Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಇವತ್ತಿನ ವಿಶೇಷ ದಿನಾಚರಣೆಗಳು !

ಇವತ್ತಿನ ವಿಶೇಷ ದಿನಾಚರಣೆಗಳು !

ವಾರ್ತಾಭಾರತಿವಾರ್ತಾಭಾರತಿ25 Sept 2016 1:12 PM IST
share
ಇವತ್ತಿನ ವಿಶೇಷ ದಿನಾಚರಣೆಗಳು !

ಇಂದು ಎಲ್ಲದಕ್ಕೂ ಒಂದೊಂದು ದಿನಾಚರಣೆಯನ್ನು ನಾವು ಆಚರಿಸುತ್ತಿದ್ದೇವೆ. ಆ ದಿನವನ್ನು ನಮ್ಮದೇ ಆದ ರೀತಿಯಲ್ಲಿ ಸೆಲೆಬ್ರೇಟ್ ಮಾಡಿ ಖುಷಿ ಪಡುತ್ತೇವೆ. ಇವತ್ತು ವಿಶ್ವದ ಕೆಲವು ಕಡೆ ಆಚರಿಸುವ ಕೆಲವು ದಿನಾಚರಣೆಗಳು ಇಂತಿವೆ.

ಕಾಮಿಕ್  ಪುಸ್ತಕ ದಿನಾಚರಣೆ

ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರಿಗೂ ತುಂಬಾ ಹಿಡಿಸುವ ಪುಸ್ತಕವೆಂದರೆ ಕಾಮಿಕ್ ಪುಸ್ತಕಗಳು. ಅದರಲ್ಲಿರುವ ಸಚಿತ್ರ ಕಥೆಗಳು ನಮ್ಮ ಮನಸ್ಸಿಗೆ ಮುದವನ್ನು ನೀಡುತ್ತವೆ. ಇಂದು ಶಾಲಾ ಪಠ್ಯದಲ್ಲಿಯೂ ಕಾಮಿಕ್ ಚಿತ್ರಕಥೆಗಳು ಸ್ಥಾನ ಪಡೆದಿವೆ.

1837ರಲ್ಲಿ ಕಾಮಿಕ್ ಬುಕ್ ನ್ನು ಹೊರತರಲಾಯಿತು. ಅದು ಪ್ರಾನ್ಸ್ ಮತ್ತು ಅಮೆರಿಕಾದಲ್ಲಿ ಜನಪ್ರಿಯತೆಯನ್ನು ಪಡೆದು ಇಂದು ವಿಶ್ವದ ಎಲ್ಲ ದೇಶಗಳಲ್ಲೂ ತನ್ನ ಸ್ಥಾನವನ್ನು ಪಡೆದುಕೊಂಡಿತು. ಈ ಕಾಮಿಕ್ ಪುಸ್ತಕದ ಪಿತಾಮಹ ಎಂದು ರೊಡೊಲ್ಫ್ ಟೋಫ್ಫೇರ್ ನನ್ನು ಗುರುತ್ತಿಸುತ್ತೇವೆ.

ಕನಸಿನ ದಿನಾಚರಣೆ:

ಇಂದು ಕನಸಿನ ದಿನಾಚರಣೆ ಹಾಗಾಗಿ ಮಲಗಿ ಕನಸು ಕಾಣುತ್ತಾ ಈ ದಿನವನ್ನು ಆಚರಿಸಿ!

2012ರಲ್ಲಿ ಕೊಲಂಬಿಯಾ ಯುನಿವರ್ಸಿಟಿ ಮಾನಸಿಕವಾಗಿ ಸದೃಢರಾಗಲು ನಿದ್ದೆ ಬಹುಮುಖ್ಯವಾಗಿದೆ. ಅದರ ಜೊತೆ ನಾವು ನಮ್ಮ ಜೀವನದ ಗುರಿಯನ್ನು ಮುಟ್ಟಲು ಕನಸುಗಳು ಅಗತ್ಯವಿರುವುದರಿಂದ ಈ ದಿನವನ್ನು ಕನಸಿನ ದಿನಾಚರಣೆಯನ್ನಾಗಿ ಆರಂಭಿಸಿತು.

ಇನ್ನೇಕೆ ತಡಾ…ಕನಸು ಕಾಣಿ, ನಿಮ್ಮ ಗುರಿಯನ್ನು ನನಸಾಗಿಸಿ !

ಅಡುಗೆ ದಿನಾಚರಣೆ:

ಪ್ರತಿಯೊಬ್ಬರಿಗೂ ಉತ್ತಮ ಆಹಾರ ಸವಿಯಬೇಕು ಎನ್ನುವ ಬಯಕೆ. ಅಂತೆಯೇ ಬಗೆಬಗೆಯ ರುಚಿಕರ ತಿನಿಸುಗಳನ್ನು ಮಾಡಿ ಸೇವಿಸುತ್ತೇವೆ. ಎಲ್ಲದಕ್ಕೂ ದಿನಾಚರಣೆ ಇರುವ ಹಾಗೇ ಇಂದು ಅಡುಗೆ ದಿನಾಚರಣೆ ಆಚರಣೆ ಮಾಡಲಾಗುತ್ತದೆ.

ಕೆಲವು ದೇಶಗಳಲ್ಲಿ ಈ ದಿನವನ್ನು ಅಡುಗೆ ಮನೆಯಲ್ಲಿ ಹಲವು ವಿಧದ ತಿಂಡಿಗಳನ್ನು ಮಾಡಿ ಆಚರಣೆ ಮಾಡುತ್ತಾರೆ. ಅಲ್ಲಿಯೇ ತಡರಾತ್ರಿಯವರೆಗೂ ಕಾಲ ಕಳೆದು ಹೊಸ ರುಚಿಯ ಪ್ರಯೋಗವನ್ನು ಮಾಡುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X