Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಪ್ರತಿದಿನ ಬಾಳೆಹಣ್ಣು ತಿಂದವನು...

ಪ್ರತಿದಿನ ಬಾಳೆಹಣ್ಣು ತಿಂದವನು ಬಾಳಿಯಾನು, ಏಕೆಂದರೆ...

ವಾರ್ತಾಭಾರತಿವಾರ್ತಾಭಾರತಿ26 Sept 2016 3:04 PM IST
share
ಪ್ರತಿದಿನ ಬಾಳೆಹಣ್ಣು ತಿಂದವನು ಬಾಳಿಯಾನು, ಏಕೆಂದರೆ...

ಬಾಳೆಹಣ್ಣು ಪ್ರಿಯರು ಬಹಳಷ್ಟು ಮಂದಿ ಇದ್ದಾರೆ. ಅದರ ಪ್ರಯೋಜನ ಎಷ್ಟು ಎಂದು ತಿಳಿಯದಿದ್ದರೂ ಸೇವಿಸುವವರು ಅಪಾರ ಮಂದಿ. ಪ್ರತಿದಿನ ತಿಂದರೂ ಸಾಕೆನಿಸದ ವಿಶಿಷ್ಟ ಹಣ್ಣು ಅದು. ಲಘು ಸುವಾಸನೆ ಹಾಗೂ ಬೀಜರಹಿತವಾಗಿರುವ ಬಾಳೆಹಣ್ಣು ಅತ್ಯಂತ ಆರೋಗ್ಯದಾಯಕ ತಿನಸುಗಳಲ್ಲೊಂದು. ಒಯ್ಯಲು ಸುಲಭ; ಕಲುಷಿತವಾಗಿರುವ ಅಪಾಯ ಇಲ್ಲ. ಏಕೆಂದರೆ ಅದಕ್ಕೆ ನೈಸರ್ಗಿಕ ಸುರಕ್ಷೆಯ ಕವಚವಿದೆ. ಕಲ್ಪವೃಕ್ಷ ಎನಿಸಿಕೊಂಡಿರುವ ತೆಂಗಿನಂತೆ ಬಾಳೆಯ ಪ್ರತಿ ಇಂಚಿಂಚು ಕೂಡಾ ಬಳಕೆಯೋಗ್ಯ.

ಪೌಷ್ಟಿಕಾಂಶ: ಖ್ಯಾತ ಪೌಷ್ಟಿಕಾಂಶ ತಜ್ಞೆ ಸಂಧ್ಯಾ ಗುಗ್ನಾನಿ ಹೇಳುವಂತೆ, "ಬಾಳೆಹಣ್ಣಿನಲ್ಲಿ ಭಾರಿ ಪ್ರಮಾಣದ ಪೊಟ್ಯಾಷಿಂನ ಜತೆಗೆ ವಿಟಮಿನ್ ಸಿ ಹಾಗೂ ಮ್ಯಾಗ್ನೇಷಿಯಂ ಕೂಡಾ ಇದೆ. ವಿಟಮಿನ್ ಬಿ ಹಾಗೂ ಅಯೋಡಿನ್, ಕಬ್ಬಿಣ, ಸೆಲೆನಿಯಂ ಹಾಗೂ ಸತು ಕೂಡಾ ಇದೆ. ಇದು ಹೃದಯವನ್ನು ಆರೋಗ್ಯವಾಗಿ ಇಡುತ್ತದೆ ಹಾಗೂ ಎಲುಬುಗಳನ್ನು ಗಟ್ಟಿಗೊಳಿಸುತ್ತದೆ."

ಕುತೂಹಲಕರ ಅಂಶಗಳು

► ಅಡುಗೆಗೆ ಬಳಸುವ ಬಾಳೆಕಾಯಿಯನ್ನು ಪ್ಲಾಂಟೈನ್ ಎನ್ನುತ್ತಾರೆ.

►ಕನಿಷ್ಠ 107 ದೇಶಗಳಲ್ಲಿ ಇದನ್ನು ಬೆಳೆಯುತ್ತಾರೆ.

►ದ್ರಾಕ್ಷಿ ಹಾಗೂ ಸೇಬಿನ ವೈನ್‌ಪ್ರಿಯರಾಗಿದ್ದರೆ, ಬಾಳೆಹಣ್ಣಿನ ವೈನ್ ಹಾಗೂ ಬೀರ್ ರುಚಿ ನೋಡಬಹುದು. ಇದು ಅತ್ಯಂತ ರುಚಿಕರ ಆಲ್ಕೋಹಾಲ್‌ಯುಕ್ತ            ಪೇಯ.

► ಹಸಿರು, ನೀಲಿ, ತಿಳಿಗೆಂಪು, ಹಿಮಬಣ್ಣದ ಬಾಳೆ ತಳಿಗಳು ಅತ್ಯಂತ ಜನಪ್ರಿಯ ತಳಿಗಳು.

► ಬಾಳೆಹಣ್ಣು ವಿಕಿರಣಶೀಲ ಗುಣವನ್ನೂ ಹೊಂದಿದೆ.

► ಬಾಳೆ ಹೂವು, ಹಣ್ಣು, ದಂಡನ್ನು ಕೂಡಾ ಆಹಾರವಾಗಿ ಬಳಸುತ್ತಾರೆ. ಎಲೆಗಳನ್ನು ಹಬೆಯಲ್ಲಿ ಬೇಯಿಸುವ ಆಹಾರ ಸುತ್ತಲು ಮತ್ತು ಊಟಕ್ಕೆ ಬಳಸುತ್ತಾರೆ.

►ಬಾಳೆಯ ಎಲೆಯಿಂದ ಪ್ಲೇಟ್ ಹಾಗೂ ಬೌಲ್ ಕೂಡಾ ತಯಾರಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X