Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನವಜಾತ ಶಿಶು = 80 ವರ್ಷದ ವೃದ್ಧ !

ನವಜಾತ ಶಿಶು = 80 ವರ್ಷದ ವೃದ್ಧ !

ವಾರ್ತಾಭಾರತಿವಾರ್ತಾಭಾರತಿ26 Sept 2016 10:52 PM IST
share
ನವಜಾತ ಶಿಶು = 80 ವರ್ಷದ ವೃದ್ಧ !

ಈಗಷ್ಟೇ ಹುಟ್ಟಿದ ಮಗುವಿಗೆ ಗುಳಿಬಿದ್ದ ಕಣ್ಣುಗಳು, ಸುಕ್ಕುಗಟ್ಟಿದ ಚರ್ಮ, ದುರ್ಬಲ ಮೈಕಟ್ಟು - ಹೆಚ್ಚು ಕಡಿಮೆ 80 ವರ್ಷದ ವೃದ್ಧನ ಲುಕ್ ! ಇದೇನು ಆಂಗ್ಲ ಚಿತ್ರ ' ದಿ ಕ್ಯೂರಿಯಸ್ ಕೇಸ್ ಆಫ್ ಬೆಂಜಮಿನ್ ಬಟ್ಟನ್ ' ಚಿತ್ರದ ದೃಶ್ಯವಲ್ಲ ! ಇದು ಬಾಂಗ್ಲಾ ದೇಶದ ಮಗುರ ಜಿಲ್ಲೆಯಲ್ಲಿ ರವಿವಾರ ಮಧ್ಯಾಹ್ನ ಜನ್ಮ ತಾಳಿದ  ಅತ್ಯರೂಪದ ಪ್ರೊಜೆರಿಯ ಕಾಯಿಲೆ ಪೀಡಿತ ಮಗುವಿದು. ಈ ಕಾಯಿಲೆ ಪೀಡಿತರು ಸಾಮಾನ್ಯ ವಯಸ್ಸಿಗಿಂತ  ಎಂಟು ಪಟ್ಟು ಹೆಚ್ಚು  ವಯಸ್ಸಿನವರಾಗಿ ಕಾಣುತ್ತಾರೆ. 

ಇಲ್ಲಿನ ಬಡ ರೈತ ದಂಪತಿ ಪಾರುಲ್ ಪತ್ರೊ ಹಾಗು  ಬಿಸ್ವಜಿತ್ ಪತ್ರೊ ಅವರ ಈ 'ವೃದ್ಧ ' ಪುತ್ರನನ್ನು ನೋಡಲು ಜನರು ದೊಡ್ಡ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ವಿಶೇಷವೆಂದರೆ ಈ ಬಡ ದಂಪತಿಗೆ ತಮ್ಮ ಮಗು ಇಂತಹ ಕಾಯಿಲೆ ಪೀಡಿತವಾಗಿರುವ ಕುರಿತು ದುಖ: ವಿಲ್ಲ. ಬದಲಿಗೆ ಪುತ್ರ ನನ್ನನ್ನೇ ಹೋಲುತ್ತಾನೆ ಎಂದು ಬಂದವರು ಹೇಳಿದಾಗ ತಂದೆಯಲ್ಲಿ ಮುಖದಲ್ಲಿ ದೊಡ್ಡ ನಗು. " ಈ ಬಗ್ಗೆ ನನಗೇನೂ ಬೇಸರವಿಲ್ಲ " ಎಂದೇ ಹೇಳುತ್ತಾರೆ ಬಿಸ್ವಜಿತ್. 

ಹೆಚ್ಚಿನ ಪ್ರೊಜೆರಿಯ ಪೀಡಿತ ಮಕ್ಕಳು ಬೇಗ ಸಾವಿಗೀಡಾಗುತ್ತಾರೆ. ಆದರೆ " ನಮ್ಮ ಮಗು ಆರೋಗ್ಯವಾಗಿ ಬೆಳೆಯುತ್ತದೆ " ಎಂಬ ಭರವಸೆಯಲ್ಲಿದ್ದಾರೆ ಈ ದಂಪತಿ. " ಆತನ ತಂದೆಯೂ ಹೆಚ್ಚು ವಯಸ್ಸಾದಂತೆ ಕಾಣುತ್ತಾನೆ . ಹಾಗಾಗಿ ಆತನೂ ಹಾಗೆ ಕಾಣುತ್ತಿದ್ದಾನೆ. ಮುಂದೆ ಆತ ಸಾಮಾನ್ಯರಂತೆ ಆಗುತ್ತಾನೆ " ಎಂದು ಹೇಳುತ್ತಾರೆ ಮಗುವಿನ ಚಿಕ್ಕಪ್ಪ ಅರಬಿಂದು ಮೊಂಡಲ್. 

ವೈದ್ಯರಿಗೆ ಅಚ್ಚರಿ ಎಂದರೆ ಇಂತಹ ಅಪರೂಪದ ಕಾಯಿಲೆಯಿದ್ದೂ ತಾಯಿ ಹಾಗು ಮಗು ಈಗ ' ಆರೋಗ್ಯವಾಗಿದ್ದಾರೆ'. 


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X