Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಕ್ಕಳು ಉನ್ನತ ಸ್ಥಾನದಲ್ಲಿ, ತಂದೆ ಬೀದಿ...

ಮಕ್ಕಳು ಉನ್ನತ ಸ್ಥಾನದಲ್ಲಿ, ತಂದೆ ಬೀದಿ ಬದಿಯಲ್ಲಿ… !

ವಾರ್ತಾಭಾರತಿವಾರ್ತಾಭಾರತಿ26 Sept 2016 4:37 PM IST
share
ಮಕ್ಕಳು ಉನ್ನತ ಸ್ಥಾನದಲ್ಲಿ, ತಂದೆ ಬೀದಿ ಬದಿಯಲ್ಲಿ… !

ಪತ್ತನಾಪುರಂ ಸೆಪ್ಟಂಬರ್ 26: ಮಕ್ಕಳನ್ನು ಉತ್ತಮ ಸ್ಥಿತಿಗೆ ತಂದು ನಿಲ್ಲಿಸಿದ ಕುವೈಟ್ ಅಚ್ಚಾಯನ್ ಎಂದು ಕರೆಯುವ ತೊಂಬತ್ತು ವರ್ಷ ವಯಸ್ಸಿನ ಜಾನ್ಶ್ಯಾಮುವೇಲ್ ಎಂಬ ಅಜ್ಜನಿಗೆ ಈಗ ಬೀದಿ ಬದಿಯೇ ಗತಿಯಾಗಿದೆ. ಹೆಸರಿನ ಮುಂದೆ ಕುವೈಟ್ ಎನ್ನುವ ವಿಶೇಷಣವಿದ್ದರೂ ಅಜ್ಜ ಅಪ್ಪಟ ರೈತನೇ. ಮಣ್ಣಲ್ಲಿ ಚಿನ್ನ ಬೆಳೆದ ಅಜ್ಜನ ಕತೆ ಊರಿನ ಎಲ್ಲರಿಗೂ ಗೊತ್ತಿರುವಂಥದ್ದೇ. ಅವರು ಕೃಷಿ ಮಾಡಿ ಮಕ್ಕಳಿಗೆ ಉನ್ನತ ಶಿಕ್ಷಣೌರ್ಣಣೂ ಕೊಡಿಸಿದ್ದಾರೆ. ಮಕ್ಕಳು ಶ್ರೀಮಂತರಾಗಿದ್ದು, ತಂದೆಯ ಎಲ್ಲ ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿದ್ದಾರೆ. ನಂತರ ಈ ವಯೋವೃದ್ಧ ಅಜ್ಜನನ್ನು ಬೀದಿಗೆ ತಳ್ಳಿರುವುದರಿಂದ ಅಜ್ಜನಿಗೆ ಈಗ ಅಂಗಡಿ ಬಾಗಿಲೇ ಗತಿಯಾಗಿದೆ ಎಂದು ವರದಿಯೊಂದು ತಿಳಿಸಿದೆ.

ಎರಡು ವರ್ಷ ಮೊದಲು ಅಜ್ಜನ ಪತ್ನಿ ಮರಿಯಮ್ಮ ಎಂಬವರು ನಿಧನರಾಗುವುದರೊಂದಿಗೆ ಅಜ್ಜನಿಗೆ ತಾಪತ್ರಯ ಅಂಟಿಕೊಂಡಿತು. ಆನಂತರ ಇವರನ್ನು ಮಕ್ಕಳು ಮತ್ತು ಅಳಿಯಂದಿರು ಮನೆಯಿಂದ ಹೊರದಬ್ಬಿದ್ದಾರೆ. ಹಾಗೆಂದುಅಜ್ಜ ಜಾನ್ ಶ್ಯಾಮುವೇಲ್ ಹೇಳುತ್ತಾರೆ. ಕೆಲವುದಿವಸಗಳಿಂದ ಇವರು ಪತ್ತಾನಪುರಂನ ಅಂಗಡಿ ಬಾಗಿಲಲ್ಲೇ ರಾತ್ರೆಯನ್ನು ಬೆಳಗುಮಾಡುತ್ತಿದ್ದಾರೆ. ಯಾರಾದರೂ ಆಹಾರ ಕೊಟ್ಟರೆ ತಿನ್ನುತ್ತಾರೆ. ಇಲ್ಲದಿದ್ದರೆ ಇಲ್ಲ. ಪೊಲೀಸರಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂದು ಇವರು ಹೇಳುತ್ತಾರೆ.

ಮಂಕೋಟ್ ತೈವಡಕೇತಿಲ್ನ ಕುವೈಟ್ ಅಚ್ಚಾಯನ ಕತೆ ಮಕ್ಕಳಿಗೆ ಆಸ್ತಿ ಬರೆದು ಕೊಡುವ ತಂದೆತಾಯಂದಿರಿಗೊಂದು ಪಾಠವಾಗುವಂತಿದೆ. ಇಪ್ಪತ್ತಮೂರನೆ ವಯಸ್ಸಿನಲ್ಲಿ ಎಲಿಯರಯ್ಕಿಲ್ನಿಂದ ವಂಕೋಟ್ ಎಂಬ ಅರಣ್ಯಪ್ರದೇಶಕ್ಕೆ ಬರುವಾಗ ಮಣ್ಣಿನಲ್ಲಿ ದುಡಿಯುವ ಗಟ್ಟಿ ಮನಸು ಅವರಲ್ಲಿತ್ತು.

ಪತ್ನಿ ಮರಿಯಂ ಜೊತೆ ಮಣ್ಣಿನಲ್ಲಿ ಚಿನ್ನವನ್ನೇ ಅವರು ಬೆಳೆದರು. ಜೀವನ ಹಸಿರಾಯಿತು. ನಾಲ್ಕು ಮಕ್ಕಳೂ ಹುಟ್ಟಿದರು. ತನಗೆ ಸಿಗದ ಶಿಕ್ಷವನ್ನು ಮಕ್ಕಳಿಗೆ ಕೊಡಿಸಿದರು. ಉನ್ನತ ಶಿಕ್ಷಣ ಪಡೆದ ಮಕ್ಕಳೂ ಅಮೆರಿಕ ಸಹಿತ ವಿದೇಶಗಳಲ್ಲಿ ಉನ್ನತ ಸ್ಥಿತಿಯಲ್ಲಿ ಬದುಕುತ್ತಿದ್ದಾರೆ. ಇತ್ತೀಚೆಗೆ ತಂದೆಯ ಹೆಸರಿನಲ್ಲಿರುವ ವಸ್ತು ಮತ್ತು ಮನೆಯನ್ನು ಮಕ್ಕಳು ಹಂಚಿಕೊಂಡು ದಾಖಲೆ ಮಾಡಿಟ್ಟುಕೊಂಡಿದ್ದಾರೆ.

ಬದುಕಿನಲ್ಲಿಉಳಿದಿರುವಷ್ಟು ಕಾಲ ಮಕ್ಕಳ ಜೊತೆಯೇ ಜೀವಿಸಬೇಕೆಂದು ಈ ಅಜ್ಜನ ಆಸೆಯಾಗಿದೆ. ಆದರೆ ಪೊಲೀಸರಿಗೆ ದೂರು ನೀಡಿರುವುದರಿಂದ ಅಂತಹ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X