Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂಧಾನುಕರಣೆ ವಿಷಾದನೀಯ: ಎ.ಎನ್. ಮಹೇಶ್...

ಅಂಧಾನುಕರಣೆ ವಿಷಾದನೀಯ: ಎ.ಎನ್. ಮಹೇಶ್ ಅಭಿಮತ

‘ಪವಾಡ ರಹಸ್ಯ ಬಯಲು’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ25 Sept 2016 10:26 PM IST
share
ಅಂಧಾನುಕರಣೆ ವಿಷಾದನೀಯ: ಎ.ಎನ್. ಮಹೇಶ್ ಅಭಿಮತ

ಚಿಕ್ಕಮಗಳೂರು, ಸೆ.25: ವಿಜ್ಞಾನ ಯುಗದಲ್ಲಿ ವೌಢ್ಯತೆ, ಅಂಧಾನುಕರಣೆ ಭಾನಾಮತಿ ಮಾಟ, ಮಂತ್ರ ಇತ್ಯಾದಿಗಳು ಆಚರಣೆಯಲ್ಲಿ ಇರುವುದು ವಿಷಾದನೀಯ ಎಂದು ಜಿಲ್ಲಾ ವಿಜ್ಞಾನ ಕೇಂದ್ರದ ಗೌರವಾಧ್ಯಕ್ಷ ಎ.ಎನ್. ಮಹೇಶ್ ತಿಳಿಸಿದರು.

ಅವರು ಜಿಲ್ಲಾ ವಿಜ್ಞಾನ ಕೇಂದ್ರ, ಬೇಲೂರು ರಸ್ತೆಯ ಸರಕಾರಿ ಪದವಿ ಪೂರ್ವ ಕಾಲೇಜು ಎನ್ನೆಸ್ಸೆಸ್ ಘಟಕ, ಮತ್ತು ವಿಜ್ಞಾನ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ನಡೆದ ‘ಪವಾಡ ರಹಸ್ಯ ಬಯಲು’ ಕಾರ್ಯಕ್ರಮವನ್ನು ದೀಪಕ್ಕೆ ನೀರನ್ನು ಹಾಕಿ ಬೆಳಗಿಸುವ ಪವಾಡದ ಮೂಲಕ ಉದ್ಘಾಟಿಸಿ ಮಾತನಾಡಿದರು.

ಅತೀಂದ್ರಿಯ, ಅತಿಮಾನುಷ ಶಕ್ತಿಯಿಂದ ನಡೆಯುತ್ತವೆಂದು ಹೇಳುವ ಕೆಲವು ಘಟನೆಗಳನ್ನು ಪವಾಡಗಳೆಂದು ನಂಬುತ್ತಾರೆ. ಇದು ಸತ್ಯವೇ? ಇಂತಹ ಶಕ್ತಿ ಇದೆಯೇ? ಇದ್ದರೇ ಆ ಶಕ್ತಿಯಿಂದ ಮಾನವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಲ್ಲವೇ? ಎಂದು ಪ್ರಶ್ನಿಸುತ್ತಾ, ಯಾವುದೇ ಘಟನೆ ಸೃಷ್ಟಿಯ ನಿಯಮಗಳನ್ನು ಮೀರಿ ಸಂಭವಿಸುವುದಿಲ್ಲ. ಎಲ್ಲಾ ಘಟನೆಗಳ ಹಿಂದೆ ಕಾರಣ ಪರಿಣಾಮಗಳು ಇದ್ದೇ ಇರುತ್ತದೆ. ಇದನ್ನು ಪರಿಶೀಲಿಸಿ, ಪ್ರಶ್ನಿಸಿ ಕಂಡುಕೊಳ್ಳಬೇಕು. ಯಾವುದನ್ನೂ ಪ್ರಶ್ನಿಸದೇ ಒಪ್ಪಿಕೊಳ್ಳಬಾರದು. ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ವೌಢ್ಯತೆಯ ಅಂಧವಿಶ್ವಾಸದಲ್ಲಿ ತೊಡಗಬಾರದೆಂದು ಕರೆ ನೀಡಿದರು. ರಾಜ್ಯ ವಿಜ್ಞಾನ ಪರಿಷತ್ತಿನ ಉಪಾಧ್ಯಕ್ಷ ಡಾ. ಎಚ್.ಆರ್.ಸ್ವಾಮಿ ಮತ್ತು ತಂಡದವರು ನಾಲಿಗೆಯ ಮೇಲೆ ಕರ್ಪೂರ ಬೆಳಗಿಸುವುದು, ಬೆಂಕಿಯ ಪಂಜನ್ನು ಮೈಗೆ ಸವರಿಕೊಳ್ಳುವುದು, ಕೆಂಡ ಹಾಯುವ ಪವಾಡ ಮಾಡಿ ಬೆಂಕಿ ಸುಡದಿರುವುದಕ್ಕೆ ವೈಜ್ಞಾನಿಕ ಕಾರಣವೇನು ಎಂಬುದನ್ನು ತೋರಿಸಿದರು.

2 ಗಂಟೆಗೂ ಹೆಚ್ಚು ಸಮಯ ಪವಾಡಗಳನ್ನು ಮಾಡುತ್ತಾ ಅದರ ಹಿಂದಿರುವ ವೈಜ್ಞಾನಿಕ ಸತ್ಯ ವನ್ನು ತಿಳಿಸಿದರು.

 ಎನ್ನೆಸ್ಸೆಸ್ ಅಧಿಕಾರಿ, ಉಪನ್ಯಾಸಕ ಸಿ.ಎಚ್. ನಾಗರಾಜ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಭಾರಿ ಪ್ರಾಂಶುಪಾಲ ಗಣಾಚಾರಿ, ಜಿಲ್ಲಾ ವಿಜ್ಞಾನ ಕೇಂದ್ರದ ಅಧ್ಯಕ್ಷ ಎಚ್.ಎಂ. ನೀಲಕಂಠಪ್ಪ, ರಾಜ್ಯ ಪರಿಷತ್ತಿನ ಸದಸ್ಯ ಟಿ.ಜಿ.ಕೆ. ಅರಸ್, ಪದಾಧಿಕಾರಿಗಳಾದ ಸತ್ಯ ನಾರಾಯಣ, ಓಂಕಾರಪ್ಪ, ಕೆ.ಜಿ.ನೀಲಕಂಠಪ್ಪಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X