Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಧೈರ್ಯವಿದ್ದರೆ ಮಾನವಬಾಂಬುಗಳನ್ನು...

ಧೈರ್ಯವಿದ್ದರೆ ಮಾನವಬಾಂಬುಗಳನ್ನು ಪಾಕ್‌ಗೆ ಕಳುಹಿಸಿ: ರಾಜ್‌ಠಾಕ್ರೆಗೆ ಸವಾಲು ಹಾಕಿದ ಸಮಾಜವಾದಿ ಪಾರ್ಟಿ

ವಾರ್ತಾಭಾರತಿವಾರ್ತಾಭಾರತಿ25 Sept 2016 12:12 PM IST
share
ಧೈರ್ಯವಿದ್ದರೆ ಮಾನವಬಾಂಬುಗಳನ್ನು ಪಾಕ್‌ಗೆ ಕಳುಹಿಸಿ: ರಾಜ್‌ಠಾಕ್ರೆಗೆ ಸವಾಲು ಹಾಕಿದ ಸಮಾಜವಾದಿ ಪಾರ್ಟಿ

ಮುಂಬೈ,ಸೆಪ್ಟಂಬರ್ 25: ಪಾಕಿಸ್ತಾನದಿಂದ ಭಾರತಕ್ಕೆ ಬರುವ ಜನರನ್ನು ಬೆದರಿಸುವುದಕ್ಕಿಂತ ಮಾನವಬಾಂಬುಗಳನ್ನುಲಾಹೋರಿಗೋ ಕರಾಚಿಗೋ ಕಳುಹಿಸಿಕೊಡುವುದು ಉತ್ತಮ ಎಂದು ಮಹಾರಾಷ್ಟ್ರ ಸಮಾಜವಾದಿ ಪಾರ್ಟಿ ಅಧ್ಯಕ್ಷ ಅಬೂಅಝ್ಮಿ ರಾಜ್‌ಠಾಕ್ರೆಗೆ ಸವಾಲು ಹಾಕಿದ್ದಾರೆ. ಪಾಕಿಸ್ತಾನದ ಕಲಾಕಾರರು 48ಗಂಟೆಯೊಳಗೆ ಭಾರತ ಬಿಟ್ಟು ತೊಲಗಬೇಕೆಂಬ ರಾಜ್‌ಠಾಕ್ರೆಯ ಎಂಎನೆಸ್ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಅವರು ಹೀಗೆ ಪ್ರತಿಕ್ರಿಯಿಸಿದ್ದಾರೆಂದು ವರದಿಯಾಗಿದೆ.

ಭಾರತಕ್ಕೆ ಪಾಕಿಸ್ತಾನದಿಂದ ಮಾನವಬಾಂಬ್‌ಗಳುಬರುತ್ತಿವೆ. ಪಾಕಿಸ್ತಾನದವಿರುದ್ಧ ಹೋರಾಡಲು ಲಾಹೋರ್, ಕರಾಚಿಗೆ ಮಾನವಬಾಂಬುಗಳನ್ನು ಕಳುಹಿಸುವುದು ಉತ್ತಮ. ಕಾನೂನುಬದ್ಧವಾಗಿ ಇಲ್ಲಿಗೆ ಬಂದ ಜನರಿಗೆ ಬೆದರಿಕೆ ಹಾಕಿ ಪಾಕಿಸ್ತಾನ ಉತ್ತರ ನೀಡಬೇಕಾಗಿದ್ದು ಎಂದು ಅಝ್ಮಿ ಹೇಳಿದ್ದಾರೆ. ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆಗೆ ಅವರು ತನ್ನ ಸಲಹೆಯನ್ನು ವರ್ಗಾಯಿಸಿದ್ದಾರೆ. ರಾಜ್‌ಠಾಕ್ರೆ ಓರ್ವ ಸಣ್ಣ ನಾಯಕ ಆಗಿದ್ದಾರೆ. ಅವರ ಪಾರ್ಟಿಗೆ ಮಹಾರಾಷ್ಟ್ರದಲ್ಲಿ ಮಾತ್ರ ಪ್ರಭಾವಗಳಿವೆ. ಮಹಾರಾಷ್ಟ್ರದಲ್ಲಿ ನಕ್ಸಲ್‌ಗಳು ಪೊಲೀಸರ ಮೇಲೆ ದಾಳಿ ನಡೆಸುತ್ತಿದ್ದಾರೆ. ಆದ್ದರಿಂದ ಪೊಲೀಸರ ರಕ್ಷಣೆಗಾಗಿ ನವನಿರ್ಮಾಣ ಸೇನೆ ಮೊದಲು ಆದ್ಯತೆ ನೀಡುವುದು ಅಗತ್ಯವಿದೆ ಎಂದು ಅಝ್ಮಿ ಸಲಹೆ ನೀಡಿದ್ದಾರೆ. ಉರಿಯಲ್ಲಿ ಭಯೋತ್ಪಾದನಾ ದಾಳಿಗೆ ಪ್ರತೀಕಾರವೆಸಗುವುದು ಅನಿವಾರ್ಯವೇ ಆದರೂ ಅದಕ್ಕಾಗಿ ಪಾಕಿಸ್ತಾನದ ಕಲಾಕಾರರಿಗೆ ಬೆದರಿಕೆ ಹಾಕಿ ಉತ್ತರ ನೀಡುವುದು ಬೇಡ ಎಂದು ಅಝ್ಮಿ ಖಾರವಾಗಿ ನುಡಿದಿದ್ದಾರೆ.

ಧೈರ್ಯವಿದ್ದರೆ ಭಾರತದಲ್ಲಿರುವ ಪಾಕಿಸ್ತಾನದ ರಾಯಭಾರ ಕಚೇರಿಯನ್ನು ರಾಜ್‌ಠಾಕ್ರೆ ಮುಚ್ಚಿಸಬೇಕು. ಪಾಕಿಸ್ತಾನಕ್ಕೆ ಭಾರತದ ರಾಯಭಾರ ಕಚೇರಿಯಲ್ಲಿ ವೀಸಾ ನೀಡುವ ಕ್ರಮವನ್ನು ಸ್ಥಗಿತಗೊಳಿಸಲಿ ಎಂದು ಅಝ್ಮಿ ಆಗ್ರಹಿಸಿದ್ದಾರೆ. ಭಾರತದ ಸಿನೆಮಾ, ಟಿವಿಗಳಲ್ಲಿ ಅಭಿನಯಿಸುತ್ತಿರುವ ಪಾಕಿಸ್ತಾನದ ನಟನಟಿಯರುಮತ್ತು ಕಲಾಕಾರರು 48ಗಂಟೆಯೊಳಗೆ ದೇಶತೊರೆಯಬೇಕೆಂದು ರಾಜ್‌ಠಾಕ್ರೆಯ ನವನಿರ್ಮಾಣ ಸೇನೆ ಈ ಹಿಂದೆ ಘೋಷಿಸಿತ್ತು ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X