Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಸತ್‌ನಲ್ಲಿ ಅಂಗೀಕಾರವಾದ 43 ಕಾಯ್ದೆಗಳು...

ಸಂಸತ್‌ನಲ್ಲಿ ಅಂಗೀಕಾರವಾದ 43 ಕಾಯ್ದೆಗಳು ಇನ್ನೂ ಜಾರಿಯಾಗಿಲ್ಲ!

ವಾರ್ತಾಭಾರತಿವಾರ್ತಾಭಾರತಿ24 Sept 2016 7:56 PM IST
share
ಸಂಸತ್‌ನಲ್ಲಿ ಅಂಗೀಕಾರವಾದ 43 ಕಾಯ್ದೆಗಳು ಇನ್ನೂ ಜಾರಿಯಾಗಿಲ್ಲ!

ಹೊಸದಿಲ್ಲಿ, ಸೆ.24: ಸಂಸತ್ತಿನಲ್ಲಿ ಅನುಮೋದನೆಗೊಂಡಿರುವ ಎಲ್ಲ ಮಸೂದೆಗಳು ದೇಶಾದ್ಯಂತ ಜಾರಿಗಾಗಿ ನಿಯಮಗಳಾಗಿ ಬದಲಾಗಿವೆಯೆಂದು ನೀವು ಭಾವಿಸಿದ್ದೀರಾದರೆ, ಇನ್ನೊಮ್ಮೆ ಯೋಚಿಸಿ! ಕಳೆದ ಜುಲೈಗೆ ಮೊದಲೇ ಮಂಜೂರಾಗಿರುವ ಸುಮಾರು 43 ಕಾಯ್ದೆಗಳು, ಆಡಳಿತ ಇಲಾಕೆಯು ಅವುಗಳ ನಿಯಮಾವಳಿಗಳನ್ನು ರಚಿಸದ ಕಾರಣ ಪರಿಣಾಮಕಾರಿಯಾಗಿ ಜಾರಿಗೆ ಬಂದಿಲ್ಲ!

31 ಹೊಸ ಮಸೂದೆಗಳು ಹಾಗೂ 12 ತಿದ್ದುಪಡಿ ಕಾಯ್ದೆಗಳು ಸಂಪೂರ್ಣ ಅಥವಾ ಭಾಗಶಃ ಸರಖಾರಿ ಆದೇಶವಾಗಿ ಬದಲಾಗಿಲ್ಲವೆಂಬುದನ್ನು ಉಪ ಕಾಯ್ದೆ ಸಮಿತಿಯ 2 ವರ್ಷಗಳ ಪರಿಶೀಲನೆಯೊಂದು ತೋರಿಸಿದೆ. ಅವುಗಳಲ್ಲಿ 2014ರ ಮೇಯಲ್ಲಿ ಅನುಮೋದನೆ ಪಡೆದಿರುವ, ಭ್ರಷ್ಟಾಚಾರ ವಿರೋಧಿ ಹೋರಾಟಗಾರರ ರಕ್ಷಣಾ ಕಾಯ್ದೆಯೂ ಸೇರಿದ್ದು, ಇಂದಿನವರೆಗೆ ಅದರ ನಿಯಮಾವಳಿಯನ್ನು ಅಧಿಸೂಚಿಸಲಾಗಿಲ್ಲ.

ಭಾರತದ ಸಾರ್ವಭೌಮತೆ, ಸಮಗ್ರತೆ ಹಾಗೂ ರಕ್ಷಣೆಗೆ ಧಕ್ಕೆ ತರುವಂತಹ ವಿಷಯಗಳ ಬಹಿರಂಗಪಡಿಸುವಿಕೆಯ ವಿರುದ್ಧ ರಕ್ಷಣೆಯಂತಹ ವಿಚಾರಗಳನ್ನು ಅದರಲ್ಲಿ ಸೇರಿಸಬೇಕಾಗಿದೆ.

ಶಕ್ತಿ ಸಂರಕ್ಷಣಾ ಕಾಯ್ದೆ (ಸೆ.2001) ಹಾಗೂ 2010ರ ಆಗಸ್ಟ್‌ನಲ್ಲಿ ಅದಕ್ಕಾದ ತಿದ್ದುಪಡಿಗಳು ಕೇವಲ ಭಾಗಶಃವಷ್ಟೇ ನಿಯಮಗಳಾಗಿದೆ. ಕೇಂದ್ರೀಯ ಜಾಗೃತ ಆಯೋಗ ಕಾಯ್ದೆಗೆ (ಸೆ.2003) ಲೋಕಪಾಲ ಮತ್ತು ಲೋಕಾಯುಕ್ತ ಕಾಯ್ದೆಯನ್ನು ಜೋಡಿಸುವ ನಿಯಮಗಳ ರಚನೆಯಾಗಿಲ್ಲ. ಪದವಿ ನೀಡಿಕೆ, ಸಿಬ್ಬಂದಿ ಸೇವಾ ಪರಿಸ್ಥಿತಿ, ಪ್ರವೇಶ ಪ್ರಕ್ರಿಯೆ, ಅಧ್ಯಯನದ ಕೋರ್ಸ್ ಹಾಗೂ ಸಂವಿಧಾನ, ವಿಶ್ವವಿದ್ಯಾಲಯದ ಅಧಿಕಾರಿಗಳಿಗಿರುವ ಅಧಿಕಾರ ಹಾಗೂ ಕಾರ್ಯಗಳ ನೀತಿ ಸಂಹಿತೆಯಾಗಿ ಕೇಂದ್ರೀಯ ವಿಶ್ವವಿದ್ಯಾಲಯ ಕಾಯ್ದೆ (ಮಾ.2009) ಪರಿವರ್ತನೆಗೊಂಡಿಲ್ಲ.

ರಾಷ್ಟ್ರೀಯ ಕಂಪೆನಿ ಕಾನೂನು ನ್ಯಾಯಾಧಿಕರಣ ಹಾಗೂ ರಾಷ್ಟ್ರೀಯ ಕಂಪೆನಿ ಕಾನೂನು ಮೇಲ್ಮನವಿ ನ್ಯಾಯಾಧಿಕರಣಗಳ ರಚನೆಯಾಗದಿರುವುದರಿಂದ ಕಂಪೆನಿ ಕಾಯ್ದೆಯ )ಆ.2013) ಕನಿಷ್ಠ 177 ಪರಿಚ್ಛೇದಗಳ ನಿಯಮಾವಳಿ ರಚನೆ ತಡೆಹಿಡಿಯಲ್ಪಟ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X