Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೊದಲು ಭಾರತದಲ್ಲಿರುವ ಮಿನಿ...

ಮೊದಲು ಭಾರತದಲ್ಲಿರುವ ಮಿನಿ ಪಾಕಿಸ್ತಾನಗಳನ್ನು ನಿವಾರಿಸಬೇಕಿದೆ: ತೊಗಾಡಿಯ

ವಾರ್ತಾಭಾರತಿವಾರ್ತಾಭಾರತಿ25 Sept 2016 5:08 PM IST
share
ಮೊದಲು ಭಾರತದಲ್ಲಿರುವ ಮಿನಿ ಪಾಕಿಸ್ತಾನಗಳನ್ನು ನಿವಾರಿಸಬೇಕಿದೆ: ತೊಗಾಡಿಯ

ಮುರಾದಾಬಾದ್, ಸೆಪ್ಟಂಬರ್ 25: ಉತ್ತರಪ್ರದೇಶದ ಮುರಾದಾಬಾದ್‌ನಲ್ಲಿ ವಿಹಿಂಪದ ನಾಯಕ ತೊಗಾಡಿಯ ಪಾಕಿಸ್ತಾನವನ್ನು ತರಾಟೆಗೆತ್ತಿಕೊಳ್ಳುತ್ತಾ ಭಾರತದಲ್ಲಿಯೂ ಅಲ್ಲಲ್ಲಿ ಮಿನಿಪಾಕಿಸ್ತಾನಗಳಿವೆ ಮೊದಲು ಅವುಗಳನ್ನು ನಿವಾರಿಸಬೇಕೆಂದು ಹೇಳಿರುವುದಾಗಿ ವರದಿಯಾಗಿದೆ. "ಭಾರತ ಸರಕಾರ ಪಾಕಿಸ್ತಾನಕ್ಕೆ ಅದರ ಭಾಷೆಯಲ್ಲಿಯೇ ಉತ್ತರ ಕೊಡಬೇಕು, ಯಾವ ದೇಶದಲ್ಲಿ ಸೇನೆ ಸುರಕ್ಷಿತವಾಗಿರುವುದಿಲ್ಲವೋ ಆ ದೇಶದಲ್ಲಿ ನಾಗರಿಕರೂ ಸುರಕ್ಷಿತವಲ್ಲ" ಎಂದು ಗುಡುಗಿದ್ದಾರೆ.

ಸದ್ಯಕ್ಕೆ ಭಾರತದಿಂದ ಹರಿಯುತ್ತಿರುವ ಸಿಂಧೂ, ಝೇಲಮ್ ಮತ್ತು ಚಿನಾಬ್ ನದಿಯ ನೀರು ಪಾಕಿಸ್ತಾನಕ್ಕೆ ಹೋಗದಂತೆ ತಡೆಯಬೇಕು. ಭಯೋತ್ಪಾದನೆಯ ವಿರುದ್ಧ ನಮ್ಮ ನೀತಿ ಕೂಡಾ ಇಸ್ರೇಲಿನ ನೀತಿಯಂತಿರಬೇಕೆಂದು ತೊಗಾಡಿಯ ಹೇಳಿದ್ದಾರೆ.

ಭಾರತದಲ್ಲಿ ಅಲ್ಲಲ್ಲಿ ಮಿನಿಪಾಕಿಸ್ತಾನಗಳು ಸೃಷ್ಟಿಯಾಗುತ್ತಿವೆ. ಮೊದಲು ದೇಶದಲ್ಲಿ ಕುಳಿತಿರುವ ಪಾಕಿಸ್ತಾನಿಯರನ್ನು ಮತ್ತು ಅವರ ಬೆಂಬಲಿಗರನ್ನು ನಿವಾರಿಸಿಕೊಳ್ಳಬೇಕು. ಇನ್ನು ದೇಶದಲ್ಲಿ ಹಿಂದೂಗಳ ಪಲಾಯನ ಆಗುವುದಿಲ್ಲ ಪರಾಕ್ರಮ ಆಗಲಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಉರಿ ದಾಳಿಯಲ್ಲಿ ಮೃತರಾದ ಭಯೋತ್ಪಾದಕರ ಶವಗಳನ್ನು ಸಾರ್ವಜನಿಕರ ಮುಂದೆ ಕಸದ ರಾಶಿಯಲ್ಲಿ ಹಾಕಿಸುಟ್ಟು ಪಾಠ ಕಲಿಸಬೇಕು. ಸ್ವರ್ಗಸಂಪಾದಿಸಲಿಕ್ಕಾಗಿ ಈ ಭಯೋತ್ಪಾದಕರು ನಮ್ಮ ಸೈನಿಕರ ಮೇಲೆ ದಾಳಿಗೆ ಬಂದಿದ್ದಾರೆ. ಆದ್ದರಿಂದ ಮೃತ ಭಯೋತ್ಪಾದಕರ ಶವಗಳನ್ನು ಕಸದರಾಶಿಯಲ್ಲಿ ಹಾಕಿ ಸಾರ್ವಜನಿಕರ ಮುಂದೆ ಸುಟ್ಟುಹಾಕಬೇಕು, ಯಾಕೆಂದರೆ ಸ್ವರ್ಗದ ಬದಲಿಗೆ ನರಕಕ್ಕೆ ಹೋಗುವಂತಾಗಬೇಕೆಂದು ತಾನು ಆಗ್ರಹಿಸುತ್ತೇನೆಂದು ತೊಗಾಡಿಯ ಹೇಳಿದ್ದಾರೆಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X