗ್ನತೆ

ವಾರ್ತಾಭಾರತಿವಾರ್ತಾಭಾರತಿ24 Sept 2016 7:02 PM IST
share
ದಲಿತ ಬೌದ್ಧನ ಬರ್ಬರ ಹತ್ಯೆ: ಉದ್ವಿಗ್ನತೆ

ಮುಂಬೈ, ಸೆ.24: ಮಹಾರಷ್ಟ್ರದ ಖಂಡೇಶ್ ವಲಯದ ಧುಳೆ ಜಿಲ್ಲೆಯ ಸಾಲ್ಗಾಂವ್ ಗ್ರಾಮದಲ್ಲಿ ಗುರುವಾರ ಪರಿಶಿಷ್ಟ ಜಾತಿಯ ಬೌದ್ಧ ದಯಾರಾಮ್ ನ್ಯಹಾಲೆ ಎಂಬವರ ಬರ್ಬರ ಹತ್ಯೆ ನಡೆದಿದೆ. ಮೀಸಲಾತಿಗೆ ಆಗ್ರಹಿಸಿ ಎಸ್ಸಿ-ಎಸ್ಟಿ ದೌರ್ಜನ್ಯ (ತಡೆ) ಕಾಯ್ದೆಯ ವಿರುದ್ಧ ಬಲಿಷ್ಠ ಜಾತಿ ಗುಂಪಾಗಿರುವ ಮರಾಠರು ರಾಜ್ಯಾದ್ಯಂತ ನಡೆಸುತ್ತಿರುವ ‘ವೌನ ಮೋರ್ಚಾ’ಕ್ಕೆ (ರ್ಯಾಲಿ-ಪ್ರತಿಭಟನೆ) ಈ ಹತ್ಯೆಯನ್ನು ತಳಕು ಹಾಕಲಾಗಿದೆ.

ಸಾಲ್ಗಾಂವ್‌ನ ಬೌದ್ಧರು ಈ ಹತ್ಯೆಯನ್ನು ಪ್ರತಿಭಟಿಸಿದ್ದು, ಎಸ್ಸಿ-ಎಸ್ಟಿ ದೌರ್ಜನ್ಯ (ತಡೆ) ಕಾಯ್ದೆಯನ್ವಯ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದಾರೆ.

ದಯಾರಾಮ್‌ರನ್ನು ಫ್ಯಾಶಿಸ್ಟ್ ಶಕ್ತಿಗಳು ಕೊಂದಿವೆ. ಮರಾಠರು ಮಾಡುತ್ತಿರುವುದನ್ನು ವಿರೋಧಿಸುವ ಯಾರಿಗೂ ಉಳಿಗಾಲವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ದಯಾರಾಮ್ ಇದಕ್ಕೊಂದು ಉದಾಹರಣೆಯೆಂದು ಈ ಪ್ರಕರಣದಲ್ಲಿ ಕೆಲಸ ಮಾಡುತ್ತಿರುವ ಸಮಾಜ ಕಾರ್ಯಕರ್ತ ಗರ್ಡೆ ಎಂಬವರು ಆರೋಪಿಸಿದ್ದಾರೆ.

ಸೆ.29ರಂದು ಮರಾಠರಿಂದ ‘ವೌನ ಮೋರ್ಚಾ’ ಒಂದು ನಡೆಯಲಿತ್ತು. ಅದೇ ದಿನ ಎಸ್ಸಿ-ಎಸ್ಟಿ ಕಾಯ್ದೆ ಬೆಂಬಲಿಸಿ ಗ್ರಾಮದ ಬೌದ್ಧರು ಇನ್ನೊಂದು ರ್ಯಾಲಿ ನಡೆಸಲಿದ್ದರು. ದಯಾರಾಮ್ ಬರಂಬಲ ರ್ಯಾಲಿಯ ಆಯೋಜಕರಲ್ಲಿ ಒಬ್ಬರಾಗಿದ್ದರು. ಕೊಲೆಯಾದ ದಿನ ಅವರು ಗ್ರಾಮದ ಯುವಕರನ್ನು ಸಂಘಟಿಸುತ್ತಿದ್ದರು.

ತಾವು ಬೆಂಬಲ ರ್ಯಾಲಿ ನಡೆಸಲಿರುವುದನ್ನು ನಿನ್ನೆ ತಿಳಿದ ಮರಾಠ ಕ್ರಾಂತಿ ಮಂಚದ ಒಬ್ಬ ಸದಸ್ಯ ಸಿಟ್ಟುಗೊಂಡು ತನ್ನ ಸಹೋದ್ಯೋಗಿಗಳನ್ನು ಸೇರಿಸಿದ್ದನು. ಅವರು ದಯಾರಾಮ್‌ನನ್ನು ಸರಪಂಚನ ಮನೆಗೆ ಬರುವಂತೆ ಕರೆದು, ಕೈ ಕಾಲುಗಳನ್ನು ಹಗ್ಗದಿಂದ ಕಟ್ಟಿ ಹತ್ಯೆ ನಡೆಸಿದರೆಂದು ಸಾಲ್ಗಾಂವ್‌ನ ನಿವಾಸಿಯೊಬ್ಬ ಆರೋಪಿಸಿದ್ದಾನೆ.

ಘಟನೆಯ ಕುರಿತು ಬೌದ್ಧರಿಗೆ ತಿಳಿದಾಗ, ತಾವೆಲ್ಲ ಒಂದಾದೆವು. ತಾವೆಲ್ಲ ಈಗ ಎಚ್ಚರಗೊಂಡಿದ್ದೇವೆ. ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಕಾಣ ಬಯಸಿದ್ದೇವೆ. ರಾಜ್ಯ ಸರಕಾರ ಇಂತಹ ‘ವೌನ ಮೋರ್ಚಾ’ಗಳಿಗೆ ಅನುಮತಿ ನಿರಾಕರಿಸಬೇಕು. ಅವುಗಳಿಂದ ಪರಿಶಿಷ್ಟರ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಹಂತಕರ ವಿರುದ್ಧ ಎಸ್ಸಿ-ಎಸ್ಟಿ ದೌರ್ಜನ್ಯ (ತಡೆ) ಕಾಯ್ದೆಯನ್ವಯ ಪ್ರಕರಣ ದಾಖಲಿಸಿ, ಅವರಿಗೆ ಮರಣದಂಡನೆ ನಿಡಬೇಕೆಂದು ತಾವು ಆಡಳಿತವನ್ನು ಒತ್ತಯಿಸುತ್ತಿದ್ದೇವೆಂದು ವೈಭವ್ ಗಾಯಕ್‌ವಾಡ್ ಎಂಬ ಗ್ರಾಮಸ್ಥರೊಬ್ಬರು ಹೇಳಿದ್ದಾರೆ.

ದಯಾರಾಮ್‌ನ ಹತ್ಯೆಯನ್ನು ಖಂಡಿಸಿ, ಬೌದ್ಧರೀಗ ಪ್ರತಿಭಟನೆ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X