Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೈಕ್ ಸ್ಟಂಟ್ ಫೋಟೋಗಳನ್ನು ಫೇಸ್ ಬುಕ್...

ಬೈಕ್ ಸ್ಟಂಟ್ ಫೋಟೋಗಳನ್ನು ಫೇಸ್ ಬುಕ್ ನಲ್ಲಿ ಹಾಕಿದವನಿಗೆ ಸಿಕ್ಕಿತು ' ವಿಶೇಷ ಬಹುಮಾನ'

ವಾರ್ತಾಭಾರತಿವಾರ್ತಾಭಾರತಿ25 Sept 2016 7:43 PM IST
share
ಬೈಕ್ ಸ್ಟಂಟ್ ಫೋಟೋಗಳನ್ನು ಫೇಸ್ ಬುಕ್ ನಲ್ಲಿ ಹಾಕಿದವನಿಗೆ ಸಿಕ್ಕಿತು  ವಿಶೇಷ ಬಹುಮಾನ

ಬೆಂಗಳೂರು, ಸೆ. 25  : ನಿಮ್ಮ ಕಾರು, ಬೈಕುಗಳಲ್ಲಿ ಅಪಾಯಕಾರಿ ಸ್ಟಂಟ್ ಮಾಡಿ ಅದರ ಚಿತ್ರಗಳನ್ನು ಫೇಸ್ ಬುಕ್, ಟ್ವಿಟ್ಟರ್, ಇನ್ಸ್ಟಾಗ್ರಾಮ್ ಗಳಲ್ಲಿ ಹಾಕಿ ಮಿಂಚುವ 'ಕೂಲ್' ಅಭ್ಯಾಸ ನಿಮಗೆ ಅಥವಾ ನಿಮ್ಮ ಸ್ನೇಹಿತರಿಗಿದೆಯೇ  ? ಹಾಗಾದರೆ ಇದನ್ನೊಮ್ಮೆ ಓದಿ. 

ಬೆಂಗಳೂರಿನ ಕೋಲ್ಸ್ ಪಾರ್ಕ್ ನಿವಾಸಿ ಮೊಹಮ್ಮದ್ ಝುಬೇರ್ ಸ್ಕೂಟರ್ ಒಂದರಲ್ಲಿ ಸ್ಟಂಟ್ (ವೀಲಿ) ಮಾಡಿ ಅದರ ಚಿತ್ರಗಳನ್ನು ಫೇಸ್ ಬುಕ್ ನಲ್ಲಿ ಹಾಕಿ ಮಿಂಚಿದ್ದರು. ಆದರೆ ಅವರ ಈ ' ಕೂಲ್ ' ಸ್ಟಂಟ್ ಅವರನ್ನು ನೇರವಾಗಿ ಜೈಲಿಗೆ ತಲುಪಿಸಿಬಿಟ್ಟಿದೆ. ಅದೂ ಬಕ್ರೀದ್ ಹಬ್ಬದ ದಿನವೇ ! 

ಫೇಸ್ ಬುಕ್ ನಲ್ಲಿ ಝುಬೇರ್ ರ ದುಸ್ಸಾಹಸದ ಚಿತ್ರಗಳನ್ನು ನೋಡಿದ ಪೊಲೀಸರು ಅವರ ಬೆನ್ನು ಬಿದ್ದು ಕಂಡು ಹಿಡಿದು ಬಂಧಿಸಿದ್ದಾರೆ. ಬಳಿಕ ಅವರು ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದಾರೆ. ಅವರ ಸುಜುಕಿ ಅಕ್ಸೆಸ್ ಸ್ಕೂಟನ್ ಅನ್ನು ವಶಕ್ಕೆ ಪಡೆಯಲಾಗಿದೆ. 

ರಸ್ತೆಯಲ್ಲಿ ಅಪಾಯಕಾರಿ ಸ್ಟಂಟ್ ಮಾಡಿ ತಮ್ಮ ಹಾಗು ಇತರರ ಜೀವಕ್ಕೆ ಸಂಚಕಾರ ತರುವವರಿಗೆ ಕಡಿವಾಣ ಹಾಕಲು ಬೆಂಗಳೂರು ಪೊಲೀಸರು ಈಗ ಇಂತಹ ಸ್ಟಂಟ್ ಹವ್ಯಾಸಿಗಳ ಮೇಲೆ ಕಣ್ಣಿಟ್ಟಿದ್ದಾರೆ. ಹೀಗೆ ಯಾರಾದರೂ ಮಾಡುವುದನ್ನು ನೋಡಿದರೆ ಸಾರ್ವಜನಿಕರು 100 ಕ್ಕೆ ಡಯಲ್ ಮಾಡಿ ಅಥವಾ ಟ್ವಿಟ್ಟರ್ ಮೂಲಕ ಪೊಲೀಸರಿಗೆ ಮಾಹಿತಿ  ನೀಡಲು ಕೋರಲಾಗಿದೆ. 


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X